ಕೊರನಕೊಪ್ಪ ಬಳಿ ಟಿಟಿ ಪಲ್ಟಿ: ಸಿಗಂದೂರು ಚೌಡೇಶ್ವರಿ ದರ್ಶಕ್ಕೆ ತೆರಳುತ್ತಿದ್ದ 12 ಮಹಿಳೆಯರಿಗೆ ಗಾಯ!

12 women and a driver traveling from Bangalore to Sigandur Chowdeshwari temple sustain injuries after their TT vehicle overturns near Kurunakoppa

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 28 2025 : ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಿಗಂದೂರು ರಸ್ತೆಯಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿದೆ. ಪರಿಣಾಮ ಈ ಘಟನೆಯಲ್ಲಿ 13 ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ  ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಿದ್ದಾರೆ.  ಬೆಂಗಳೂರು ಮೂಲದ ಪ್ರವಾಸಿಗರು ಸಿಗಂದೂರು ಚೌಡೆಶ್ವರಿಯ ದರ್ಶನಕ್ಕಾಗಿ ಸಾಗರದವರೆಗೂ ಟ್ರೈನ್​ನಲ್ಲಿ ಬಂದಿದ್ದರು. ಅಲ್ಲಿಂದ ಟೆಂಪೋ ಟ್ರಾವೆಲರ್ (TT) ವಾಹನವೊಂದನ್ನ ಬುಕ್ ಮಾಡಿಕೊಂಡು ಸಿಗಂದೂರಿಗೆ … Read more

ಬತ್ತಿದ ಶರಾವತಿ ಹಿನ್ನೀರು! ಸಿಗಂದೂರು ಚೌಡೇಶ್ವರಿಯ ಮೂಲ ಸ್ಥಳದ ದರ್ಶನದ ಪಡೆದ ಯೋಗೇಂದ್ರ ಶ್ರೀಗಳು!

KARNATAKA NEWS/ ONLINE / Malenadu today/ Jun 13, 2023 SHIVAMOGGA NEWS ಶರಾವತಿ/ ಹಿನ್ನೀರು ತಗ್ಗಿರುವುದು ಒಂದು ಕಡೆ ಆತಂಕ ಉಂಟು ಮಾಡಿದರೆ, ಮತ್ತೊಂದು ಕಡೆಯಲ್ಲಿ ಶರಾವತಿ ಸಂತ್ರಸ್ತರನ್ನ ತನ್ನತ್ತ ಸೆಳೆಯುತ್ತಿದೆ. ಅದರಲ್ಲಿಯು ವಿಶೇಷವಾಗಿ ಸಿಗಂದೂರು ಚೌಡೇಶ್ವರಿ ದೇವಿ ಮೂಲ ಸ್ಥಳವೂ ಹಿನ್ನೀರು ತಗ್ಗಿರುವುದರಿಂದ ಸ್ಪಷ್ಟವಾಗಿ ಕಾಣ ಸಿಗುತ್ತಿದೆ.  ಈ ಹಿನ್ನೆಲೆಯಲ್ಲಿ ಮೂಲ ಚೌಡಶ್ವರಿ ದೇವಿಯ ಕಟ್ಟೆಗೆ ಭೇಟಿಕೊಟ್ಟ ಶ್ರೀ ಕ್ಷೇತ್ರ ಕಾರ್ತಿಕೇಯ ಪೀಠದ ಯೋಗೇಂದ್ರ ಶ್ರೀಗಳು, ಅಲ್ಲಿ ಚೌಡೇಶ್ವರಿಗೆ ಅಮ್ಮನವರಿಗೆ ವಿಶೇಷ ಪೂಜೆ … Read more