ಚಪ್ಪಲಿ ಜಾಗ್ರತೆ! ಬೆಳಗಿನ ಜಾವ ಬರುತ್ತಾನೆ ಮೆಟ್ಟು ಕಳ್ಳ! ಏನಿದು ಶಿವಮೊಗ್ಗದಲ್ಲಿ!

SHIVAMOGGA NEWS / ONLINE / Malenadu today/ Nov 21, 2023 NEWS KANNADA Shivamogga |  Malnenadutoday.com | ಮನೆಗೆ ನುಗ್ಗಿ ಚಿನ್ನ ಕದ್ದರೆ ಒಂದು ಮಾತು, ಅಡಿಕೆ ಕದ್ದರೇ ಅದು ದೊಡ್ಡ ಮಾತು! ಆದರೆ ಮನೆ ಮುಂದಿನ ಚಪ್ಪಲಿ ಕದ್ದರೇ ಇದೆಂತಾ ಕಳ್ಳತನ ಎನ್ನಬಹುದು..! ಹೀಗೊಂದು ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮತ್ತು ಈ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಶಿವಮೊಗ್ಗ ನಗರದ  ಗೋಪಾಲಗೌಡ ಬಡಾವಣೆಯಲ್ಲಿ ವ್ಯಕ್ತಿಯೊಬ್ಬ ಮನೆಯೊಂದರ ಮುಂದಿದ್ದ ಚಪ್ಪಲಿಗಳನ್ನ ಕದ್ದೊಯ್ದಿದ್ದಾನೆ.  READ … Read more

ಹುಟ್ಟಿದ ಮಗು ಆಯ್ತು EXCHANGE |ಅದಲು ಬದಲು ಅವಾಂತರಕ್ಕೆ ಸಾಕ್ಷಿಯಾದ ಮೆಗ್ಗಾನ್​ ಆಸ್ಪತ್ರೆ | ಏನಿದು ಕೇಸ್!

KARNATAKA NEWS/ ONLINE / Malenadu today/ Oct 13, 2023 SHIVAMOGGA NEWS ಶಿವಮೊಗ್ಗದ ಮೆಗ್ಗಾನ್ (McGANN Teaching District Hospital, SIMS) ಆಸ್ಪತ್ರೆಯಲ್ಲಿ ಹುಟ್ಟಿದ ಮಗು ಯಾವುದು ಎಂಬ ಗೊಂದಲದಿಂದ ಎರಡು ಕುಟುಂಬಗಳು ಪರದಾಡುವಂತಾದ ಸನ್ನಿವೇಶ ನಿನ್ನೆ ನಿರ್ಮಾಣವಾಗಿತ್ತು. ಹೆರಿಗೆ ಆದ ಬಳಿಕ ಹಾಕುವ ಟ್ಯಾಗ್​ನಲ್ಲಿ ಆದ ವ್ಯತ್ಯಾಸದಿಂದಾಗಿ ಇಬ್ಬರು ತಾಯಂದಿರಿಗೆ ಹುಟ್ಟಿದ ಮಗು ಅದಲು ಬದಲಾಗಿತ್ತು. ಇದರಿಂದಾಗಿ ಮೆಗ್ಗಾನ್​ ಕೆಲಕಾಲ ಆಕ್ರೋಶವೂ ವ್ಯಕ್ತವಾಗಿತ್ತು.  ಸಮಿನಾ ಹಾಗೂ ಕವನ (ಹೆಸರು ಬದಲಾಯಿಸಲಾಗಿದೆ) ಎಂಬವರಿಗೆ ಮೆಗ್ಗಾನ್​ … Read more

ಅಪಹರಿಸಿ ಬೆತ್ತಲೆಗೊಳಿಸಿ ಹಲ್ಲೆ? | ಶಿವಮೊಗ್ಗದಲ್ಲಿ ಮತ್ತೊಂದು ಪ್ರಕರಣ| ಕ್ರಮ ಕೈಗೊಳ್ಳುತ್ತಿಲ್ಲವಾ ಪೊಲೀಸ್ ಇಲಾಖೆ!?

KARNATAKA NEWS/ ONLINE / Malenadu today/ Oct 12, 2023 SHIVAMOGGA NEWS ಶಿವಮೊಗ್ಗ ನಗರದಲ್ಲಿ ಕಳೆದ ಕೆಲದಿನಗಳ ಹಿಂದೆ ರೌಡಿಯೊಬ್ಬನನ್ನ ಬೆತ್ತಲೆಗೊಳಸಿ ಹಲ್ಲೆ ಮಾಡಿದ ಘಟನೆ ಬಗ್ಗೆ ಮಲೆನಾಡು ಟುಡೆ ವರದಿ ಮಾಡಿತ್ತು. ಅದರ ಬೆನ್ನಲ್ಲೆ ಇಂತಹ ವಿಕೃತ ಸಂಸ್ಕೃತಿ ಹೆಚ್ಚಾಗುತ್ತಿದೆ ಎಂಬ ಆತಂಕ ಮೂಡಿದ್ದು, ಸಿಟಿಯಲ್ಲಿ ಇನ್ನೊಂದು ಇದೇ ರೀತಿಯ ಪ್ರಕರಣ ನಡೆದರೂ ಶಿವಮೊಗ್ಗ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿ ಬಂದಿದೆ.  ಈ ಸಂಬಂಧ  ದಲಿತ ಸಂಘಟನೆಗಳು ಪ್ರತಿಭಟನೆಯನ್ನ ಸಹ … Read more

MISSING/ ಇಬ್ಬರು ಮಕ್ಕಳ ಜೊತೆ ತಾಯಿ ಕಾಣೆ!/ ಒಡಿಶಾಕ್ಕೆ ಹೋದವ ಬರಲಿಲ್ಲ ಭದ್ರಾವತಿಗೆ ವಾಪಸ್!

MISSING/ ಇಬ್ಬರು ಮಕ್ಕಳ ಜೊತೆ ತಾಯಿ ಕಾಣೆ!/ ಒಡಿಶಾಕ್ಕೆ ಹೋದವ ಬರಲಿಲ್ಲ ಭದ್ರಾವತಿಗೆ ವಾಪಸ್!

KARNATAKA NEWS/ ONLINE / Malenadu today/ Oct 6, 2023 SHIVAMOGGA NEWS ಭದ್ರಾವತಿ ತಾಲ್ಲೂಕಿನಲ್ಲಿ  ತಿಪ್ಲಾಪುರದ ವಾಸಿ ರುಕಿಯಾಬಾನು (33), ಇವರ ಮಕ್ಕಳಾದ ಮಹಮದ್ ರಿಯಾನ್ (19), ಮಹಮದ್ ಇಸ್ಮಾಯಿಲ್ (10) ಕಳೆದ ಅಕ್ಟೋಬರ್ 3ರಿಂದ ಕಾಣೆಯಾಗಿದ್ದಾಳೆ ಎಂದು ಅವರ ಪತಿ ಗ್ರಾಮಾಂತರ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ  ಕಾಣೆಯಾಗಿರುವ ಇವರ ಬಗ್ಗೆ ಮಾಹಿತಿದೊರೆತಲ್ಲಿ ಭದ್ರಾವತಿ ಗ್ರಾಮಾಂತರ ಪೋಲಿಸ್ ಠಾಣೆ ದೂರವಾಣಿ ಸಂಖ್ಯೆ 08282266033 ಕ್ಕೆ ಮಾಹಿತಿ ನೀಡುವಂತೆ ಗ್ರಾಮಾಂತರ ಭದ್ರಾವತಿ … Read more

ಅಧಿಕಾರಿಗಳ ಆಟ, ಜನಪ್ರತಿನಿಧಿಗಳಿಗೆ ಜೀವ ಸಂಕಟ! ಹೊಸನಗರದಲ್ಲಿ ಇದೆಂಥಾ ಅವಸ್ಥೆ ಮಾರಾಯ್ರೆ!

KARNATAKA NEWS/ ONLINE / Malenadu today/ Jul 15, 2023 SHIVAMOGGA NEWS ಹೊಸನಗರ/  ಮಳೆ ಬಂದರೂ, ಬೇಸಿಗೆಯಲ್ಲಿ ಕುಡಿಯುವ ನೀರಿನ ಸರಭರಾಜಿಗಾಗಿ ಬಿಲ್​ ಮಂಜೂರು ಮಾಡದ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಈ ಸಂಬಂಧ   ಟ್ಯಾಂಕರ್​ಗಳಲ್ಲಿ ಹಳ್ಳಿಹಳ್ಳಿಗೆ ನೀರಿ ಸೌಕರ್ಯಗಳನ್ನ ಒದಗಿಸಿದ್ದಕ್ಕೆ ನೀಡಬೇಕಿದ್ದ ಹಣ ಕೊಟ್ಟಿಲ್ಲ ಎಂದು ಈ ಹಿಂದೆ,  ನಗರ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಮಲಾಕರ್ ಶೆಟ್ಟಿ   ಹೊಸನಗರ ತಾಲ್ಲೂಕು ಪಂಚಾಯಿತಿ ಎದುರು ಸಗಣಿ ನೀರನ್ನ ಮೈಮೇಲೆ ಎರಚಿಕೊಂಡು ಪ್ರತಿಭಟನೆ … Read more

KSRTC ಬಸ್​ಸ್ಟ್ಯಾಂಡ್​ನಲ್ಲಿ ಬೈಕ್​ ನಿಲ್ಲಿಸಿ ಟಾಯ್ಲೆಟ್​ಗೆ ಹೋಗಿ ಬರುವಷ್ಟರಲ್ಲಿ ನಡೆದಿತ್ತು ಕ್ರೈಂ!

KSRTC  ಬಸ್​ಸ್ಟ್ಯಾಂಡ್​ನಲ್ಲಿ ಬೈಕ್​ ನಿಲ್ಲಿಸಿ ಟಾಯ್ಲೆಟ್​ಗೆ ಹೋಗಿ ಬರುವಷ್ಟರಲ್ಲಿ ನಡೆದಿತ್ತು ಕ್ರೈಂ!

KARNATAKA NEWS/ ONLINE / Malenadu today/ Jul 11, 2023 SHIVAMOGGA NEWS    ಶಿವಮೊಗ್ಗ ನಗರ ದ ದೊಡ್ಡಪೇಟೆ ಪೊಲೀಸ್​ ಸ್ಟೇಷನ್ ಲಿಮಿಟ್​ನಲ್ಲಿ ಮತ್ತೊಂದು ಹೀರೋ ಹೊಂಡಾ ಸ್ಪ್ಲೆಂಡರ್ ಬೈಕ್ ಕಳ್ಳತನದ ಬಗ್ಗೆ ವರದಿಯಾಗಿದೆ. ಈ ಸಂಬಂಧ ಮಂಜುನಾಥ್ ಎಂಬವರು ದೂರು ನೀಡಿದ್ದಾರೆ.  ನಡೆದಿದ್ದೇನು? ಶಿವಮೊಗ್ಗ ಕೆ.ಎಸ್.ಆರ್.ಟಿ.ಸಿ ಬಸ್ ಸ್ಟ್ಯಾಂಡ್ ನ ಬಳಿ ಇರುವ  ಪಬ್ಲಿಕ್​ ಟಾಯ್ಲೆಟ್ ನ ಸಮೀಪ ಮಂಜುನಾಥ್​ ಎಂಬವರು ತಮ್ಮ ಸ್ಪ್ಲೆಂಡರ್​ ಗಾಡಿಯನ್ನು ನಿಲ್ಲಿಸಿದ್ದರು.  ಶೌಚಾಲಯಕ್ಕೆ ಹೋಗಿದ್ದ ಅವರು ವಾಪಸ್ ಬರುವಾಗ, … Read more

ಬಾಲಕ ಓಡಿಸ್ತಿದ್ದ ನೀರಿನ ಟ್ರ್ಯಾಕ್ಟರ್ ಪಲ್ಟಿ! ನೀರು ಗಂಟಿ ಸ್ಥಳದಲ್ಲಿಯೇ ಸಾವು!?

KARNATAKA NEWS/ ONLINE / Malenadu today/ Jun 19, 2023 SHIVAMOGGA NEWS ಹೊಸನಗರ ತಾಲೂಕಿನ ಬಿದನೂರಿನಲ್ಲಿ ಕುಡಿಯುವ ನೀರಿನ ಟ್ರ್ಯಾಕ್ಟರ್​ ಪಲ್ಟಿಯಾಗಿ, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮೃತರು ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ಬಿದನೂರು ನಗರದ ಚಿಕ್ಕಪೇಟೆ ನಿವಾಸಿ ತುಕಾರಾಮರವರು. ಅವರಿಗೆ 46 ವರ್ಷವಾಗಿತ್ತು.  ರೇಷನ್​ ಅಕ್ಕಿ , ಬೇಳೆ , ಗೋದಿಗೆ ಕಾಯುತ್ತಿರುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ ! ಜೂನ್​ 28 ರೊಳಗೆ ತೆಗೆದುಕೊಳ್ಳಬೇಕು ಪಡಿತರ? ಕಾರಣವೇನು? ನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಲಸ … Read more

karnataka election 2023 / ಸಿಟಿ ಮಾಲ್​ನಲ್ಲಿ ಮತ ಜಾಗೃತಿ/ ಮೆಗ್ಗಾನ್​ನಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಪ್ರತ್ಯೇಕ ಚಿಕಿತ್ಸಾ ಕೊಠಡಿ/ ಚುನಾವಣಾ ವೀಕ್ಷಕರ ನೇಮಕ

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ-2023  ರಾಜಕೀಯ ಪಕ್ಷಗಳು ಮತಪ್ರಚಾರದಲ್ಲಿ ತೊಡಗಿದರೆ, ಅಧಿಕಾರಿ ವರ್ಗ, ಮತದಾನದ ಜಾಗೃತಿಯಲ್ಲಿ ವ್ಯಾಪಕ ಮುತುವರ್ಜಿ ವಹಿಸಿ ಕೆಲಸ ಮಾಡುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ,  ಶಿವಮೊಗ್ಗನಗರದ ಎರಡು ಪ್ರಮುಖ ಸ್ಥಳಗಳಲ್ಲಿ ನಿನ್ನೆ ಶಿವಮೊಗ್ಗ ಮಹಾನಗರ ಪಾಲಿಕೆಯ (Shivamogga city corporation)ಸ್ವೀಪ್ ಸಮಿತಿಯ ವತಿಯಿಂದ ಮತ ಜಾಗೃತಿ ನಡೆಯಿತು. ಕುವೆಂಪು ರಂಗಮಂದಿರದಲ್ಲಿ ಜಾಗೃತಿ ಕುವೆಂಪು ರಂಗ ಮಂದಿರದಲ್ಲಿ  ನಿನ್ನೆ  ಬೆಳಿಗ್ಗೆ ಮತ ಜಾಗೃತಿ ಮೂಡಿಸಲಾಯಿತು. ನಂತರ ಪ್ರತಿಜ್ಞಾವಿಧಿ‌ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ  … Read more

karnataka election 2023 / ಸಿಟಿ ಮಾಲ್​ನಲ್ಲಿ ಮತ ಜಾಗೃತಿ/ ಮೆಗ್ಗಾನ್​ನಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಪ್ರತ್ಯೇಕ ಚಿಕಿತ್ಸಾ ಕೊಠಡಿ/ ಚುನಾವಣಾ ವೀಕ್ಷಕರ ನೇಮಕ

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ-2023  ರಾಜಕೀಯ ಪಕ್ಷಗಳು ಮತಪ್ರಚಾರದಲ್ಲಿ ತೊಡಗಿದರೆ, ಅಧಿಕಾರಿ ವರ್ಗ, ಮತದಾನದ ಜಾಗೃತಿಯಲ್ಲಿ ವ್ಯಾಪಕ ಮುತುವರ್ಜಿ ವಹಿಸಿ ಕೆಲಸ ಮಾಡುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ,  ಶಿವಮೊಗ್ಗನಗರದ ಎರಡು ಪ್ರಮುಖ ಸ್ಥಳಗಳಲ್ಲಿ ನಿನ್ನೆ ಶಿವಮೊಗ್ಗ ಮಹಾನಗರ ಪಾಲಿಕೆಯ (Shivamogga city corporation)ಸ್ವೀಪ್ ಸಮಿತಿಯ ವತಿಯಿಂದ ಮತ ಜಾಗೃತಿ ನಡೆಯಿತು. ಕುವೆಂಪು ರಂಗಮಂದಿರದಲ್ಲಿ ಜಾಗೃತಿ ಕುವೆಂಪು ರಂಗ ಮಂದಿರದಲ್ಲಿ  ನಿನ್ನೆ  ಬೆಳಿಗ್ಗೆ ಮತ ಜಾಗೃತಿ ಮೂಡಿಸಲಾಯಿತು. ನಂತರ ಪ್ರತಿಜ್ಞಾವಿಧಿ‌ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ  … Read more

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿನ ಬಜೆಟ್ ಸಭೆಯಲ್ಲಿ ಕನ್ನಡಿಯೊಳಗಿನ ಗಂಟಿನ ಕಲಹ! ಏನಿದು? ವಿಡಿಯೋ ಸ್ಟೋರಿ ಇಲ್ಲಿದೆ

 MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗ ಮಹಾನಗರಪಾಲಿಕೆಯಲ್ಲಿ ಇವತ್ತು 331.81ಲಕ್ಷರೂ. ಉಳಿತಾಯ ಬಜೆಟ್ ಮಂಡನೆಯಾಗಿದೆ. ಜೊತೆಯಲ್ಲಿ ಬಜೆಟ್​ ಮಂಡನೆಯ ನಡುವೆ ಪ್ರತಿಪಕ್ಷ ಹಾಗೂ ಆಡಳಿತ ಪಕ್ಷದ ಜೊತೆ ಕನ್ನಡಿಯೊಳಗಿನ ಗಂಟಿನ ಕಲಹವೂ ಜೋರಾಗಿ ನಡೆಯಿತು. ಪಾಲಿಕೆ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷೆ ಆರತಿ ಅ.ಮಾ. ಪ್ರಕಾಶ್ ಅವರು, ಪ್ರತಿಪಕ್ಷಗಳ ವಿರೋಧದ ನಡುವೆ ಬಜೆಟ್​ನ್ನು ಓದಿದರು.  ಬಜೆಟ್ ನಲ್ಲಿ ಪಾಲಿಕೆ ಆವರಣ ದಲ್ಲಿ ಎಲ್ಲಾ ಸದಸ್ಯರು ಒಂದೇ ಸೂರಿನಡಿ ಸೇವೆ ಸಲ್ಲಿಸಲು ಸಹಕಾರಿ ಯಾಗುವಂತೆ 50ಲಕ್ಷ ರೂ. … Read more