bajrangadal / ಕಾಂಗ್ರೆಸ್ ಪ್ರಣಾಳಿಕೆ ಹೊತ್ತಿಸಿದ ಆಕ್ರೋಶ! ಗೋಪಿ ಸರ್ಕಲ್​ನಲ್ಲಿ ಹನುಮಾನ್ ಚಾಲೀಸಾ ಪಠಣ

image_750x500_6389bb0bd3360

KARNATAKA NEWS/ ONLINE / Malenadu today/ May 4, 2023 GOOGLE NEWS ಶಿವಮೊಗ್ಗ/ Bajarangdal/ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು (Bajrang Dal) ನಿಷೇಧಿಸುವ ವಿಚಾರ ಸಂಬಂಧ ಬಜರಂಗ ದಳ ನಿನ್ನೆ ಸಂಜೆ ಹನುಮಾನ್ ಚಾಲೀಸಾ ಪಠಣದ ಕರೆ ಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ಏಳು ಗಂಟೆ ರಾಜ್ಯದ ವಿವಿದೆಡೆ ಹನುಮಾನ್ ಚಾಲೀಸಾವನ್ನು ಪಠಣ ಮಾಡಲಾಗಿದೆ.  ಶಿವಮೊಗ್ಗದಲ್ಲಿ ಬಜರಂಗ ದಳ ಸಂಘಟನೆಯ ಸದಸ್ಯರು ಹನುಮಾನ್​ ಚಾಲೀಸಾ ಪಠಿಸಿದ್ದಾರೆ. ಶಿವಮೊಗ್ಗ ನಗರದ ಗೋಪಿ ಸರ್ಕಲ್​ ನಲ್ಲಿ … Read more

bajrang dal/ ಏಕಾಯೇಕಿ ನಿಷೇಧ ಮಾಡಲು ಸಾಧ್ಯವಿಲ್ಲ!

image_750x500_6387af12801a4

KARNATAKA NEWS/ ONLINE / Malenadu today/ May 4, 2023 GOOGLE NEWS ಸಾಗರ/ ಶಿವಮೊಗ್ಗ/ ಸದ್ಯ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗ ದಳದ ವಿಚಾರವಾಗಿ  ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಅಲ್ಲದೆ ಬಿಜೆಪಿ ಇದನ್ನು ದೊಡ್ಡ ಇಶ್ಯು ಮಾಡುತ್ತಿದ್ದು, ಚುನಾವಣಾ ಅಸ್ತ್ರವಾಗಿ ಬಳಕೆ ಮಾಡಿಕೊಳ್ತಿದೆ. ಇದರ ನಡುವೆ ಪ್ರಣಾಳಿಕೆಯಲ್ಲಿ ಈ ವಿಚಾರದ ಬಗ್ಗೆ ಕಾಂಗ್ರೆಸ್​ನಲ್ಲಿಯೇ ಪರ ವಿರೋದ ಚರ್ಚೆಗಳು ನಡೆಯುತ್ತಿವೆ.  ಈ ಸಂಬಂಧ ಕಾಂಗ್ರೆಸ್​ ಪಕ್ಷ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ರವರು ಮಾತನಾಡಿದ್ದು,  ಕಾಂಗ್ರೆಸ್ ಪಕ್ಷ … Read more

ಕಾಂಗ್ರೆಸ್ ತಾಕತ್ತಿದ್ದರೆ ಬಜರಂಗದಳ ನಿಷೇಧಕ್ಕೆ ಕೈಹಾಕಲಿ

How much do you know about Shigli Basya, a former thief  JP Exclusive

KARNATAKA NEWS/ ONLINE / Malenadu today/ May 4, 2023 GOOGLE NEWS ಬಜರಂಗದಳ ನಿಷೇಧವೆಂದರೆ ಜೇನುಗೂಡಿಗೆ ಕೈ ಹಾಕಿದಂತೆ  ಅಂತಾ ಬಜರಂಗದಳದ ಸಂಯೋಜಕ ರಾಜೇಶ್‌ಗೌಡ ಹೇಳಿದ್ಧಾರೆ. ನಿನ್ನೆ ಈ ಸಂಬಂಧ ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,  ಕಾಂಗ್ರೆಸ್ ಪಕ್ಷ ರಾಷ್ಟ್ರೀಯವಾದಿ ಸಂಸ್ಥೆ ಬಜರಂಗದಳವನ್ನು ನಿಷೇಧಿಸಲು ಹೊರಟು ಜೇನುಗೂಡಿಗೆ ಕಾಂಗ್ರೆಸ್‌ ಕೈಹಾಕಿದೆ ಎಂದಿದ್ದಾರೆ.  ದೇಶದ್ರೋಹಿ ಸಂಘಟನೆ ಜೊತೆಗೆ ಹೋಲಿಸಿದ್ದು, ಅತ್ಯಂತ ಖಂಡನೀಯ ಎಂದಿರುವ ಅವರು, ಬಜರಂಗದಳದ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಅಭಿಯಾನ ಕೈಗೊಳ್ಳಲಿದ್ದಾರೆ. ದೇಶದ  ಮತದಾರರು … Read more

ನಾನೊಬ್ಬ ಬಜರಂಗಿ: ಕಾಂಗ್ರೆಸ್ ವಿರುದ್ಧ ಬಿಜೆಪಿ ‘ಬ್ಯಾನ್​ ಅಸ್ತ್ರ’ ಶುರುವಾಯ್ತು ನಾಯಿ ಬಿಡುವ ಅಭಿಯಾನ!

Shivamogga crime news today, Recent crime in Shivamogga,Crime in Shivamogga

KARNATAKA NEWS/ ONLINE / Malenadu today/ May 3, 2023 GOOGLE NEWS ಶಿವಮೊಗ್ಗ & ಚಿಕ್ಕಮಗಳೂರು/ ಕಾಂಗ್ರೆಸ್​ ಪ್ರಣಾಳಿಕೆಯಲ್ಲಿ ಬಜರಂಗದಳದ ನೀಷೇಧ ಪ್ರಸ್ತಾಪವನ್ನು ಬಿಜೆಪಿ ಅಚ್ಚುಕಟ್ಟಾಗಿ ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದೆ. ಪ್ರಣಾಳಿಕೆ ಬಿಡುಗಡೆಯಾದ ಬೆನ್ನಲ್ಲೆ ಕಾಂಗ್ರೆಸ್​  ಪಕ್ಷದಲ್ಲಿಯೇ ಪ್ರಣಾಳಿಕೆಗೆ ಅಪಸ್ವರ ಕೇಳಿಬಂದಿತ್ತು.  ಇನ್ನೂ ಬಿಜೆಪಿ ಇದೇ ಅಸ್ತ್ರವನ್ನು ಕಾಂಗ್ರೆಸ್​ನ ವಿರುದ್ಧ ಬಳಸಲು ಆರಂಭಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಬಜರಂಗದಳವನ್ನು ನೀವು ನಿಷೇಧಿಸುತ್ತೀರಾ? ಎಂದು ಪ್ರಶ್ನೆ ಕೇಳುವುದರ ಜೊತೆಗೆ ಬಿಜೆಪಿ ನಾಯಕರು ನಾನು ಬಜರಂಗಿ ಎಂದು ಪೋಸ್ಟರ್​​ಗಳನ್ನು … Read more