ಜಸ್ಟ್ ಒಂದು ನಿಮಿಷ ಲೇಟ್​​ ಆಗಿದ್ದಕ್ಕೆ ಬಸ್​ ಡ್ರೈವರ್-ಏಜೆಂಟ್​ ಫೈಟ್! ಡಿಪೋದಲ್ಲಿ ಡ್ರೈವರ್​​-ಕಂಡೆಕ್ಟರ್​ ಹೊಡೆದಾಟ! TODAY @NEWS

KARNATAKA NEWS/ ONLINE / Malenadu today/ Aug 6, 2023 SHIVAMOGGA NEWS ಬಸ್​ ಒಂದು ನಿಮಿಷ ಲೇಟ್​ ಆಗಿದ್ದಕ್ಕೆ ಫೈಟ್​! ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಬಸ್​ ಸ್ಟ್ಯಾಂಡ್​ ಬಳಿಯಲ್ಲಿ ಬಸ್​ ಒಂದು ನಿಮಿಷ ಲೇಟಾಗಿ ಬಂದ ವಿಚಾರಕ್ಕೆ ಬಸ್ ಏಜೆಂಟ್ ಹಾಗೂ ಡ್ರೈವರ್ ನಡುವೆ ಜಗಳವಾಗಿದ್ದು, ಈ ವಿಚಾರ ಸಂಬಂಧ ತೀರ್ಥಹಳ್ಳಿ ಪೊಲೀಸ್ ಸ್ಟೇಷನ್​ನಲ್ಲಿ ಕಂಪ್ಲೆಂಟ್ ಆಗಿದೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಒಂದನೇ ತಾರೀಖು ಈ ಘಟನೆ ನಡೆದಿದ್ದು, ಖಾಸಗಿ … Read more

ಮಂಗಳೂರು ಬಸ್​ಲ್ಲಿ ಪ್ರಯಾಣಿಕನಿಗೆ ಹಾರ್ಟ್​ ಅಟ್ಯಾಕ್! ಅಪರಿಚಿತನ ಜೀವ ಉಳಿಸಲು ತೀರ್ಥಹಳ್ಳಿಯಲ್ಲಿ ನಿನ್ನೆ ಏನೇನೆಲ್ಲಾ ಆಯ್ತು ಗೊತ್ತಾ?

KARNATAKA NEWS/ ONLINE / Malenadu today/ Jun 24, 2023 SHIVAMOGGA NEWS ಬಸ್​ನಲ್ಲಿ ಹಾರ್ಟ್​ ಅಟ್ಯಾಕ್​ ಆಗಿದ್ದ ವ್ಯಕ್ತಿಯ ಜೀವ ಉಳಿಸಿದ ಮಾನವೀಯ ಪ್ರಯತ್ನವೊಂದು ಶಿವಮೊಗ್ಗ-ತೀರ್ಥಹಳ್ಳಿಯ ಜನರಿಂದ ನಡೆದಿದೆ.  ನಡೆದಿದ್ದೇನು? ಮಲ್ನಾಡ್ ಜನದ ಮಾನವೀಯತೆಗೆ ಮತ್ತೊಂದು ಘಟನೆ ಸಾಕ್ಷಿಯಾಗಿದೆ. ನಿನ್ನೆ ಶಿವಮೊಗ್ಗ-ಮಂಗಳೂರಿಗೆ ದುರ್ಗಾಂಬಾ ಬಸ್ ಹೊರಟಿತ್ತು. ಇನ್ನೇನು ತೀರ್ಥಹಳ್ಳಿ ತಲುಪುವ ಹೊತ್ತಿಗೆ ಬಸ್​ನಲ್ಲಿದ್ದ ಪ್ರಯಾಣಿಕರೊಬ್ಬರಿಗೆ ಹೃದಯಾಘಾತವಾಗಿದೆ. ಇದನ್ನ ಗಮನಿಸಿದ ಕಂಡೆಕ್ಟರ್​, ಡ್ರೈವರ್​ಗೆ ವಿಷಯ ತಿಳಿಸಿದ್ದಾನೆ. ತಕ್ಷಣ ಚಾಲಕ ಬಸ್​ನ್ನ ತೀರ್ಥಹಳ್ಳಿ ಜೆಸಿ ಆಸ್ಪತ್ರೆ ಕಡೆಗೆ … Read more

ಬಸ್​ನಲ್ಲಿಯೇ ಹೆರಿಗೆ ಮಾಡಿಸಿದ ಲೇಡಿ ಕಂಡಕ್ಟರ್! ಸೈ ಎನ್ನುತ್ತಿದೆ ಕರ್ನಾಟಕ

Bus conductor performs delivery on bus to woman suffering from labour pain/ ಬಸ್​ನಲ್ಲಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಸಹಾಯ ಮಾಡಿದ ಲೇಡಿ ಕಂಡಕ್ಟರ್ ಬಸ್​ನಿಂದ ಪ್ರಯಾಣಿಕರನ್ನ ಇಳಿಸಿ, ಹೆರಿಗೆ ಮಾಡಿಸಿದ್ದಷ್ಟೆ ಅಲ್ಲದೆ ಆಕೆಗೆ ಪ್ರಯಾಣಿಕರ ಮೂಲಕ ದನ ಸಹಾಯ ಒದಗಿಸಿ ಮಾನವೀಯತೆ ಮೆರೆದಿದ್ದಾರೆ

ಬಸ್​ನಲ್ಲಿಯೇ ಹೆರಿಗೆ ಮಾಡಿಸಿದ ಲೇಡಿ ಕಂಡಕ್ಟರ್! ಸೈ ಎನ್ನುತ್ತಿದೆ ಕರ್ನಾಟಕ

KARNATAKA NEWS/ ONLINE / Malenadu today/ May 16, 2023 GOOGLE NEWS / SHIVAMOGGA NEWS  ಚಿಕ್ಕಮಗಳೂರು/ ಮಹಿಳಾ ಕಂಡಕ್ಟರ್​ರೊಬ್ಬರು ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ, ಬಸ್​ನಲ್ಲಿ ಹೆರಿಗೆ ಮಾಡಿಸಿದ ಘಟನೆ ನೆರೆಯ ಚಿಕ್ಕಮಗಳೂರಿನಲ್ಲಿ ನಡೆದಿದೆ. ವಿಜಯೇಂದ್ರರವರ ಗೆಲುವಿಗೆ ಕಾರಣವಾಗಿದ್ದ ಅಂಶಗಳೇನು? ಬಿಜೆಪಿ ಶಿಕಾರಿಗೆ ನೆರವಾಯ್ತಾ ಜೆಡಿಎಸ್​  ಮತಗಳು?  ನಡೆದಿದ್ದೇನು? ಚಿಕ್ಕಮಗಳೂರು ಘಟಕಕ್ಕೆ ಸೇರಿದ ಬಸ್​ ಬೆಂಗಳೂರು- ಚಿಕ್ಕಮಗಳೂರು ಮಾರ್ಗ ಮಧ್ಯೆ  ಉದಯಪುರ ಸಮೀಪ  ಹೋಗುತ್ತಿತ್ತು. ಈ ವೇಳೆ  ಬೆಂಗಳೂರಿನಿಂದ ಬೇಲೂರಿಗೆ ಪ್ರಯಾಣಿಸುತ್ತಿದ್ದ ಮಹಿಳೆಗೆ … Read more