ಮನೆಯವರು ಸೇರಿಸಿದರೂ, ಊರವರ ಬಹಿಷ್ಕಾರ! ಪ್ರೀತಿಸಿ ಮದುವೆಯಾದವರಿಗೆ ಪೊಲೀಸರ ಕಾವಲು! ಏನಿದು ಸ್ಟೋರಿ!

ಮನೆಯವರು ಸೇರಿಸಿದರೂ, ಊರವರ ಬಹಿಷ್ಕಾರ! ಪ್ರೀತಿಸಿ ಮದುವೆಯಾದವರಿಗೆ ಪೊಲೀಸರ ಕಾವಲು! ಏನಿದು ಸ್ಟೋರಿ!

SHIVAMOGGA  |  Dec 29, 2023  | ಬಹಿಷ್ಕಾರವನ್ನೇ ಬ್ಯಾನ್​ ಮಾಡಿದ್ರೂ ಊರು ಮನೆಗಳಲ್ಲಿ ಬಹಿಷ್ಕಾರ ಹಾಕೋದು ನಿಂತಿಲ್ಲ. ಶಿವಮೊಗ್ಗ ಜಿಲ್ಲೆ ಚೋರಡಿಯ ಹೊರಬೈಲ್​ನಲ್ಲಿ ಸಾಮಾಜಿಕ ಬಹಿಷ್ಕಾರಕ್ಕೊಂದು ಮತ್ತೊಂದು ಉದಾಹರಣೆ ಸಿಕ್ಕಿದೆ.   ಪರಿಶಿಷ್ಟ ವರ್ಗದ ಯುವತಿಯನ್ನ ಮದುವೆಯಾಗಿದ್ದ ಸಮುದಾಯವೊಂದು ಬಹಿಷ್ಕಾರ ಹಾಕಿದ ಬಗ್ಗೆ ಶಿವಮೊಗ್ಗ ಜಿಲ್ಲೆ ಚೋರಡಿಯ ಹೊರಬೈಲ್​ನಿಂದ ವರದಿಯೊಂದು ಹೊರಬಿದ್ದಿದೆ. ಈ ಸಂಬಂಧ ಕುಂಸಿ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್ ಸಹ ದಾಖಲಾಗಿದೆ.  READ : Arecanut Rate?  ಅಡಿಕೆ ದರ ಎಷ್ಟಿದೆ ! ಯಾವ್ಯಾವ ತಾಲ್ಲೂಕು … Read more

ನ.08 ಮತ್ತು 09 ಎರಡು ದಿನ ಶಿವಮೊಗ್ಗ ಈ ಪ್ರದೇಶಗಳಲ್ಲಿ POWER CUT

ನ.08 ಮತ್ತು 09 ಎರಡು ದಿನ ಶಿವಮೊಗ್ಗ ಈ ಪ್ರದೇಶಗಳಲ್ಲಿ POWER CUT

KARNATAKA NEWS/ ONLINE / Malenadu today/ Nov 6, 2023 SHIVAMOGGA NEWS Shivamogga |  ನ.08 ಮತ್ತು 09 ರಂದು ವಿದ್ಯುತ್ ವ್ಯತ್ಯಯ ಶಿವಮೊಗ್ಗ ಕುಂಸಿ ಉಪವಿಭಾಗದ ವಿದ್ಯುತ್ ವಿತರಣಾ ಕೇಂದ್ರ ಕ್ಕೆ ಸಂಪರ್ಕಿಸುವ ಎಸ್.ಎಸ್.-2 110 ಕೆ.ವಿ. ಮಾರ್ಗಕ್ಕೆ ಲಿಲೋ  ಗೋಪುರಗಳನ್ನು ಅಳವಡಿಸುವ ಕಾಮಗಾರಿ ಮತ್ತು ಕುಂಸಿ ವಿ.ವಿ.ಕೇಂದ್ರದ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ನ.08 ಮತ್ತು 09 ರಂದು ಎರಡು ದಿನ ಬೆಳಗ್ಗೆ 09 ಗಂಟೆಯಿಂದ ಸಂಜೆ … Read more

ಪಾದಚಾರಿಗೆ ಡಿಕ್ಕಿ ಹೊಡೆದು ಕರೆಂಟ್ ಕಂಬಕ್ಕೆ ಗುದ್ದಿ ಬೈಕ್ ಸವಾರ! ಇಬ್ಬರ ದುರ್ಮರಣ!

KARNATAKA NEWS/ ONLINE / Malenadu today/ Oct 26, 2023 SHIVAMOGGA NEWS ರಾತ್ರಿ ಬೈಕ್​ನಲ್ಲಿ ಹೋಗುತ್ತಿದ್ದ ವೇಳೆ ಸಂಭವಿಸಿದ ಘಟನೆಯಲ್ಲಿ ಪಾದಚಾರಿ ಹಾಗೂ ಬೈಕ್​ ಸವಾರ ಇಬ್ಬರು ಮೃತಪಟ್ಟಿರುವ ಘಟನೆ ಸುತ್ತುಕೋಟೆಯ ಬಳಿ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆ ಗ್ರಾಮಾಂತರ ವ್ಯಾಪ್ತಿಯಲ್ಲಿ, ಬರುವ ಸುತ್ತುಕೋಟೆಯಲ್ಲಿ  ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಹನುಮಮಂತಪ್ಪ ಹಾಗೂ ಮೇಘರಾಜ್ ಎಂಬವರು ಸಾವನ್ನಪ್ಪಿದ್ದಾರೆ.  ಶಿವಮೊಗ್ಗದ ಹೊನ್ನಾಪುರದ ಮೇಘರಾಜ್ ಎಂಬವರು ಶಿವಮೊಗ್ಗ, ಆಯನೂರು , ಕುಂಸಿ ಚೋರಡಿ ಮಾರ್ಗವಾಗಿ ಶಿರಾಳಕೊಪ್ಪದ ಮಂಚಿಕೊಪ್ಪಕ್ಕೆ ಹೋಗುತ್ತಿದ್ದರು. ಈ … Read more

ನಾಳೆ ಮತ್ತು ನಾಡಿದ್ದು ಶಿವಮೊಗ್ಗದ ಈ ಪ್ರಮುಖ ಪ್ರದೇಶಗಳಲ್ಲಿ ವಿದ್ಯುತ್ ಇರೋದಿಲ್ಲ! ಎಲ್ಲೆಲ್ಲಿ? ಟೈಮಿಂಗ್ಸ್ ಏನು ಎಂಬ ವಿವರ ಇಲ್ಲಿದೆ!

KARNATAKA NEWS/ ONLINE / Malenadu today/ Aug 10, 2023 SHIVAMOGGA NEWS ಶಿವಮೊಗ್ಗ ತಾಲ್ಲೂಕಿನ ಆಯನೂರು ಗ್ರಾಮದಲ್ಲಿ ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರಕ್ಕೆ (power distribution station) ಟ್ಯಾಪಿಂಗ್ ಗೋಪುರದ ಅಳವಡಿಕೆ ಕಾರ್ಯ  ಕೈಗೊಳ್ಳಲಾಗುತ್ತಿದೆ ಈ ಹಿನ್ನೆಲೆ 110/11 ಕೆವಿ ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ  ದಿ: 11-08-2023 ಮತ್ತು 12-08-2023 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ … Read more

ಮೆಸ್ಕಾಂ ಪ್ರಕಟಣೆ! ನಾಳೆ ಶಿವಮೊಗ್ಗ ಪ್ರಮುಖ ಪ್ರದೇಶಗಳಲ್ಲಿ ವಿದ್ಯುತ್ ಇರೋದಿಲ್ಲ!

KARNATAKA NEWS/ ONLINE / Malenadu today/ Jul 2, 2023 SHIVAMOGGA NEWS ಶಿವಮೊಗ್ಗ  ತಾಲ್ಲೂಕಿನ ಕುಂಸಿ, ಆಯನೂರು ಹಾಗೂ ಹಾರನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ಮೆಸ್ಕಾಂ ಕೈಗೊಂಡಿದೆ. ಹೀಗಾಗಿ  ನಾಳೆ ಅಂದರೆ,  ಜುಲೈ  3ರ ಬೆಳಗ್ಗೆ 9ರಿಂದ ಸಂಜೆ 6ರ ರವರೆಗೆ ಈ ಕೆಳಕಂಡ ಭಾಗಗಳಲ್ಲಿ ವಿದ್ಯುತ್ ಪೂರೈಕೆ ಇರೋದಿಲ್ಲ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.  ಎಲ್ಲೆಲ್ಲಿ ಇರೋದಿಲ್ಲ ಕರೆಂಟ್  ಕುಂಸಿ, ಬಾಳೆಕೊಪ್ಪ, ಚೋರಡಿ, ತುಪೂರು, ಕೋಣೆ ಹೊಸೂರು, … Read more

ಚೋರಡಿ ಆಕ್ಸಿಡೆಂಟ್​ ನೆನಪಿಸಿದ ಜಕ್ಕನಹಳ್ಳಿ ಅಪಘಾತ! ಲಗೇಜ್​ ಗಾಡಿ ಬೊಲೆರೋ ವಾಹನ ಡಿಕ್ಕಿ! ಹಲವರಿಗೆ ಗಾಯ! ಆಸ್ಪತ್ರೆಗೆ ದೌಡಾಯಿಸಿದ ಸಂಸದ

KARNATAKA NEWS/ ONLINE / Malenadu today/ Jun 9, 2023 SHIVAMOGGA NEWS  ಶಿಕಾರಿಪುರ ತಾಲ್ಲೂಕಿನ ಜಕ್ಕನಹಳ್ಳಿ ಬಳಿಯಲ್ಲಿ ಲಗೇಜು ಗಾಡಿಗೆ ಬೊಲೆರೋ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಸರಕು ಸಾಗಾಟ ವಾಹನದಲ್ಲಿ ಕುಳಿತಿದ್ದವರು ಸೇರಿದಂತೆ  ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದು ಅವರನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಆಸ್ಪತ್ರೆಗೆ ಸಂಸದ ಬಿವೈ ರಾಘವೇಂದ್ರರವರು ಭೇಟಿಕೊಟ್ಟು ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.  ನಡೆದಿದ್ದೇನು?  ಲಗೇಜ್ ಗಾಡಿ,  ಜಕ್ಕನ ಹಳ್ಳಿ ಬಳಿಯಲ್ಲಿ ಬರುತ್ತಿದ್ದ ಲಗೇಜ್​ ಆಟೋಕ್ಕೆ ಹಿಂಬದಿಯಿಂದ … Read more

ರಾಷ್ಟ್ರೀಯ ಹೆದ್ದಾರಿಯಲ್ಲಿ ಇನ್ನೋವ್ಹಾ ಕಾರಿಗೆ ಜಿಂಕೆ ಡಿಕ್ಕಿ! ರಸ್ತೆಯಲ್ಲಿಯೇ ಸಾವನ್ನಪ್ಪಿದ ವನ್ಯಜೀವಿ!

Deer collides with Innova car on national highway A wild animal died on the road!

ಚೋರಡಿ ಅಪಘಾತ/ ಮತ್ತೊರ್ವ ಗಾಯಾಳು ಸಾವು!/ ಮೆಗ್ಗಾನ್​ಗೆ ಜೆಡಿಎಸ್ ಮುಖಂಡರ ಭೇಟಿ

ಚೋರಡಿ ಅಪಘಾತ/  ಮತ್ತೊರ್ವ ಗಾಯಾಳು ಸಾವು!/ ಮೆಗ್ಗಾನ್​ಗೆ ಜೆಡಿಎಸ್ ಮುಖಂಡರ ಭೇಟಿ

Choradi accident/ Another injured killed!/ JD(S) leaders visit Meggan/ ಶಿವಮೊಗ್ಗ ಜಿಲ್ಲೆ ಚೋರಡಿಯ ಬಳಿ ಇರುವ ಕುಮದ್ವತಿ ಸೇತುವೆ ಮೇಲೆ ನಿನ್ನೆ ಭೀಕರ ಅಪಘಾತವೊಂದು ಸಂಭವಿಸಿತ್ತು.

ಚೋರಡಿ ಅಪಘಾತ/ ಮತ್ತೊರ್ವ ಗಾಯಾಳು ಸಾವು!/ ಮೆಗ್ಗಾನ್​ಗೆ ಜೆಡಿಎಸ್ ಮುಖಂಡರ ಭೇಟಿ

ಚೋರಡಿ ಅಪಘಾತ/  ಮತ್ತೊರ್ವ ಗಾಯಾಳು ಸಾವು!/ ಮೆಗ್ಗಾನ್​ಗೆ ಜೆಡಿಎಸ್ ಮುಖಂಡರ ಭೇಟಿ

KARNATAKA NEWS/ ONLINE / Malenadu today/ May 11, 2023 GOOGLE NEWS   ಶಿವಮೊಗ್ಗ/ ನಿನ್ನೆ ಚೋರಡಿಯಲ್ಲಿ  ಸಂಭವಿಸಿದ ಭೀಕರ ಅಪಘಾತದ ಘಟನೆಯಲ್ಲಿ ಸಾವನ್ನಪ್ಪಿರುವ ಸಂಖ್ಯೆ ಮೂರಕ್ಕೆ ಏರಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಇವತ್ತು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ಧಾರೆ.  ಚೋರಡಿ ಅಪಘಾತ/ಅಮ್ಮಾ ರಾಘಣ್ಣ ಮಾತಾಡ್ತಿದ್ದೀನಿ! / ದೇವರಾದ ಮೆಗ್ಗಾನ್ ಸಿಬ್ಬಂದಿ/ ಜೀವಕ್ಕೆ ಜೀವ ಕೊಟ್ಟ ಶಿವಮೊಗ್ಗ ಜನ! ಕುಮದ್ವತಿ ಸೇತುವೆ  ಮೇಲೆ ನಡೆದ ಘಟನೆಯ ಪೂರ್ತಿ ಚಿತ್ರಣ  ನಿನ್ನೆ ಸಂಜೆ ಸುಮಾರು ಆರು ಗಂಟೆಯ ಹೊತ್ತಿಗೆ … Read more

ಚೋರಡಿ ಅಪಘಾತ/ಅಮ್ಮಾ ರಾಘಣ್ಣ ಮಾತಾಡ್ತಿದ್ದೀನಿ! / ದೇವರಾದ ಮೆಗ್ಗಾನ್ ಸಿಬ್ಬಂದಿ/ ಜೀವಕ್ಕೆ ಜೀವ ಕೊಟ್ಟ ಶಿವಮೊಗ್ಗ ಜನ! ಕುಮದ್ವತಿ ಸೇತುವೆ ಮೇಲೆ ನಡೆದ ಘಟನೆಯ ಪೂರ್ತಿ ಚಿತ್ರಣ

Choradi Accident/ Full report of the events that took place after yesterday’s bus accident