ಕೊರನಕೊಪ್ಪ ಬಳಿ ಟಿಟಿ ಪಲ್ಟಿ: ಸಿಗಂದೂರು ಚೌಡೇಶ್ವರಿ ದರ್ಶಕ್ಕೆ ತೆರಳುತ್ತಿದ್ದ 12 ಮಹಿಳೆಯರಿಗೆ ಗಾಯ!
ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 28 2025 : ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಿಗಂದೂರು ರಸ್ತೆಯಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿದೆ. ಪರಿಣಾಮ ಈ ಘಟನೆಯಲ್ಲಿ 13 ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಿದ್ದಾರೆ. ಬೆಂಗಳೂರು ಮೂಲದ ಪ್ರವಾಸಿಗರು ಸಿಗಂದೂರು ಚೌಡೆಶ್ವರಿಯ ದರ್ಶನಕ್ಕಾಗಿ ಸಾಗರದವರೆಗೂ ಟ್ರೈನ್ನಲ್ಲಿ ಬಂದಿದ್ದರು. ಅಲ್ಲಿಂದ ಟೆಂಪೋ ಟ್ರಾವೆಲರ್ (TT) ವಾಹನವೊಂದನ್ನ ಬುಕ್ ಮಾಡಿಕೊಂಡು ಸಿಗಂದೂರಿಗೆ … Read more