ಟಿಕೆಟ್​ಗಾಗಿ ಚಿಕ್ಕಮಗಳೂರು ಕಾಂಗ್ರೆಸ್​ನಲ್ಲಿ ಜೋರು ಫೈಟು! ಸಿಕ್ಕಾಪಟ್ಟೆ ಪೆಟ್ಟು!

ಚುನಾವಣೆ ಹತ್ತಿರವಾಗುತ್ತಿದ್ದಂತೆ ಟಿಕೆಟ್ ಘೋಷಣೆಯಾಗದೇ ಇರುವುದು ಪಕ್ಷಗಳಲ್ಲಿ ಅಸಮಾಧಾನ ಭುಗಿಲೇಳುವಂತೆ ಮಾಡಿದೆ. ನೆರೆಯ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇದು ತುಸು ಅತಿರೇಕಕ್ಕೆ ಹೋಗಿದ್ದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.  ಕಾಂಗ್ರೆಸ್​ನಿಂದ ಚಿಕ್ಕಮಗಳೂರು ಕ್ಷೇತ್ರದ ಚುನಾವಣೆ ಎದುರಿಸಲು ಆರು ಜನರು ಆಕಾಂಕ್ಷಿಗಳಿಗಾಗಿ ಅರ್ಜಿ ಸಲ್ಲಿಸಿದ್ದಾರೆ. . ಡಾ. ವಿಜಯಕುಮಾರ್‌, ಎ.ಎನ್‌. ಮಹೇಶ್‌, ಗಾಯತ್ರಿ ಶಾಂತೇಗೌಡ, ಮಹಡಿಮನೆ ಸತೀಶ್‌, ರೇಖಾ ಹುಲಿಯಪ್ಪ ಗೌಡ, ಡಿಎಚ್‌. ಹರೀಶ್‌ ಅರ್ಜಿ ಸಲ್ಲಿಸಿದ್ದರು.  ಈ ಮಧ್ಯೆ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಎದ್ದಿರುವ ಗುಲ್ಲಿನಂತೆ, ಅಲ್ಲಿಯು ಬಿಜೆಪಿಯಿಂದ ಹೊರಕ್ಕೆ ಬಂದು ಕೈಪಾಳಯ … Read more

Sagar Assembly Constituency/ ಸಾಗರ ಕಾಗೋಡು ಬಳಗದಲ್ಲಿ ಭುಗಿಲೆದ್ದ ಆಕ್ರೋಶ! ಬೇಳೂರು ವಿರುದ್ದದ ಬಂಡಾಯದ ಅಭ್ಯರ್ಥಿ ಇವರೇನಾ?

ಕೆಪಿಸಿಸಿ ಬಿಡುಗಡೆ ಮಾಡಿದ ಮೊದಲ ಪಟ್ಟಿಯಲ್ಲಿ ಸಾಗರ ವಿಧಾನ ಸಭಾ ಕ್ಷೇತ್ರಕ್ಕೆ ಬೇಳೂರು ಗೋಪಾಲಕೃಷ್ಣರವರ ಹೆಸರನ್ನು ಬಿಡುಗಡೆ ಮಾಡುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿದೆ. ಶಿವಮೊಗ್ಗದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹುನಗೋಡು ರತ್ನಾಕರ್ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಕಾಗೋಡು ತಿಮ್ಮಪ್ಪರನ್ನು ಒಂದು ಮಾತು ಕೇಳಬೇಕಿತ್ತು ಸಾಗರ ವಿಧಾನಸಭಾ ಕ್ಷೇತ್ರಕ್ಕೆ  ಕೆಪಿಸಿಸಿ ನಾಯಕರು ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೆವು. ಆದರೆ ನಿರೀಕ್ಷೆ ಹುಸಿಯಾಗಿದೆ. ಹಿರಿಯ ರಾಜಕಾರಣಿಯಾಗಿರುವ ಕಾಗೋಡು ತಿಮ್ಮಪ್ಪನವರು ಟಿಕೆಟ್ ಗಾಗಿ … Read more

Karnataka Congress Candidate List/ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ! ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಟಿಕೆಟ್​ ಫೈನಲ್ ! ಉಳಿದವು ?

ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್​ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನ ಕಾಂಗ್ರೆಸ್ ಸೂಚಿಸಿದೆ. ಈ ಪೈಕಿ ಶಿವಮೊಗ್ಗದಲ್ಲಿ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಆಯ್ಕೆ ಮಾಡಿದೆ. ಸಾಗರ, ಭದ್ರಾವತಿ ಹಾಗೂ ಸೊರಬ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಫೈನಲ್ ಮಾಡಲಾಗಿದ್ದು, ಲಿಸ್ಟ್​ನಲ್ಲಿ ಹೆಸರು ಘೋಷಿಸಲಾಗಿದೆ. ಉಳಿದಂತೆ ಶಿವಮೊಗ್ಗನಗರ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರ ಮತ್ತು ತೀರ್ಥಹಳ್ಳಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಲಾಗಿಲ್ಲ.  ಯುಗಾದಿಯ ದಿನದಂದು ಕಾಂಗ್ರೆಸ್ ಮೊದಲ ಪಟ್ಟಿ  ಬಿಡುಗಡೆಯಾಗಬೇಕಾಗಿತ್ತು. ಆದರೆ ರಾಹುಲ್ ಗಾಂಧಿಯವರಿಗೆ … Read more

Karnataka Congress Candidate List/ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ! ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಟಿಕೆಟ್​ ಫೈನಲ್ ! ಉಳಿದವು ?

ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್​ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನ ಕಾಂಗ್ರೆಸ್ ಸೂಚಿಸಿದೆ. ಈ ಪೈಕಿ ಶಿವಮೊಗ್ಗದಲ್ಲಿ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಆಯ್ಕೆ ಮಾಡಿದೆ. ಸಾಗರ, ಭದ್ರಾವತಿ ಹಾಗೂ ಸೊರಬ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಫೈನಲ್ ಮಾಡಲಾಗಿದ್ದು, ಲಿಸ್ಟ್​ನಲ್ಲಿ ಹೆಸರು ಘೋಷಿಸಲಾಗಿದೆ. ಉಳಿದಂತೆ ಶಿವಮೊಗ್ಗನಗರ, ಶಿವಮೊಗ್ಗ ಗ್ರಾಮಾಂತರ ಹಾಗೂ ಶಿಕಾರಿಪುರ ಮತ್ತು ತೀರ್ಥಹಳ್ಳಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಲಾಗಿಲ್ಲ.  ಯುಗಾದಿಯ ದಿನದಂದು ಕಾಂಗ್ರೆಸ್ ಮೊದಲ ಪಟ್ಟಿ  ಬಿಡುಗಡೆಯಾಗಬೇಕಾಗಿತ್ತು. ಆದರೆ ರಾಹುಲ್ ಗಾಂಧಿಯವರಿಗೆ … Read more

ತೀರ್ಥಹಳ್ಳಿಗೆ ಅವರೇ!, ಸಾಗರಕ್ಕೆ ಇವರೇ! ಮತ್ತೆ ಶಿವಮೊಗ್ಗಕ್ಕೆ ಒಬ್ಬರೇ ಕಾಂಗ್ರೆಸ್​ ಕ್ಯಾಂಡಿಡೇಟ್​! 120 ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಯಾರ್ಯಾರ ಹೆಸರಿದೆ ಓದಿ

MALENADUTODAY.COM  |SHIVAMOGGA| #KANNADANEWSWEB ಚುನಾವಣೆಗೆ ಎಲ್ಲಾ ಪಕ್ಷಗಳು ಭರದ ತಯಾರಿ ಮಾಡಿಕೊಳ್ಳುತ್ತಿರುವಂತೆ ಅಭ್ಯರ್ಥಿಗಳ ವಿಚಾರದಲ್ಲಿಯು ಸಾಕಷ್ಟು ಅಳೆದು ತೂಗಿ ನಿರ್ಧಾರಕ್ಕೆ ಬರಲು ಕಸರತ್ತು ನಡೆಸ್ತಿದೆ. ಇದಕ್ಕೆ ಪೂರಕವಾಗಿ ಸದ್ಯದಲ್ಲಿಯೆ ಅಂದರೆ ಇದೇ ಮಾರ್ಚ್​ 17 ಕ್ಕೆ ಕಾಂಗ್ರೆಸ್​ನ ಅಭ್ಯರ್ಥಿಗಳ ಮೊದಲ ಪಟ್ಟಿ ಹೊರಬರುವ ಸಾಧ್ಯತೆ ಇದೆ. ಈ ಸಂಬಂಧ ಈಗಾಗಲೇ  ಕಾಂಗ್ರೆಸ್‌ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನ ಮೋಹನ್‌ ಪ್ರಕಾಶ್‌ ನೇತೃತ್ವದಲ್ಲಿ ಸ್ಕ್ರೀನಿಂಗ್‌ ಕಮಿಟಿ ಅಂತಿಮಗೊಳಿಸಲು ಎರಡು ದಿನಗಳ ಕಾಲ ಸಭೆ ನಡೆಸಿತ್ತು. ಈ ಸಭೆಯಲ್ಲಿ 120 ಕ್ಷೇತ್ರಗಳ … Read more

ತೀರ್ಥಹಳ್ಳಿಗೆ ಅವರೇ!, ಸಾಗರಕ್ಕೆ ಇವರೇ! ಮತ್ತೆ ಶಿವಮೊಗ್ಗಕ್ಕೆ ಒಬ್ಬರೇ ಕಾಂಗ್ರೆಸ್​ ಕ್ಯಾಂಡಿಡೇಟ್​! 120 ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಯಾರ್ಯಾರ ಹೆಸರಿದೆ ಓದಿ

MALENADUTODAY.COM  |SHIVAMOGGA| #KANNADANEWSWEB ಚುನಾವಣೆಗೆ ಎಲ್ಲಾ ಪಕ್ಷಗಳು ಭರದ ತಯಾರಿ ಮಾಡಿಕೊಳ್ಳುತ್ತಿರುವಂತೆ ಅಭ್ಯರ್ಥಿಗಳ ವಿಚಾರದಲ್ಲಿಯು ಸಾಕಷ್ಟು ಅಳೆದು ತೂಗಿ ನಿರ್ಧಾರಕ್ಕೆ ಬರಲು ಕಸರತ್ತು ನಡೆಸ್ತಿದೆ. ಇದಕ್ಕೆ ಪೂರಕವಾಗಿ ಸದ್ಯದಲ್ಲಿಯೆ ಅಂದರೆ ಇದೇ ಮಾರ್ಚ್​ 17 ಕ್ಕೆ ಕಾಂಗ್ರೆಸ್​ನ ಅಭ್ಯರ್ಥಿಗಳ ಮೊದಲ ಪಟ್ಟಿ ಹೊರಬರುವ ಸಾಧ್ಯತೆ ಇದೆ. ಈ ಸಂಬಂಧ ಈಗಾಗಲೇ  ಕಾಂಗ್ರೆಸ್‌ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನ ಮೋಹನ್‌ ಪ್ರಕಾಶ್‌ ನೇತೃತ್ವದಲ್ಲಿ ಸ್ಕ್ರೀನಿಂಗ್‌ ಕಮಿಟಿ ಅಂತಿಮಗೊಳಿಸಲು ಎರಡು ದಿನಗಳ ಕಾಲ ಸಭೆ ನಡೆಸಿತ್ತು. ಈ ಸಭೆಯಲ್ಲಿ 120 ಕ್ಷೇತ್ರಗಳ … Read more