ACCIDENT/ ಬೈಕ್​ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ/ ಬೈಕ್​ ಸವಾರ ಸಾವು!

ACCIDENT/ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಸಮೀಪ ಬರುವ ಮೆಣಸೆ ಬಳಿಯಲ್ಲಿ ನಿನ್ನೆ ಅಪಘಾತವೊಂದು ಸಂಭವಿಸಿದೆ. ಘಟನೆಯಲ್ಲಿ ಬೈಕ್ ಹಾಗೂ ಕಾರು ಪರಸ್ಪರ ಡಿಕ್ಕಿಯಾಗಿದ್ದು ಓರ್ವ ಸಾವನ್ನಪ್ಪಿದ್ದಾರೆ. ಕೊಪ್ಪದ ನಿವಾಸಿ ವೆಂಕಟೇಶ್  ಮೃತ ದುರ್ದೈವಿ Read/Bs yadiyurappa/ ನೋವಾಗಿದೆ/ ಯಾರನ್ನು ಬಂಧಿಸಬೇಡಿ/ ಶಿಕಾರಿಪುರದಲ್ಲಿರುವ ಮನೆ ಮೇಲೆ ನಡೆದ ದಾಳಿಗೆ ಬಿಎಸ್​​ ಯಡಿಯೂರಪ್ಪನವರ ಮೊದಲ ಪ್ರತಿಕ್ರಿಯೆ ಘಟನೆ ನಡೆದಿದ್ದು ಹೇಗೆ?  Read/ಬಿಎಸ್​ವೈ ಮನೆಗೆ ಕಲ್ಲು ತೂರಾಟದ ಘಟನೆ/ ಐವರು ಪೊಲೀಸ್ ಅಧಿಕಾರಿಗಳಿಗೆ ಗಾಯ/ ಎಸ್​ಪಿ & ಡಿಸಿ ಘಟನೆ ಬಗ್ಗೆ ಹೇಳಿದ್ದೇನು? … Read more

ksrtc bus accdient/ ಬೈಕ್​ಗೆ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ/ ಇಬ್ಬರ ದುರ್ಮರಣ

ksrtc bus accdient /  ಚಿಕ್ಕಮಗಳೂರು (Chikkamagaluru) ನಗರದಲ್ಲಿ ನಿನ್ನೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರಿನಿಂದ ಕಡೂರು ಕಡೆಗೆ ಹೊರಟ್ಟಿದ್ದ ಕೆ.ಎಸ್​.ಆರ್​.ಟಿ.ಸಿ ಬಸ್​, ಇಲ್ಲಿನ ಎಪಿಎಂಸಿ ಬಳಿಯಲ್ಲಿ ಬೈಕ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ.  ದಂಟರಮಕ್ಕಿ ನಿವಾಸಿ 28 ವರ್ಷದ ಶ್ರೀಧರ್ ಮತ್ತು ಹಿರೇಮಗಳೂರು ನಿವಾಸಿ 30 ವರ್ಷದ ದಯಾನಂದ ಮೃತರು.  READ / *BREAKING/  ಒಂದೆ ದಿನ ಇಬ್ಬರು ನಾಯಕರ ಸುದ್ದಿಗೋಷ್ಟಿ ! ಪೈಪೋಟಿ ನಡುವೆ ಹೊರಬಿತ್ತು ಕೆ.ಇ.ಕಾಂತೇಶ್ ಮಾತು!* … Read more

ksrtc bus accdient/ ಬೈಕ್​ಗೆ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ/ ಇಬ್ಬರ ದುರ್ಮರಣ

ksrtc bus accdient /  ಚಿಕ್ಕಮಗಳೂರು (Chikkamagaluru) ನಗರದಲ್ಲಿ ನಿನ್ನೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರಿನಿಂದ ಕಡೂರು ಕಡೆಗೆ ಹೊರಟ್ಟಿದ್ದ ಕೆ.ಎಸ್​.ಆರ್​.ಟಿ.ಸಿ ಬಸ್​, ಇಲ್ಲಿನ ಎಪಿಎಂಸಿ ಬಳಿಯಲ್ಲಿ ಬೈಕ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ.  ದಂಟರಮಕ್ಕಿ ನಿವಾಸಿ 28 ವರ್ಷದ ಶ್ರೀಧರ್ ಮತ್ತು ಹಿರೇಮಗಳೂರು ನಿವಾಸಿ 30 ವರ್ಷದ ದಯಾನಂದ ಮೃತರು.  READ / *BREAKING/  ಒಂದೆ ದಿನ ಇಬ್ಬರು ನಾಯಕರ ಸುದ್ದಿಗೋಷ್ಟಿ ! ಪೈಪೋಟಿ ನಡುವೆ ಹೊರಬಿತ್ತು ಕೆ.ಇ.ಕಾಂತೇಶ್ ಮಾತು!* … Read more