ಶೃಂಗೇರಿ, ತೀರ್ಥಹಳ್ಳಿ, ಶಿವಮೊಗ್ಗ, ಹೇಗಿದೆ ನೋಡಿ ತುಂಗೆಯ ಆರ್ಭಟ!

Tunga River in sringeri thirthahalli shivamogga

Tunga River in sringeri thirthahalli shivamogga ಶಿವಮೊಗ್ಗ, malenadu today news : August 18 2025: ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ನದಿಯಲ್ಲಿ ಒಳಹರಿವು ವಿಪರೀತ ಹೆಚ್ಚಿದೆ. ಶೃಂಗೇರಿಯಲ್ಲಿಯೇ ತುಂಗಾನದಿಯು ಅಬ್ಬರಿಸಿ ಹರಿಯುತ್ತಿದ್ದು, ತಿರ್ಥಹಳ್ಳಿಯಲ್ಲಿ ತುಂಗೆಯ ಆರ್ಭಟ ಇನ್ನೂ ಜೋರಾಗಿದೆ. ಇಲ್ಲಿನ ರಾಮೇಶ್ವರ ಮಂಟಪ ಬಹುತೇಕ ಮುಳುಗಡೆಯಾಗಿದೆ. ನಮ್ಮ ಮಲೆನಾಡು ಟುಡೆಯ ಪ್ರತಿ ಸುದ್ದಿಗಳನ್ನು ಓದಲು ನಮ್ಮ ವಾಟ್ಸಾಪ್​ ಚಾನಲ್​ ಗೆ ಕ್ಲಿಕ್ ಮಾಡಿ ಜಾಯಿನ್ ಆಗಿ.. ಇನ್ನೂ ಗಾಜನೂರಿನಲ್ಲಿರುವ ತುಂಗಾ … Read more

ಸಂಸಾರಸ್ಥನ ಜೊತೆಗಿನ ಕುರುಡು ಪ್ರೀತಿಗೆ, ಅಪ್ರಾಪ್ತೆಯರ ಜೀವನದಲ್ಲಿ ಆಟವಾಡಿದ ನರ್ಸ್​! ಯಾರನ್ನೂ ನಂಬದಿರಿ ಹುಷಾರ್!

KARNATAKA NEWS/ ONLINE / Malenadu today/ Nov 10, 2023 SHIVAMOGGA NEWS Soraba/chikkamagaluru  | ಮನುಷ್ಯನ ಸಂಬಂಧಗಳೇ ವಿಚಿತ್ರ ಅನಿಸುತ್ತದೆ, ಏಕೆಂದರೆ ಕೆಲವೊಮ್ಮ ಸಂಬಂಧಗಳು ಸಿಟ್ಟಿನ ಭರಕ್ಕೆ ಸಿಕ್ಕಿ ತರಗೆಲೆಯಾಗುತ್ತದೆ. ಅದೇ ಕೆಲವೊಮ್ಮೆ ಅದೇ ಸಂಬಂಧಗಳ ಕಾರಣಕ್ಕೆ ಜಗತ್ತೆ ತಲೆತಗ್ಗಿಸುವಂತಹ ಅಪರಾಧಗಳು ಸಂಭವಿಸುತ್ತದೆ. ಸದ್ಯ ಇಂತಹದ್ದೊಂದು ಅಪರಾಧ ನೆರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ..  ಜಿಲ್ಲೆಯ ………ಶಾಲೆಯ ಪ್ರಿನ್ಸಿಪಾಲರೊಬ್ಬರು ನೀಡಿದ ದೂರಿನೊಂದಿಗೆ ಈ ಪ್ರಕರಣ ಆರಂಭವಾಗಿತ್ತು. ಕೇಸ್​ನ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರಿಗೆ ಇದೆಂತಹ ಹೀನ … Read more

ಇದ್ದಕ್ಕಿದ್ದ ಹಾಗೆ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು!

KARNATAKA NEWS/ ONLINE / Malenadu today/ Nov 6, 2023 SHIVAMOGGA NEWS Chikkamagaluru |  ಚಿಕ್ಕಮಗಳೂರು ಜಿಲ್ಲೆಯು ಅಜ್ಜಂಪುರ ತಾಲ್ಲೂಕಿನಲ್ಲಿರುವ ವಸತಿ ಶಾಲೆಯೊಂದರಲ್ಲಿ 8 ನೇ ಕ್ಲಾಸ್ ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿದ್ದಾರೆ. ಇದ್ದಕ್ಕಿದ್ದಂತೆ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.  13 ವರ್ಷದ ಉಷಾ ಮೃತ ವಿದ್ಯಾರ್ಥಿನಿ, ತಲೆಸುತ್ತುಬಂದು ಬಿದ್ದಿದ್ದ ಈಕೆಯನ್ನು ತಕ್ಷಣವೇ ಅಜ್ಜಂಪುರ ಪ್ರಾಥಮಿಕ ಕೇಂದ್ರಕ್ಕೆ ಕರೆತಂದು ದಾಖಲಿಸಲಾಗಿದೆ. ಆದರೆ, ಅಷ್ಟರಲ್ಲಿ ಆಕೆ ಸಾವನ್ನಪ್ಪಿದ್ದಳು. ಆನಂತರ ಮೃತದೇಹವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಮರಣೋತ್ತರ … Read more

ಹುಲಿ ಉಗುರಿನ ಹಾರ | ಅರಣ್ಯ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದ ಇಬ್ಬರು! ಮತ್ತಿಬ್ಬರು ಎಸ್ಕೇಪ್​

KARNATAKA NEWS/ ONLINE / Malenadu today/ Oct 24, 2023 SHIVAMOGGA NEWS ಹುಲಿ ಉಗುರು ಧರಿಸಿದ್ದ ಕಾರಣಕ್ಕೆ ಬಿಗ್ ಬಾಸ್ ಮನೆಯಲ್ಲಿದ್ದ ಸ್ಪರ್ಧಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಅರೆಸ್ಟ್​ ಮಾಡಿದ ಸುದ್ದಿ ನಿನ್ನೆ ದೊಡ್ಡಮಟ್ಟಿಗೆ ಚರ್ಚೆಯಾಗಿತ್ತು. ಇದರ ಬೆನ್ನಲ್ಲೆ ಚಿಕ್ಕಮಗಳೂರು ಅರಣ್ಯ ಇಲಾಖೆ ಸಿಬ್ಬಂದಿ ಹುಲಿ ಉಗುರು ಸಂಗ್ರಹಿಸಿದ್ದ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.  ಮೂಡಿಗೆರೆ ರೇಂಜ್​ನಲ್ಲಿ ಭಾರತಿ ಬೈಲ್ ಕುಂಡ್ರಾದ ನಿವಾಸಿ ಸತೀಶ್ ಬಳಿ ಬೆಳ್ಳಿ ಸರದಲ್ಲಿ ಹುಲಿ ಉಗುರು ಪತ್ತೆಯಾಗಿದೆ. ಈತ, ಮತ್ತೋರ್ವ … Read more

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ , ಬೆಂಗಳೂರು | ಅಪ್ತಾಪ್ತೆಯರ ಅತ್ಯಾಚಾರ​ | 10 ಮಂದಿ POCSO ಕೇಸ್​ನಲ್ಲಿ ಅರೆಸ್ಟ್ |

KARNATAKA NEWS/ ONLINE / Malenadu today/ Oct 17, 2023 SHIVAMOGGA NEWS ಅಪ್ರಾಪ್ತ ಮಕ್ಕಳ ವಿಚಾರದಲ್ಲಿ ಯಾರು ದುರ್ಬಳಕೆ ಮಾಡಿಕೊಳ್ಳುತ್ತಾರೆ ಎಂದು ಹೇಳುವುದಕ್ಕೆ ಬರುವುದಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ಚಿಕ್ಕಮಗಳೂರು ಪೊಲೀಸರು ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಇಬ್ಬರು ಮಕ್ಕಳನ್ನ ರಕ್ಷಣೆ ಮಾಡಿದ್ದಲ್ಲದೆ, 10 ಮಂದಿಯನ್ನು ಅತ್ಯಾಚಾರ ಕೇಸ್​ನಲ್ಲಿ ಅರೆಸ್ಟ್ ಮಾಡಿದ್ದಾರೆ. ತಡವಾಗಿ ಬೆಳಕಿಗೆ ಬಂದಿರುವ ಪ್ರಕರಣ ಆರಂಭವಾಗುವುದು ಶಿವಮೊಗ್ಗದಿಂದ ,..  ಏನಿದು ಪ್ರಕರಣ? ಶಿವಮೊಗ್ಗ ಜಿಲ್ಲೆಯಲ್ಲಿ ಯುವಕನೊಬ್ಬ ಬಾಲಕಿಯೊಂದಿಗೆ ಸುತ್ತುತ್ತಿದ್ದ. ಇದು ಪೊಲೀಸ್ ಕೇಸ್ ಆಗಿ, … Read more

ಮಳೆ ನೀರಿನ ಜೊತೆ ತಗ್ಗಿಗೆ ಉರುಳಿದ ಕಾರು | ಗಾಂಜಾ ಆಸಾಮಿಯ ಬಳಿಯಲ್ಲಿ ಸಿಕ್ತು ಪಿಸ್ತೂಲ್​!

KARNATAKA NEWS/ ONLINE / Malenadu today/ Oct 11, 2023 SHIVAMOGGA NEWS   ಕಂದಕಕ್ಕೆ ಬಿದ್ದ ಕಾರು | ನೆರೆಯ ಚಿಕ್ಕಮಗಳೂರು ಜಿಲ್ಲೆಯ ಬಣಕಲ್​ ನಲ್ಲಿ ನಿನ್ನೆ  ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ. ಜೋರು ಮಳೆಯಾದ್ದರಿಂದ್ದ ರಸ್ತೆಯಲ್ಲಿ ನೀರು ತುಂಬಿಕೊಂಡಿತ್ತು. ಈ ಹಿನ್ನೆಲೆಯಲ್ಲಿ  ಚಾಲಕನಿಗೆ ರಸ್ತೆ ಸರಿಯಾಗಿ ಕಾಣದೇ ಕಾರು ರಸ್ತೆ ಪಕ್ಕಕ್ಕೆ ಚಲಿಸಿದೆ. ಪರಿಣಾಮ  ನಿಯಂತ್ರಣಕ್ಕೆ ಸಿಗದೇ,  ಕಾರು  ತಗ್ಗಿಗೆ ಉರುಳಿದೆ.    ಗಾಂಜಾ ಆಸಾಮಿ ಬಳಿ ಸಿಕ್ತು ಪಿಸ್ತೂಲ್ … Read more

ಬೈಕ್​ ಆಕ್ಸಿಡೆಂಟ್​ ನಲ್ಲಿ ಎನ್​ಎಸ್​ಜಿ ಕಮಾಂಡೋ ದುರಂತ ಅಂತ್ಯ! ಪತ್ನಿಯನ್ನು ನೋಡಲು ಹೋಗುತ್ತಿದ್ದ ವೇಳೆ ದುರ್ಘಟನೆ

NSG commando killed in bike accident The accident took place when he was on his way to see his wife.

ಬೈಕ್​ ಆಕ್ಸಿಡೆಂಟ್​ ನಲ್ಲಿ ಎನ್​ಎಸ್​ಜಿ ಕಮಾಂಡೋ ದುರಂತ ಅಂತ್ಯ! ಪತ್ನಿಯನ್ನು ನೋಡಲು ಹೋಗುತ್ತಿದ್ದ ವೇಳೆ ದುರ್ಘಟನೆ

KARNATAKA NEWS/ ONLINE / Malenadu today/ May 25, 2023 SHIVAMOGGA NEWS ಚಿಕ್ಕಮಗಳೂರು/ ಜಿಲ್ಲೆಯ ಎನ್​ಎಸ್​ಜಿ ಕಮಾಂಡೋ ಒಬ್ಬರು ಬೈಕ್​ ಆಕ್ಸಿಡೆಂಟ್​ನಲ್ಲಿ ಸಾವನ್ನಪ್ಪಿದ್ಧಾರೆ. ನಿನ್ನೆ ಸಂಜೆ ಕುಣಿಗಲ್​ ತಾಲ್ಲೂಕಿನ ಎನ್​ಹೆಚ್​ ರಸ್ತೆಯಲ್ಲಿ  ಈ ಘಟನೆ ಸಂಭವಿಸಿದೆ.   ನಡೆದಿದ್ದೇನು? ತರೀಕೆರೆ ತಾಲೂಕಿನ ತಣಿಗೇಬೈಲು ನಿವಾಸಿ ದೀಪಕ್ (31) ಮೃತ  ಯೋಧ. ಇವರು ಮಹಾರಾಷ್ಟ್ರದ ಮುಂಬೈನಲ್ಲಿ ಐಟಿಬಿಪಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.ಇತ್ತೀಚೆಗೆ ಎನ್.ಎಸ್.ಜಿ. ಬ್ಲ್ಯಾಕ್ ಕ್ಯಾಟ್ ಕಮಾಂಡೋವಾಗಿ ನೇಮಕವಾಗಿದ್ದರು.  ಇವರ ಸುಳಿವು ಸಿಕ್ಕರೇ ತಕ್ಷಣವೇ ಪೊಲೀಸರಿಗೆ … Read more

ಪತಿ ಆತ್ಮಹತ್ಯೆ ಬೆನ್ನಲ್ಲೆ ಪತ್ನಿಯು ಆತ್ಮಹತ್ಯೆ ! ಸಾವಿಗೆ ಕಾರಣವಾಯ್ತು ಆರೋಪ!?

 MALENADUTODAY.COM | CHIKKAMAGALURU  | #KANNADANEWSWEB ಚಿಕ್ಕಮಗಳೂರು (chikkamagaluru) ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಇಲ್ಲಿನ ಉಗ್ಗೆಹಳ್ಳಿಯಲ್ಲಿ ಪತಿ ಮತ್ತು ಪತ್ನಿ ಇಬ್ಬರು ಒಬ್ಬರ ನಂತರ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  READ | Shivamogga City Assembly Constituency : ಬದಲಾಯ್ತು ಗುಜರಾತ್ ಮಾಡಲ್! ಶಿವಮೊಗ್ಗಕ್ಕೆ ಈಶ್ವರಪ್ಪರವರೇ ನಿಕ್ಕಿ? ಅತಿರಥ ಮಹಾರಥರ ನಡುವೆ ಟಿಕೆಟ್​ ಗೆದ್ದರೇ ಅನುಭವಿ ನಾಯಕ? JP EXCLUSIVE ಎರಡು ದಿನಗಳ ಹಿಂದೆ ಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇದರ ಬೆನ್ನಲ್ಲೆ … Read more