ಬೆಂಗಳೂರಲ್ಲಿ ತೀರ್ಥಹಳ್ಳಿ ಮೀಟಿಂಗ್/ ಕಿಮ್ಮನೆ ರತ್ನಾಕರ್, ಆರ್ಎಂ ಮಂಜುನಾಥ್ ಗೌಡರ ನಡುವೆ ಟಿಕೆಟ್ ಕಥೆ ಏನಾಯ್ತು ಓದಿ!? ಡಿಕೆಶಿ ಸಂಧಾನ
ಶಿವಮೊಗ್ಗ ನಗರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ನಲ್ಲಿರುವ ಗೊಂದಲದಂತೆ , ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಟಿಕೆಟ್ ಯಾರಿಗೆ ಎಂಬ ಗೊಂದಲ ಮುಂದುವರಿದಿತ್ತು. ಇವತ್ತು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಲ್ಲಿ ತೀರ್ಥಹಳ್ಳಿ ಕಾಂಗ್ರೆಸ್ ಮುಖಂಡರು, ಆಕಾಂಕ್ಷಿಗಳ ಬೆಂಬಲಿಗರ ಜೊತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಭೆ ನಡೆಸಿದ್ದಾರೆ. ಬೆಂಗಳೂರಲ್ಲಿ ತೀರ್ಥಹಳ್ಳಿ ಸಭೆ ಬೆಳಗ್ಗೆಯಿಂದ ನಡೆದ ಸಭೆಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹಾಗೂ ಅವರ ಬೆಂಬಲಿಗರು ಮತ್ತು ಆರ್ಎಂ ಮಂಜುನಾಥ್ ಗೌಡರು ಹಾಗೂ ಅವರ ಬೆಂಬಲಿಗರ ಜೊತೆ ಕೆಪಿಸಿಸಿ … Read more