chikkamagaluru : ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್​ ಸ್ಪರ್ಶಿಸಿ ಕಾರ್ಮಿಕ ಸಾವು

chikkamagaluru

chikkamagaluru : ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್​ ಸ್ಪರ್ಶಿಸಿ ಕಾರ್ಮಿಕ ಸಾವು ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನಿಗೆ ವಿದ್ಯುತ್​ ಸ್ಪರ್ಶಿಸಿ ಆತ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಬನ್ನೂರ್ ನಲ್ಲಿ ನಡೆದಿದೆ.  ಜ್ಯೋತಿ ಕುಮಾರ್ (28) ಮೃತ ದುರ್ದೈವಿ. ಜ್ಯೋತಿಕುಮಾರ್ ತೋಟದಲ್ಲಿದ್ದ ವಿದ್ಯುತ್ ಪರಿವರ್ತಕದ ಬಳಿ ಚರಂಡಿಯನ್ನು ಸ್ವಚ್ಛಗೊಳಿಸುತ್ತಿದ್ದ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಈ ಘಟನೆ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯ ಪೊಲೀಸರು ಘಟನಾಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ. 

chikkamagaluru : ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಕೊಂದ ಪತಿ

chikkamagaluru

chikkamagaluru : ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಕೊಂದ ಪತಿ ಪ್ರೀತಿಸಿ ಮದುವೆಯಾಗಿದ್ದ ಪತಿಯೊಬ್ಬ ತನ್ನ ಪತ್ನಿಯನ್ನು ಚಾಕುವಿಂದ ಚುಚ್ಚಿ ಕೊಂದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರಾ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. ಕೀರ್ತಿ (26) ಮೃತ ದುರ್ದೈವಿ. 4 ವರ್ಷದ ಹಿಂದೆ ಅವಿನಾಶ್​ ಹಾಗೂ  ಕೀರ್ತಿ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಇಂದು ಮದ್ಯಾಹ್ನ ಯಾವುದೋ ಕಾರಣಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ. ಈ ವೇಳೆ ಕೋಪಗೊಂಡ ಪತಿ ಅವಿನಾಶ್​ ಪತ್ನಿ ಕೀರ್ತಿಗೆ 10 ಬಾರಿ ಚಾಕುವಿನಲ್ಲಿ ಇರಿದು … Read more

ಮಂಗನ ಕಾಯಿಲೆ ಆತಂಕದ ನಡುವೆ ಡೆಂಗ್ಯು ಭೀತಿ ! ಯುವತಿ ಸಾವು

Shivamogga | Feb 8, 2024 |  ನೆರೆಯ ಚಿಕ್ಕಮಗಳೂರು ಜಿಲ್ಲೆಯನ್ನು  ( Chikkamagaluru) ಸಹ ಮಂಗನ ಕಾಯಿಲೆ ಭಾದಿಸುತ್ತಿದೆ. ಕೊಪ್ಪದಲ್ಲಿಯೆ ಹೆಚ್ಚು ಪ್ರಕರಣ ಕಂಡುಬರುತ್ತಿದೆ ಎನ್ನಲಾಗುತ್ತಿದೆ. ಇದರ ನಡುವೆ ಇದೀಗ ಡೆಂಗ್ಯು ಜ್ವರದ ಬೀತಿಯ ಚಿಕ್ಕಮಗಳೂರು ಜಿಲ್ಲೆ ಯಲ್ಲಿ ಆವರಿಸಿದೆ. ಇದಕ್ಕೆ ಪೂರಕ ಎಂಬಂತೆ ವಿದ್ಯಾರ್ಥಿನಿಯೊಬ್ಬರು ಡೆಂಗ್ಯು ಸಸ್ಪೆಕ್ಟ್​ನಿಂದ ಸಾವನ್ನಪ್ಪಿದ್ದಾರೆ. ಈ ಬಗ್ಗೆ ರಾಜ್ಯ ಮಾಧ್ಯಮಗಳು ವರದಿ ಮಾಡಿದೆ.  ಮಾಧ್ಯಮಗಳ ವರದಿಯ ಪ್ರಕಾರ, ಚಿಕ್ಕಮಗಳೂರು ನಗರ ನಿವಾಸಿ ಸಹರಾ ಬಾನು ಎಂಬವರು ಡೆಂಗ್ಯನಿಂದ ಸಾವನ್ನಪ್ಪಿದ್ದಾರೆ. ಇವರು ಸ್ತಳೀಯ … Read more

ಬೀಟಮ್ಮ ಗ್ಯಾಂಗ್​ನ ಎಫೆಕ್ಟ್! ಚಿಕ್ಕಮಗಳೂರು, ಮೂಡಿಗೆರೆ ಸುತ್ತಮುತ್ತ ಎಲಿಪೆಂಟ್ ಲಾಕ್​ಡೌನ್​ ಜಾರಿ! ಏನಿದು ವಿವರ ಓದಿ

Shivamogga | Feb 3, 2024 |  ಚಿಕ್ಕಮಗಳೂರು ಜಿಲ್ಲೆ ಜನರನ್ನ ಹೈರಾಣ ಆಗಿಸಿರುವ ಬೀಟಮ್ಮ ಗ್ಯಾಂಗ್ ಇದೀಗ ಮೂಡಿಗೆರೆ ಜನರಿಗೂ ಕಾಡಲು ಆರಂಭಿಸಿದೆ. 20 ಕ್ಕೂ ಹೆಚ್ಚು ಆನೆಗಳಿರುವ ಹಿಂಡು ಚಿಕ್ಕಮಗಳೂರಿನಲ್ಲಿ ಅಕ್ಷರಶಃ ಭೀತಿಯನ್ನೆ ಸೃಷ್ಟಿಸಿದೆ. ಈ ಕಾಡಾನೆಗಳ ಹಿಂಡಿಗೆ ಬೀಟಮ್ಮ ಗ್ಯಾಂಗ್ ಎಂದು ಹೆಸರಿಡಲಾಗಿದೆ. ಅಷ್ಟೆಅಲ್ಲದೆ ಈ ಗ್ಯಾಂಗ್​ನ ಸಲುವಾಗಿ ಚಿಕ್ಕಮಗಳೂರುನಲ್ಲಿ ಆಯ್ದ ಪ್ರದೇಶಗಳಲ್ಲಿ ಲಾಕ್​ಡೌನ್​ ರೀತಿಯ ವಾತಾವರಣ ನಿರ್ಮಾಣವಾಗುತ್ತಿದೆ. ಇದಕ್ಕೆ ಪೂರಕವಾಗಿ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಖುದ್ದು ಮೈಕ್ ಹಿಡಿದು ವಾಹನಗಳಲ್ಲಿ ಅನಾವಶ್ಯಕವಾಗಿ … Read more

ಅಜ್ಜನ ಜೊತೆಗೆ ಬಸ್​ ಹತ್ತಿದ ಬಾಲಕ ಮಿಸ್ಸಿಂಗ್! ತರೀಕೆರೆ ಬಸ್​ನಲ್ಲಿ ತಪ್ಪಿಸಿಕೊಂಡ ಮೂರು ವರ್ಷದ ಕಂದ ಸಿಕ್ಕಿದ್ದೇಗೆ ಗೊತ್ತಾ

SHIVAMOGGA  |  Dec 27, 2023  |   ಅಜ್ಜನೊಂದಿಗೆ ಬಸ್​ ನಲ್ಲಿ ತರಿಕೆರೆಗೆ ಹೊರಟಿದ್ದ ಮಗುವೊಂದು ತಪ್ಪಿಸಿಕೊಂಡ ಘಟನೆ ಸುಖಾಂತ್ಯ ಕಂಡಿದೆ. ಚಿಕ್ಕಮಗಳೂರು ಜಿಲ್ಲೆ ತರಿಕರೆ ತಾಲ್ಲೂಕು ತಣಿಗೇಬೈಲು ಗ್ರಾಮದಲ್ಲಿ ಈ ಘಟನೆ ನಡೆದಿದೆ.  ವೃದ್ದರೊಬ್ಬರು ತಮ್ಮ ಮೊಮ್ಮಗನನ್ನ ಕರೆದುಕೊಂಡು ತರೀಕೆರೆ ಗೆ ಹೊರಟಿದ್ದರು. ಬಸ್ ಹತ್ತಿ ಕುಳಿತಿದ್ದ ವೃದ್ಧರು ಅಲ್ಲಿ ನಿದ್ರೆಗೆ ಜಾರಿದ್ದಾರೆ. ಮೂರು ವರ್ಷದ ಮೊಮ್ಮಗ ಬಸ್​ನಲ್ಲಿ ಅತ್ತಿಂದಿತ್ತ ಓಡಾಡುತ್ತಿದ್ದ. ಈ ನಡುವೆ ಬಸ್ ನಿಲ್ದಾಣವೊಂದರಲ್ಲಿ ಬಸ್ ನಿಂತಿದೆ. ಆಗ ಮೊಮ್ಮಗ ಬಸ್ … Read more

ಭದ್ರಾವತಿ ಹೆಚ್​.ಕೆ.ಜಂಕ್ಷನ್​ ಬಳಿ ಮರಕ್ಕೆ ಕಾರು ಡಿಕ್ಕಿ ! ಚಿಕ್ಕಮಗಳೂರು ನಿವಾಸಿ ಸಾವು!

ಭದ್ರಾವತಿ ಹೆಚ್​.ಕೆ.ಜಂಕ್ಷನ್​ ಬಳಿ ಮರಕ್ಕೆ ಕಾರು ಡಿಕ್ಕಿ ! ಚಿಕ್ಕಮಗಳೂರು ನಿವಾಸಿ ಸಾವು!

SHIVAMOGGA|  Dec 16, 2023  |  ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ದಿನ ಅಪಘಾತವೊಂದು ಸಂಭವಿಸಿದೆ. ಕಾರೊಂದು ರಸ್ತೆಯ ಬದಿಯಲ್ಲಿರುವ ಮರವೊಂದಕ್ಕೆ ಡಿಕ್ಕಿಯಾಗಿರುವ ಬಗ್ಗೆ ಇಲ್ಲಿ ವರದಿಯಾಗಿದೆ  READ : ಶಿವಮೊಗ್ಗ KSRTC ಬಸ್ ನಿಲ್ದಾಣದ ನಿರೀಕ್ಷಣಾ ಕೊಠಡಿಯಲ್ಲಿ ಕುಳಿತಲ್ಲೇ ವ್ಯಕ್ತಿ ಸಾವು! ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ /Bhadravathi Rural Police Station  ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ಲಿಮಿಟ್ಸ್​​ ನಲ್ಲಿ ಸಿಗುವ ಹೆಚ್​.ಕೆ.ಜಂಕ್ಷನ್​ ಬಳಿ ಈ … Read more

ಬಿಜೆಪಿ ಮುಖಂಡ ಸಿ.ಟಿ.ರವಿ ಆಪ್ತನ ಮೇಲೆ ಮುಸುಕುದಾರಿಗಳಿಂದ ಹಲ್ಲೆ!

SHIVAMOGGA NEWS / Malenadu today/ Dec 1, 2023 | MALENADU TODAY | MALNAD NEWS   CHIKKAMAGALURU |   ಚಿಕ್ಕಮಗಳೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆದಿದೆ. ಘಟನೆಯಲ್ಲಿ ಹಲ್ಲೆಗೊಳಗಾದ ವ್ಯಕ್ತಿಯನ್ನು ಬಿಜೆಪಿ ಮುಖಂಡ ಸಿ .ಟಿ ರವಿಯವರ ಆಪ್ತ ಎಂದು ಗುರುತಿಸಲಾಗಿದೆ  ಸಿ. ಟಿ. ರವಿ ಆಪ್ತನ ಮೇಲೆ ಹಲ್ಲೆ  ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಾರ್ಯದರ್ಶಿ ದುರ್ಗೇಶ್ ಮೇಲೆ ಹಲ್ಲೆಯಾಗಿದ್ದು,  ನಿನ್ನೆ ಮಧ್ಯರಾತ್ರಿ ಈ ಘಟನೆ ನಡೆದಿದೆ. ಚಿಕ್ಕಮಗಳೂರು ತಾಲ್ಲೂಕು ನಾಗರಹಳ್ಳಿ … Read more

ಕಾಡಾನೆಗಳ ಕಾಟ ತಡೆಯಲಾಗದ ಎಲಿಫೆಂಟ್​ ಟಾಸ್ಕ್​ ಫೋರ್ಸ್​? ವಿಶೇಷ ವರದಿ!

SHIVAMOGGA NEWS / Malenadu today/ Nov 25, 2023 | Malenadutoday.com   SHIVAMOGGA |   ರಾಜ್ಯದಲ್ಲಿ ವನ್ಯಜೀವಿಗಳ ಹಾವಳಿಯಿಂದಾಗಿ ಮಾನವ ಮತ್ತು ಪ್ರಾಣಿಗಳ ನಡುವೆ ಸಂಘರ್ಷದ ವಾತಾವರಣ ನಿರ್ಮಾಣವಾಗಿದೆ.ಅದರಲ್ಲೂ ಕಾಡಾನೆ ದಾಳಿಯಿಂದ ರೈತರ ಬೆಳೆ ಹಾನಿಯಾಗಿತ್ತಿದ್ದು, ಒಂದೆದೆ ಬೆಳೆಹಾನಿ ಮತ್ತೊಂದೆಡೆ ಪ್ರಾಣ ಹಾನಿಯಾಗುತ್ತಿದೆ. ತೋಟಗಳಿಗೆ ಲಗ್ಗೆಯಿಡುವ ಕಾಡಾನೆಗಳನ್ನು ಸೆರೆಹಿಡಿಯಲು ಇಲ್ಲವೇ ಹಿಮ್ಮೆಟ್ಟಿಸಲು ರಾಜ್ಯ ಸರ್ಕಾರ ಜಾರಿಗೆ ತಂದ ಎಲಿಫೆಂಟ್ ಟಾಸ್ಟ್ ಫೋರ್ಸ್ ಗೆ ದಂತವೇ ಇಲ್ಲದಂತಾಗಿದೆ.  ಟಾಸ್ಕ್ ಫೋರ್ಸ್ ನಲ್ಲಿ ಕರ್ತವ್ಯ ನಿರ್ವಹಿಸುವ ಅರೆಕಾಲಿಕ … Read more

ಮೂರು ದಿನ ನಾಲ್ಕು ಜಿಲ್ಲೆಗಳ ನಗರಗಳಲ್ಲಿ ಮೆಸ್ಕಾಂನ ಈ ಸೇವೆಗಳು ಸಿಗುವುದಿಲ್ಲ! ಕಾರಣ ಇಲ್ಲಿದೆ

SHIVAMOGGA NEWS / ONLINE / Malenadu today/ Nov 23, 2023 NEWS KANNADA Shivamogga  |  Malnenadutoday.com |   ಮೆಸ್ಕಾಂ :ತಾತ್ಕಾಲಿಕವಾಗಿ ಆನ್‍ಲೈನ್ ಸೇವೆ ಸ್ಥಗಿತ ನ. 24  ರಿಂದ 26  ರವರೆಗೆ ಮಾಹಿತಿ ತಂತ್ರಜ್ಞಾನ ಸೇವೆಗೆ ಸಂಬಂಧಿಸಿದಂತೆ ತಂತ್ರಾಂಶ ಹಾಗೂ ಹಾಡ್ರ್ವೇರ್ ಉನ್ನತೀಕರಿಸಲಾಗುತ್ತಿದ್ದು, ಮೆಸ್ಕಾಂ ವ್ಯಾಪ್ತಿಯ ಮಂಗಳೂರು, ಪುತ್ತೂರು, ಬಂಟ್ವಾಳ, ಉಡುಪಿ, ಶಿವಮೊಗ್ಗ, ಭದ್ರಾವತಿ, ಸಾಗರ, ಶಿಕಾರಿಪುರ, ಚಿಕ್ಕಮಗಳೂರು, ಕಡೂರು ಮತ್ತು ತರೀಕೆರೆ ನಗರ ಹಾಗೂ ಪಟ್ಟಣದ ಪ್ರದೇಶಗಳಲ್ಲಿ ಮೂರು ದಿನ ಆನ್‍ಲೈನ್ … Read more

ಆ ತಪ್ಪು ಮಾಡದಿದ್ದರೇ ಈ ಜೀವ ಉಳಿಯುತ್ತಿತ್ತು!! ಸೀಕ್ರೆಟ್ ಎಲಿಫೆಂಟ್​ನ ಮೂರನೇ ಕೊಲೆಗೆ ಕಾರಣವಾದವರು ಯಾರು!? JP ಬರೆಯುತ್ತಾರೆ

SHIVAMOGGA NEWS / ONLINE / Malenadu today/ Nov 23, 2023 NEWS KANNADA chikkamagaluru |  Malnenadutoday.com | ಆನೆ ಹಿಮ್ಮೆಟ್ಟಿಸುವ ಕಾರ್ಯಾಚರಣೆಯಿಂದ ಸಕ್ರೆಬೈಲು ಸಾಕಾನೆಗಳು ವಾಪಸ್ಸಾದ  ಬೆನ್ನಲ್ಲೆ ನಡೆದ ಆನೆ ನಿಗ್ರಹ ಪಡೆಯ ಸಿಬ್ಬಂದಿ ಸಾವಿಗೆ ಹೊಣೆ ಯಾರು? ಜೆಪಿ ಬರೆಯುತ್ತಾರೆ. ಚಿಕ್ಕಮಗಳೂರು ಜಿಲ್ಲೆಯ ಕಾಡಾನೆಗಳ ಹಾವಳಿ ತಡೆಯಲು ಸಕ್ರೆಬೈಲು ಆನೆ ಬಿಡಾರದ ಕುಮ್ಕಿ ಆನೆಗಳನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿಗೆ ಕರೆದೊಯ್ಯಲಾಗಿತ್ತು. ಒಂದು ಆನೆಯನ್ನು ಸೆರೆಹಿಡಿಯುವ ಹಾಗು ಮತ್ತೊಂದು ಆನೆಯನ್ನು ಹಿಮ್ಮೆಟ್ಟಿಸುವ … Read more