ಶಿವಮೊಗ್ಗದಲ್ಲಿ ರೋಡಿಗಿಳಿದ ಭದ್ರಾ! ಏನಿದು ಬೈಕ್ ಪೆಟ್ರೋಲಿಂಗ್! ಏನು ಅನುಕೂಲ! ಇಂಟರ್ಸ್ಟಿಂಗ್​ ಆಗಿದೆ ಮಾಹಿತಿ!

KARNATAKA NEWS/ ONLINE / Malenadu today/ Jun 8, 2023 SHIVAMOGGA NEWS ಶಿವಮೊಗ್ಗ ನಗರದಲ್ಲಿ ಸಾರ್ವಜನಿಕ ಮತ್ತು ಸುಗಮ ಸಂಚಾರದ ಹಿತದೃಷ್ಠಿಯಿಂದ ಶಿವಮೊಗ್ಗ ಪೊಲೀಸ್ ಇಲಾಖೆ,  04 ಭದ್ರಾ ಸಂಚಾರ ಗಸ್ತು ದ್ವಿಚಕ್ರ ವಾಹನಗಳನ್ನ ರೋಡಿಗಿಳಿಸಿದೆ. ಈ ಸಂಬಂಧ  ಬೈಕ್​ ಪೆಟ್ರೋಲಿಂಗ್​ಗೆ ಎಸ್​ಪಿ ಮಿಥುನ್​ ಕುಮಾರ್  ಚಾಲನೆ ನೀಡಿದ್ಧಾರೆ.  ಬೈಕ್​ನಲ್ಲಿ ಇರಲಿದೆ ವಿಶೇಷ ವ್ಯವಸ್ಥೆ              ಗಸ್ತು ವಾಹನಗಳಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಪಿಎಎಸ್ (ಪಬ್ಲಿಕ್ ಅಡ್ರೆಸ್ ಸಿಸ್ಟಮ್), ಸೈರನ್, ಲೈಟಿಂಗ್ಸ್, ವಾಕಿ-ಟಾಕಿ ಮತ್ತು ಉಳಿದ … Read more