ಇನ್ಯಾರನ್ನ ಮಿನಿಸ್ಟರ್ ಮಾಡ್ತೀರಾ? ಭದ್ರಾವತಿಯಲ್ಲಿ ಜೋರಾಯ್ತು ಸೋಶಿಯಲ್ ಮೀಡಿಯಾ ಅಭಿಯಾನ!?
Campaign on social media to make Sangamesh a minister in Bhadravathi
Campaign on social media to make Sangamesh a minister in Bhadravathi
KARNATAKA NEWS/ ONLINE / Malenadu today/ May 22, 2023 SHIVAMOGGA NEWS ಭದ್ರಾವತಿ/ ಶಾಸಕ ಬಿಕೆ ಸಂಗಮೇಶ್ಗೆ ಸಚಿವ ಸ್ಥಾನವನ್ನು ಮೊದಲ ಸಂಪುಟ ರಚನೆಯಲ್ಲಿಯೇ ನೀಡಿಲ್ಲ ಎಂದು ತಾಲ್ಲೂಕಿನಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಅಲ್ಲದೆ ಸೋಶಿಯಲ್ ಮೀಡಿಯಾದಲ್ಲಿ ಸಂಗಮೇಶ್ವರ್ರವರು ಮಿನಿಸ್ಟರ್ ಪಟ್ಟ ಏರಲೇಬೇಕು… ಎಂಬ ಟ್ಯಾಗ್ಲೈನ್ ಅಡಿಯಲ್ಲಿ ಅಭಿಯಾನ ನಡೆಯುತ್ತಿದೆ. ಭದ್ರಾವತಿಯಲ್ಲಿ 4 ನೇ ಬಾರಿ ಗೆದ್ದು ಶಾಸಕರಾಗಿ ಆಯ್ಕೆಯಾದ ನಮ್ಮ ಬಿ.ಕೆ ಸಂಗಮೇಶ್ವರ್ ಅವರನ್ನು ಮಿನಿಸ್ಟರ್ ಮಾಡದೆ ಇನ್ಯಾರನ್ನ ಮಾಡುತ್ತೀರಾ..? ಎಂಬ ಪ್ರಶ್ನೆಯನ್ನ ಕಾಂಗ್ರೆಸ್ಗೆ … Read more
Bhadravathi MLA B K Sangamesh said he had received an offer from the BJP but he did not leave the party.
Let Sangameshwar get a ministerial berth in Siddaramaiah’s government! Activist’s appeal to Lord Ayyappa in Sabarimala
MALENADUTODAY.COM/ SHIVAMOGGA / KARNATAKA WEB NEWS ಶಿವಮೊಗ್ಗ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರನ್ನಾಗಿ ಮೊಹಮದ್ ನಿಹಾಲ್ ಹೆಚ್ರನ್ನ ನೇಮಕಮಾಡಲಾಗಿದೆ. ಎಕ್ಮೋ ಸಪೋರ್ಟ್ನೊಂದಿಗೆ ಡಾ.ವಿನಯ್ ಬೆಂಗಳೂರಿಗೆ ಶಿಫ್ಟ್!/ 5-6 ಗಂಟೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ರವಾನೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ರಾಷ್ಟ್ರೀಯ ಅಧ್ಯಕ್ಷರಾದ ಇಮ್ರಾನ್ ಪ್ರತಾಪ್ ಗಡಿ ರವರ ಆದೇಶದ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ಘಟಕದ ರಾಜ್ಯ ಅಧ್ಯಕ್ಷರಾದ ಅಬ್ದುಲ್ ಜಬ್ಬಾರ್ ರವರು ಮಹಮದ್ ನಿಹಾಲ್ ಹೆಚ್ ರವರನ್ನು … Read more
MALENADUTODAY.COM/ SHIVAMOGGA / KARNATAKA WEB NEWS ಶಿವಮೊಗ್ಗ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರನ್ನಾಗಿ ಮೊಹಮದ್ ನಿಹಾಲ್ ಹೆಚ್ರನ್ನ ನೇಮಕಮಾಡಲಾಗಿದೆ. ಎಕ್ಮೋ ಸಪೋರ್ಟ್ನೊಂದಿಗೆ ಡಾ.ವಿನಯ್ ಬೆಂಗಳೂರಿಗೆ ಶಿಫ್ಟ್!/ 5-6 ಗಂಟೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ರವಾನೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ರಾಷ್ಟ್ರೀಯ ಅಧ್ಯಕ್ಷರಾದ ಇಮ್ರಾನ್ ಪ್ರತಾಪ್ ಗಡಿ ರವರ ಆದೇಶದ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ಘಟಕದ ರಾಜ್ಯ ಅಧ್ಯಕ್ಷರಾದ ಅಬ್ದುಲ್ ಜಬ್ಬಾರ್ ರವರು ಮಹಮದ್ ನಿಹಾಲ್ ಹೆಚ್ ರವರನ್ನು … Read more
MALENADUTODAY.COM/ SHIVAMOGGA / KARNATAKA WEB NEWS ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಯಾರ್ಯಾರು ಕಣಕ್ಕೆ ಇಳಿಯುತ್ತಾರೆ ಎಂಬುದೇ ಸದ್ಯ ಹೈವೋಲ್ಟೆಜ್ ಪ್ರಶ್ನೆಯಾಗಿದೆ. ಈ ಮಧ್ಯೆ ಈ ಕ್ಷಣದ ಟ್ರೆಂಡ್ ಎಂಬಂತೆ ಕಾಂಗ್ರೆಸ್ನಿಂದ ಬಿಡುಗಡೆಯಾಗಲಿರುವ ಮೂರನೇ ಪಟ್ಟಿಯಲ್ಲಿ ಶಿವಮೊಗ್ಗ ಮಹಾ ನಗರ ಪಾಲಿಕೆಯ ಪಾಲಿಕೆ ಸದಸ್ಯ ಹೆಚ್.ಸಿ.ಯೋಗೀಶ್ ಹೆಸರು ನಿಕ್ಕಿಯಾಗಿದೆ ಎಂಬಂತಹ ಸುದ್ದಿಗಳು ಹರಿದಾಡುತ್ತಿದೆ. ಶಿವಮೊಗ್ಗ ಕಾಂಗ್ರೆಸ್ನ ವಾಟ್ಸ್ಯಾಪ್ ಗ್ರೂಪ್ಗಳಲ್ಲಿ ಯೋಗೀಶ್ರಿಗೆ ಟಿಕೆಟ್ ನಿಕ್ಕಿಯಾಗಿದೆ ಎಂಬಂತಹ ಸಂದೇಶಗಳು ಹರಿದಾಡುತ್ತಿದೆ. Read / ಎದೆಹಾಲು ಇಲ್ಲದ್ದಕ್ಕೆ, ಒಂದುವರೆ ತಿಂಗಳ ಮಗುವಿನೊಂದಿಗೆ ಕೆರೆಗೆ … Read more
MALENADUTODAY.COM/ SHIVAMOGGA / KARNATAKA WEB NEWS ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಯಾರ್ಯಾರು ಕಣಕ್ಕೆ ಇಳಿಯುತ್ತಾರೆ ಎಂಬುದೇ ಸದ್ಯ ಹೈವೋಲ್ಟೆಜ್ ಪ್ರಶ್ನೆಯಾಗಿದೆ. ಈ ಮಧ್ಯೆ ಈ ಕ್ಷಣದ ಟ್ರೆಂಡ್ ಎಂಬಂತೆ ಕಾಂಗ್ರೆಸ್ನಿಂದ ಬಿಡುಗಡೆಯಾಗಲಿರುವ ಮೂರನೇ ಪಟ್ಟಿಯಲ್ಲಿ ಶಿವಮೊಗ್ಗ ಮಹಾ ನಗರ ಪಾಲಿಕೆಯ ಪಾಲಿಕೆ ಸದಸ್ಯ ಹೆಚ್.ಸಿ.ಯೋಗೀಶ್ ಹೆಸರು ನಿಕ್ಕಿಯಾಗಿದೆ ಎಂಬಂತಹ ಸುದ್ದಿಗಳು ಹರಿದಾಡುತ್ತಿದೆ. ಶಿವಮೊಗ್ಗ ಕಾಂಗ್ರೆಸ್ನ ವಾಟ್ಸ್ಯಾಪ್ ಗ್ರೂಪ್ಗಳಲ್ಲಿ ಯೋಗೀಶ್ರಿಗೆ ಟಿಕೆಟ್ ನಿಕ್ಕಿಯಾಗಿದೆ ಎಂಬಂತಹ ಸಂದೇಶಗಳು ಹರಿದಾಡುತ್ತಿದೆ. Read / ಎದೆಹಾಲು ಇಲ್ಲದ್ದಕ್ಕೆ, ಒಂದುವರೆ ತಿಂಗಳ ಮಗುವಿನೊಂದಿಗೆ ಕೆರೆಗೆ … Read more
MALENADUTODAY.COM |SHIVAMOGGA| #KANNADANEWSWEB ಬಿಜೆಪಿ ಭ್ರಷ್ಟಾಚಾರದ ಪಾರ್ಟಿ ಅನ್ನುತ್ತಿದ್ದ ಕಾಂಗ್ರೆಸ್ನ ಒಳಗೆ ಹಣಕ್ಕಾಡಿ ಡಿಮ್ಯಾಂಡ್ ಮಾಡಲಾಗ್ತಿದೆ ಎಂದು ಕಾಂಗ್ರೆಸ್ ಮುಖಂಡನೇ ಆರೋಪವೊಂದನ್ನ ಮಾಡಿದ್ದಾರೆ. ಕಾಂಗ್ರೆಸ್ನಲ್ಲಿ ಚುನಾವಣೆಗೆ ನಿಲ್ಲುತ್ತೇನೆ ಎಂದರೇ, ಎಷ್ಟು ಹಣ ಕೊಡ್ತೀರಾ ಅಂತಾ ಕೇಳುತ್ತಾರೆ. ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಹಡಬೆ ದುಡ್ಡಿದವರಿಗೆ ಮಾತ್ರವೇ ಬೆಲೆ, ಕಾಂಗ್ರೆಸ್ನಲ್ಲಿ ಕೇವಲ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ ಅಂತಾ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ತೀ.ನಾ.ಶ್ರೀನಿವಾಸ್ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ಘೋಷಿಸಿದ್ದಾರ.ಎ ಶಿವಮೊಗ್ಗದಲ್ಲಿ ಮಾತನಾಡಿದ … Read more
MALENADUTODAY.COM |SHIVAMOGGA| #KANNADANEWSWEB ಬಿಜೆಪಿ ಭ್ರಷ್ಟಾಚಾರದ ಪಾರ್ಟಿ ಅನ್ನುತ್ತಿದ್ದ ಕಾಂಗ್ರೆಸ್ನ ಒಳಗೆ ಹಣಕ್ಕಾಡಿ ಡಿಮ್ಯಾಂಡ್ ಮಾಡಲಾಗ್ತಿದೆ ಎಂದು ಕಾಂಗ್ರೆಸ್ ಮುಖಂಡನೇ ಆರೋಪವೊಂದನ್ನ ಮಾಡಿದ್ದಾರೆ. ಕಾಂಗ್ರೆಸ್ನಲ್ಲಿ ಚುನಾವಣೆಗೆ ನಿಲ್ಲುತ್ತೇನೆ ಎಂದರೇ, ಎಷ್ಟು ಹಣ ಕೊಡ್ತೀರಾ ಅಂತಾ ಕೇಳುತ್ತಾರೆ. ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಹಡಬೆ ದುಡ್ಡಿದವರಿಗೆ ಮಾತ್ರವೇ ಬೆಲೆ, ಕಾಂಗ್ರೆಸ್ನಲ್ಲಿ ಕೇವಲ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ ಅಂತಾ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ತೀ.ನಾ.ಶ್ರೀನಿವಾಸ್ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ಘೋಷಿಸಿದ್ದಾರ.ಎ ಶಿವಮೊಗ್ಗದಲ್ಲಿ ಮಾತನಾಡಿದ … Read more