ಶಿವಮೊಗ್ಗದಲ್ಲಿ ಕಾಂಗ್ರೆಸ್ ಬಂಡಾಯ ಶಮನ! ನಾಮಪತ್ರ ವಾಪಸ್!
KARNATAKA NEWS/ ONLINE / Malenadu today/ Apr 24, 2023 GOOGLE NEWS ಶಿವಮೊಗ್ಗ/ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ನಿರೀಕ್ಷೆಯಂತೆ, ಕಾಂಗ್ರೆಸ್ನ ಬಂಡಾಯ ತಣ್ಣಗಾಗಿದೆ. ಪರಿಣಾಮ ಅಭ್ಯರ್ಥಿ ಶ್ರೀನಿವಾಸ್ ಕರಿಯಣ್ಣರಿಗೆ ಬಿಗ್ ರಿಲೀಫ್ ಸಿಕ್ಕಿದ್ದಂತಾಗಿದೆ. ಕಾಂಗ್ರೆಸ್ನಿಂದ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿದಿದ್ದ ನಾರಾಯಣಸ್ವಾಮಿ, ಎಸ್.ರವಿಕುಮಾರ್ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರು ನಡೆಸಿದ ಸಂಧಾನ ಯಶಸ್ವಿಯಾಗಿದೆ. ಈ ಮೊದಲು ಟಿಕೆಟ್ನಿಂದ ವಂಚಿತರಾಗಿದ್ದ ಕ್ಷೇತ್ರದ ಪ್ರಬಲ ಆಕಾಂಕ್ಷಿಗಳ ಪೈಕಿ ನಾರಾಯಣಸ್ವಾಮಿ, … Read more