ಶಿವಮೊಗ್ಗ ಕಾಂಗ್ರೆಸ್​ ಕಚೇರಿ ಎದುರು ಹೈಡ್ರಾಮಾ/ ಟೈರ್​ಗೆ ಬೆಂಕಿ/ ಗ್ರಾಮಾಂತರದಲ್ಲಿ ಸಿಡಿದ ನಾರಾಯಣ ಸ್ವಾಮಿ!? ಕಾರಣ?

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ 2023 ಕಾಂಗ್ರೆಸ್ ಮೂರನೇ ಪಟ್ಟಿ ಶಿವಮೊಗ್ಗದಲ್ಲಿ ಆಕ್ರೋಶದ ಬೆಂಕಿಯನ್ನೆ ಸೃಷ್ಟಿಸಿದೆ.  ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಹಾಗು ಶಿಕಾರಿಪುರ ಕ್ಷೇತ್ರದ ಟಿಕೆಟ್ ಘೋಷಣೆ ಮಾಡುತ್ತಿದ್ದಂತೆ ಬಂಡಾಯದ ಕಾವು ಜೋರಾಗಿದೆ. ಶಿವಮೊಗ್ಗ ಕಾಂಗ್ರೆಸ್​ ಕಚೇರಿ ಎದುರು ಹೈಡ್ರಾಮಾ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಹೆಚ್ ಸಿ ಯೋಗೇಶ್ ರವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸುತ್ತಿದ್ದಂತೆ. ಟಿಕೆಟ್ ಆಕಂಕ್ಷಿಯಾಗಿದ್ದ ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ್ ಬೆಂಬಲಿಗರು ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್​ … Read more

ಟಿಕೆಟ್​ಗಾಗಿ ಚಿಕ್ಕಮಗಳೂರು ಕಾಂಗ್ರೆಸ್​ನಲ್ಲಿ ಜೋರು ಫೈಟು! ಸಿಕ್ಕಾಪಟ್ಟೆ ಪೆಟ್ಟು!

ಚುನಾವಣೆ ಹತ್ತಿರವಾಗುತ್ತಿದ್ದಂತೆ ಟಿಕೆಟ್ ಘೋಷಣೆಯಾಗದೇ ಇರುವುದು ಪಕ್ಷಗಳಲ್ಲಿ ಅಸಮಾಧಾನ ಭುಗಿಲೇಳುವಂತೆ ಮಾಡಿದೆ. ನೆರೆಯ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇದು ತುಸು ಅತಿರೇಕಕ್ಕೆ ಹೋಗಿದ್ದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.  ಕಾಂಗ್ರೆಸ್​ನಿಂದ ಚಿಕ್ಕಮಗಳೂರು ಕ್ಷೇತ್ರದ ಚುನಾವಣೆ ಎದುರಿಸಲು ಆರು ಜನರು ಆಕಾಂಕ್ಷಿಗಳಿಗಾಗಿ ಅರ್ಜಿ ಸಲ್ಲಿಸಿದ್ದಾರೆ. . ಡಾ. ವಿಜಯಕುಮಾರ್‌, ಎ.ಎನ್‌. ಮಹೇಶ್‌, ಗಾಯತ್ರಿ ಶಾಂತೇಗೌಡ, ಮಹಡಿಮನೆ ಸತೀಶ್‌, ರೇಖಾ ಹುಲಿಯಪ್ಪ ಗೌಡ, ಡಿಎಚ್‌. ಹರೀಶ್‌ ಅರ್ಜಿ ಸಲ್ಲಿಸಿದ್ದರು.  ಈ ಮಧ್ಯೆ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಎದ್ದಿರುವ ಗುಲ್ಲಿನಂತೆ, ಅಲ್ಲಿಯು ಬಿಜೆಪಿಯಿಂದ ಹೊರಕ್ಕೆ ಬಂದು ಕೈಪಾಳಯ … Read more