ಶಿವಮೊಗ್ಗ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಮೊಹಮದ್​ ನಿಹಾಲ್​ ನೇಮಕ

image_750x500_6437f10c26177

MALENADUTODAY.COM/ SHIVAMOGGA / KARNATAKA WEB NEWS   ಶಿವಮೊಗ್ಗ ನಗರ ಕಾಂಗ್ರೆಸ್  ಅಲ್ಪಸಂಖ್ಯಾತರ ಘಟಕದ  ಅಧ್ಯಕ್ಷರನ್ನಾಗಿ ಮೊಹಮದ್​ ನಿಹಾಲ್​ ಹೆಚ್​ರನ್ನ ನೇಮಕಮಾಡಲಾಗಿದೆ.  ಎಕ್ಮೋ ಸಪೋರ್ಟ್​ನೊಂದಿಗೆ ಡಾ.ವಿನಯ್​ ಬೆಂಗಳೂರಿಗೆ ಶಿಫ್ಟ್!/ 5-6 ಗಂಟೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ರವಾನೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ರಾಷ್ಟ್ರೀಯ ಅಧ್ಯಕ್ಷರಾದ ಇಮ್ರಾನ್ ಪ್ರತಾಪ್ ಗಡಿ ರವರ ಆದೇಶದ ಮೇರೆಗೆ  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ಘಟಕದ ರಾಜ್ಯ ಅಧ್ಯಕ್ಷರಾದ   ಅಬ್ದುಲ್ ಜಬ್ಬಾರ್ ರವರು  ಮಹಮದ್ ನಿಹಾಲ್ ಹೆಚ್ ರವರನ್ನು … Read more

ಶಿವಮೊಗ್ಗ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಮೊಹಮದ್​ ನಿಹಾಲ್​ ನೇಮಕ

image_750x500_6437f10c26177

MALENADUTODAY.COM/ SHIVAMOGGA / KARNATAKA WEB NEWS   ಶಿವಮೊಗ್ಗ ನಗರ ಕಾಂಗ್ರೆಸ್  ಅಲ್ಪಸಂಖ್ಯಾತರ ಘಟಕದ  ಅಧ್ಯಕ್ಷರನ್ನಾಗಿ ಮೊಹಮದ್​ ನಿಹಾಲ್​ ಹೆಚ್​ರನ್ನ ನೇಮಕಮಾಡಲಾಗಿದೆ.  ಎಕ್ಮೋ ಸಪೋರ್ಟ್​ನೊಂದಿಗೆ ಡಾ.ವಿನಯ್​ ಬೆಂಗಳೂರಿಗೆ ಶಿಫ್ಟ್!/ 5-6 ಗಂಟೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ರವಾನೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ರಾಷ್ಟ್ರೀಯ ಅಧ್ಯಕ್ಷರಾದ ಇಮ್ರಾನ್ ಪ್ರತಾಪ್ ಗಡಿ ರವರ ಆದೇಶದ ಮೇರೆಗೆ  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ಘಟಕದ ರಾಜ್ಯ ಅಧ್ಯಕ್ಷರಾದ   ಅಬ್ದುಲ್ ಜಬ್ಬಾರ್ ರವರು  ಮಹಮದ್ ನಿಹಾಲ್ ಹೆಚ್ ರವರನ್ನು … Read more

Shivamogga congress/ 11 ಆಕಾಂಕ್ಷಿಗಳ ಪೈಕಿ, ಇವರೊಬ್ಬರ ಹೆಸರಷ್ಟೆ ವೈರಲ್! 3ನೇ ಪಟ್ಟಿಯಲ್ಲಿ ಟಿಕೆಟ್ ಸಿಕ್ತಾ?

MALENADUTODAY.COM/ SHIVAMOGGA / KARNATAKA WEB NEWS ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಯಾರ್ಯಾರು ಕಣಕ್ಕೆ ಇಳಿಯುತ್ತಾರೆ ಎಂಬುದೇ ಸದ್ಯ ಹೈವೋಲ್ಟೆಜ್​ ಪ್ರಶ್ನೆಯಾಗಿದೆ. ಈ ಮಧ್ಯೆ ಈ ಕ್ಷಣದ ಟ್ರೆಂಡ್ ಎಂಬಂತೆ ಕಾಂಗ್ರೆಸ್​ನಿಂದ ಬಿಡುಗಡೆಯಾಗಲಿರುವ ಮೂರನೇ ಪಟ್ಟಿಯಲ್ಲಿ ಶಿವಮೊಗ್ಗ ಮಹಾ ನಗರ ಪಾಲಿಕೆಯ ಪಾಲಿಕೆ ಸದಸ್ಯ ಹೆಚ್​.ಸಿ.ಯೋಗೀಶ್​ ಹೆಸರು ನಿಕ್ಕಿಯಾಗಿದೆ ಎಂಬಂತಹ ಸುದ್ದಿಗಳು ಹರಿದಾಡುತ್ತಿದೆ. ಶಿವಮೊಗ್ಗ ಕಾಂಗ್ರೆಸ್​ನ ವಾಟ್ಸ್ಯಾಪ್​ ಗ್ರೂಪ್​ಗಳಲ್ಲಿ ಯೋಗೀಶ್​ರಿಗೆ ಟಿಕೆಟ್ ನಿಕ್ಕಿಯಾಗಿದೆ ಎಂಬಂತಹ ಸಂದೇಶಗಳು ಹರಿದಾಡುತ್ತಿದೆ.  Read / ಎದೆಹಾಲು ಇಲ್ಲದ್ದಕ್ಕೆ, ಒಂದುವರೆ ತಿಂಗಳ ಮಗುವಿನೊಂದಿಗೆ ಕೆರೆಗೆ … Read more

Shivamogga congress/ 11 ಆಕಾಂಕ್ಷಿಗಳ ಪೈಕಿ, ಇವರೊಬ್ಬರ ಹೆಸರಷ್ಟೆ ವೈರಲ್! 3ನೇ ಪಟ್ಟಿಯಲ್ಲಿ ಟಿಕೆಟ್ ಸಿಕ್ತಾ?

MALENADUTODAY.COM/ SHIVAMOGGA / KARNATAKA WEB NEWS ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಯಾರ್ಯಾರು ಕಣಕ್ಕೆ ಇಳಿಯುತ್ತಾರೆ ಎಂಬುದೇ ಸದ್ಯ ಹೈವೋಲ್ಟೆಜ್​ ಪ್ರಶ್ನೆಯಾಗಿದೆ. ಈ ಮಧ್ಯೆ ಈ ಕ್ಷಣದ ಟ್ರೆಂಡ್ ಎಂಬಂತೆ ಕಾಂಗ್ರೆಸ್​ನಿಂದ ಬಿಡುಗಡೆಯಾಗಲಿರುವ ಮೂರನೇ ಪಟ್ಟಿಯಲ್ಲಿ ಶಿವಮೊಗ್ಗ ಮಹಾ ನಗರ ಪಾಲಿಕೆಯ ಪಾಲಿಕೆ ಸದಸ್ಯ ಹೆಚ್​.ಸಿ.ಯೋಗೀಶ್​ ಹೆಸರು ನಿಕ್ಕಿಯಾಗಿದೆ ಎಂಬಂತಹ ಸುದ್ದಿಗಳು ಹರಿದಾಡುತ್ತಿದೆ. ಶಿವಮೊಗ್ಗ ಕಾಂಗ್ರೆಸ್​ನ ವಾಟ್ಸ್ಯಾಪ್​ ಗ್ರೂಪ್​ಗಳಲ್ಲಿ ಯೋಗೀಶ್​ರಿಗೆ ಟಿಕೆಟ್ ನಿಕ್ಕಿಯಾಗಿದೆ ಎಂಬಂತಹ ಸಂದೇಶಗಳು ಹರಿದಾಡುತ್ತಿದೆ.  Read / ಎದೆಹಾಲು ಇಲ್ಲದ್ದಕ್ಕೆ, ಒಂದುವರೆ ತಿಂಗಳ ಮಗುವಿನೊಂದಿಗೆ ಕೆರೆಗೆ … Read more

ಕಾಂಗ್ರೆಸ್​ನಲ್ಲಿ ಟಿಕೆಟ್​ ಕೇಳಿದ್ರೆ, ದುಡ್ಡೆಷ್ಟು ಇಟ್ಟಿದ್ದೀರಾ ಅಂತಾ ಕೇಳ್ತಾರೆ! ‘ಕೈ’ ಮುಖಂಡನಿಂದಲೇ ಗಂಭೀರ ಆರೋಪ

MALENADUTODAY.COM  |SHIVAMOGGA| #KANNADANEWSWEB ಬಿಜೆಪಿ ಭ್ರಷ್ಟಾಚಾರದ ಪಾರ್ಟಿ ಅನ್ನುತ್ತಿದ್ದ ಕಾಂಗ್ರೆಸ್​ನ ಒಳಗೆ ಹಣಕ್ಕಾಡಿ ಡಿಮ್ಯಾಂಡ್ ಮಾಡಲಾಗ್ತಿದೆ ಎಂದು ಕಾಂಗ್ರೆಸ್​ ಮುಖಂಡನೇ  ಆರೋಪವೊಂದನ್ನ ಮಾಡಿದ್ದಾರೆ. ಕಾಂಗ್ರೆಸ್​ನಲ್ಲಿ ಚುನಾವಣೆಗೆ ನಿಲ್ಲುತ್ತೇನೆ ಎಂದರೇ, ಎಷ್ಟು ಹಣ ಕೊಡ್ತೀರಾ ಅಂತಾ ಕೇಳುತ್ತಾರೆ. ಕಾಂಗ್ರೆಸ್​ ಮತ್ತು ಬಿಜೆಪಿಯಲ್ಲಿ ಹಡಬೆ ದುಡ್ಡಿದವರಿಗೆ ಮಾತ್ರವೇ ಬೆಲೆ, ಕಾಂಗ್ರೆಸ್​ನಲ್ಲಿ ಕೇವಲ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ ಅಂತಾ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ನ ಮಾಜಿ ಅಧ್ಯಕ್ಷ ತೀ.ನಾ.ಶ್ರೀನಿವಾಸ್ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ಕಾಂಗ್ರೆಸ್​ ಸದಸ್ಯತ್ವಕ್ಕೆ ರಾಜೀನಾಮೆ ಘೋಷಿಸಿದ್ದಾರ.ಎ  ಶಿವಮೊಗ್ಗದಲ್ಲಿ ಮಾತನಾಡಿದ … Read more

ಕಾಂಗ್ರೆಸ್​ನಲ್ಲಿ ಟಿಕೆಟ್​ ಕೇಳಿದ್ರೆ, ದುಡ್ಡೆಷ್ಟು ಇಟ್ಟಿದ್ದೀರಾ ಅಂತಾ ಕೇಳ್ತಾರೆ! ‘ಕೈ’ ಮುಖಂಡನಿಂದಲೇ ಗಂಭೀರ ಆರೋಪ

MALENADUTODAY.COM  |SHIVAMOGGA| #KANNADANEWSWEB ಬಿಜೆಪಿ ಭ್ರಷ್ಟಾಚಾರದ ಪಾರ್ಟಿ ಅನ್ನುತ್ತಿದ್ದ ಕಾಂಗ್ರೆಸ್​ನ ಒಳಗೆ ಹಣಕ್ಕಾಡಿ ಡಿಮ್ಯಾಂಡ್ ಮಾಡಲಾಗ್ತಿದೆ ಎಂದು ಕಾಂಗ್ರೆಸ್​ ಮುಖಂಡನೇ  ಆರೋಪವೊಂದನ್ನ ಮಾಡಿದ್ದಾರೆ. ಕಾಂಗ್ರೆಸ್​ನಲ್ಲಿ ಚುನಾವಣೆಗೆ ನಿಲ್ಲುತ್ತೇನೆ ಎಂದರೇ, ಎಷ್ಟು ಹಣ ಕೊಡ್ತೀರಾ ಅಂತಾ ಕೇಳುತ್ತಾರೆ. ಕಾಂಗ್ರೆಸ್​ ಮತ್ತು ಬಿಜೆಪಿಯಲ್ಲಿ ಹಡಬೆ ದುಡ್ಡಿದವರಿಗೆ ಮಾತ್ರವೇ ಬೆಲೆ, ಕಾಂಗ್ರೆಸ್​ನಲ್ಲಿ ಕೇವಲ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದಾರೆ ಅಂತಾ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ನ ಮಾಜಿ ಅಧ್ಯಕ್ಷ ತೀ.ನಾ.ಶ್ರೀನಿವಾಸ್ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ಕಾಂಗ್ರೆಸ್​ ಸದಸ್ಯತ್ವಕ್ಕೆ ರಾಜೀನಾಮೆ ಘೋಷಿಸಿದ್ದಾರ.ಎ  ಶಿವಮೊಗ್ಗದಲ್ಲಿ ಮಾತನಾಡಿದ … Read more

BREAKING NEWS : ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಗೆ ​ ಶೀಘ್ರದಲ್ಲಿಯೇ ಹೊಸ ಅಧ್ಯಕ್ಷ? ಯಾರಾಗ್ತಾರೆ ಡಿಸ್ಟ್ರಿಕ್ಟ್​ ಪ್ರೆಸಿಡೆಂಟ್ ಇಲ್ಲಿದೆ ವರದಿ

ಶಿವಮೊಗ್ಗ  : ಜಿಲ್ಲಾ ಕಾಂಗ್ರೆಸ್​ ಸಮಿತಿಗೆ ಹೊಸ ಅಧ್ಯಕ್ಷರು ಆಯ್ಕೆಯಾಗುತ್ತಾರಾ? ಹೀಗೊಂದು ಚರ್ಚೆಯು ಕಾಂಗ್ರೆಸ್​ ಪಾಳಯದಲ್ಲಿ ಕೇಳಿ ಬರುತ್ತಲೇ ಮಲೆನಾಡು ಟುಡೆ. ಕಾಂ ಅದರ ಬೆನ್ನು ಹಿಡಿದು ಪರಿಶೀಲನೆ ಆರಂಭಿಸಿತು.   ಈ ಸಂದರ್ಭದಲ್ಲಿ ಕಾಂಗ್ರೆಸ್​ ಜಿಲ್ಲಾ ಅಧ್ಯಕ್ಷ ಸ್ಥಾನದ ಬದಲಾವಣೆಗೆ ರಾಜ್ಯ ಕಾಂಗ್ರೆಸ್​ ನಾಯಕರು ಮುಂದಾಗಿರುವುದು ನಿಜ ಎನ್ನುವುದು ಗೊತ್ತಾಗಿದೆ. ಇಷ್ಟೆ ಅಲ್ಲದೆ ಈಗಾಗಲೇ ಐದು ಜಿಲ್ಲೆಗಳ ಅಧ್ಯಕ್ಷ ಸ್ಥಾನ ಬದಲಾವಣೆಯನ್ನು ಮಾಡಿದ್ದ ರಾಜ್ಯ ಕಾಂಗ್ರೆಸ್​ ನಾಯಕರ ಮನಸ್ಸಿನಲ್ಲಿ ಆ ಸಂದರ್ಭದಲ್ಲಿಯೇ ಶಿವಮೊಗ್ಗ ಜಿಲ್ಲಾಧ್ಯಕ್ಷ ಸ್ಥಾನವನ್ನು ಬದಲಾವಣೆ ಮಾಡುವ … Read more

BREAKING NEWS : ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ಗೆ ​ ಶೀಘ್ರದಲ್ಲಿಯೇ ಹೊಸ ಅಧ್ಯಕ್ಷ? ಯಾರಾಗ್ತಾರೆ ಡಿಸ್ಟ್ರಿಕ್ಟ್​ ಪ್ರೆಸಿಡೆಂಟ್ ಇಲ್ಲಿದೆ ವರದಿ

ಶಿವಮೊಗ್ಗ  : ಜಿಲ್ಲಾ ಕಾಂಗ್ರೆಸ್​ ಸಮಿತಿಗೆ ಹೊಸ ಅಧ್ಯಕ್ಷರು ಆಯ್ಕೆಯಾಗುತ್ತಾರಾ? ಹೀಗೊಂದು ಚರ್ಚೆಯು ಕಾಂಗ್ರೆಸ್​ ಪಾಳಯದಲ್ಲಿ ಕೇಳಿ ಬರುತ್ತಲೇ ಮಲೆನಾಡು ಟುಡೆ. ಕಾಂ ಅದರ ಬೆನ್ನು ಹಿಡಿದು ಪರಿಶೀಲನೆ ಆರಂಭಿಸಿತು.   ಈ ಸಂದರ್ಭದಲ್ಲಿ ಕಾಂಗ್ರೆಸ್​ ಜಿಲ್ಲಾ ಅಧ್ಯಕ್ಷ ಸ್ಥಾನದ ಬದಲಾವಣೆಗೆ ರಾಜ್ಯ ಕಾಂಗ್ರೆಸ್​ ನಾಯಕರು ಮುಂದಾಗಿರುವುದು ನಿಜ ಎನ್ನುವುದು ಗೊತ್ತಾಗಿದೆ. ಇಷ್ಟೆ ಅಲ್ಲದೆ ಈಗಾಗಲೇ ಐದು ಜಿಲ್ಲೆಗಳ ಅಧ್ಯಕ್ಷ ಸ್ಥಾನ ಬದಲಾವಣೆಯನ್ನು ಮಾಡಿದ್ದ ರಾಜ್ಯ ಕಾಂಗ್ರೆಸ್​ ನಾಯಕರ ಮನಸ್ಸಿನಲ್ಲಿ ಆ ಸಂದರ್ಭದಲ್ಲಿಯೇ ಶಿವಮೊಗ್ಗ ಜಿಲ್ಲಾಧ್ಯಕ್ಷ ಸ್ಥಾನವನ್ನು ಬದಲಾವಣೆ ಮಾಡುವ … Read more