ವಿಜಯೇಂದ್ರರವರ ಗೆಲುವಿಗೆ ಕಾರಣವಾಗಿದ್ದ ಅಂಶಗಳೇನು? ಬಿಜೆಪಿ ಶಿಕಾರಿಗೆ ನೆರವಾಯ್ತಾ ಜೆಡಿಎಸ್​ ಮತಗಳು?

What were the factors that led to Vijayendra’s victory? Will JD(S) votes help BJP’s shikari?

ವಿಜಯೇಂದ್ರರವರ ಗೆಲುವಿಗೆ ಕಾರಣವಾಗಿದ್ದ ಅಂಶಗಳೇನು? ಬಿಜೆಪಿ ಶಿಕಾರಿಗೆ ನೆರವಾಯ್ತಾ ಜೆಡಿಎಸ್​ ಮತಗಳು?

KARNATAKA NEWS/ ONLINE / Malenadu today/ May 15, 2023 GOOGLE NEWS / SHIVAMOGGA NEWS  ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ ವಿಜಯೇಂದ್ರ ಗೆಲುವು ಸಾಧಿಸಿದ್ದಾರೆ, ಒಂದು ಮತದ ಅಂತರದಿಂದ ಗೆಲುವು ಸಾಧಿಸಿದ್ರೂ ಅದು ಗೆಲುವೇ… ಇದು ಪ್ರಜಾಪ್ರಬುತ್ವದ ವಿಶೇಷ. ಆದಾಗ್ಯು ಕಡಿಮೆ ಅಂತರ ಬೇಸರ ಮೂಡಿಸಿದೆ ಎಂದು ಬಿವೈ ವಿಜಯೇಂದ್ರ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.  ಈ ಮಧ್ಯೆ ಅವರ ಗೆಲುವಿನ ಲೆಕ್ಕಾಚಾರಗಳು ಸಹ ಶಿಕಾರಿಪುರದಲ್ಲಿ ಜೋರಾಗಿ ನಡೆಯುತ್ತಿದೆ. ಇದಕ್ಕೆ ಕಾರಣ … Read more

ಪತ್ನಿಗೆ ಸಾಲ, ಅಣ್ಣನಿಂದ ಲೋನ್/ ಸ್ವಂತ ಕಾರು ಹೊಂದಿಲ್ಲದ ಬಿ.ವೈ.ವಿಜಯೇಂದ್ರರ ಆಸ್ತಿ ಎಷ್ಟು ಗೊತ್ತಾ?

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ 2023 ಶಿವಮೊಗ್ಗ ಜಿಲ್ಲೆ ಶಿಕಾರಿಪುರ ವಿಧಾನಸಭಾ ಕ್ಷೇತ್ರ (shikaripura assembly constituency) ದಿಂದ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಅವರ ಸ್ವಯಂಘೋಷಿತ ಆಸ್ತಿ ಎಷ್ಟಿರಬಹುದು ಎಂಬ ಕುತೂಹಲ ಸಹಜವಾಗಿಯೇ ಇತ್ತು. ಇದಕ್ಕೆ ಪೂರಕವಾಗಿ ಅವರು ಸಲ್ಲಿಸಿದ ಅಪಿಡವಿಟ್​ನಲ್ಲಿ ಏನೇನಿದೆ ಎಂಬುದರ ಡಿಟೇಲ್ಸ್​ ನೋಡುವುದಾದರೆ, ಬಿಎಸ್ ಯಡಿಯೂರಪ್ಪ ನವರ ಪುತ್ರ ಬಿವೈ ವಿಜಯೇಂದ್ರ ರವರ ಬಳಿಯಲ್ಲಿ ಒಟ್ಟು ನಗದು Rs.6,42,7191 ರೂಪಾಯಿ ಇದೆ. ಇವರ … Read more

VOTER ಲಿಸ್ಟ್​ಗೆ ಹೆಸರು ಸೇರಿಸೋಕೆ ಲಾಸ್ಟ್ ಡೇಟ್ ಯಾವಾಗ? ವೋಟರ್ ಸ್ಲಿಪ್ ಯಾವಾಗ ಸಿಗುತ್ತೆ? ಹೆಲ್ಪ್​ಲೈನ್​ ನಂಬರ್ ಏನು? ಉತ್ತರ ಇಲ್ಲಿದೆ ಓದಿ

MALENADUTODAY.COM/ SHIVAMOGGA / KARNATAKA WEB NEWS ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಪ್ರಕ್ರಿಯೆ ಹಾಗೂ ಅಂಕಿಅಂಶಗಳ ಬಗ್ಗೆ ಇವತ್ತು ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣಾ ಅಧಿಕಾರಿ ಹೆಚ್​.ಎನ್​ ಚಂದ್ರಕುಮಾರ್ ಮಾಹಿತಿ ನೀಡಿದ್ದಾರೆ.  ಶಿವಮೊಗ್ಗ ನಗರ ಕ್ಷೇತ್ರದ ಮತದಾರರು ಪುರುಷ ಮಹಿಳೆ  ತೃತೀಯ ಲಿಂಗಿ ಒಟ್ಟು 126568 132334 14  258916 ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಅಧಿಸೂಚನೆಯನ್ನು ದಿನಾಂಕ  13-04-2023 (ಗುರುವಾರ)ರಂದು ಹೊರಡಿಸಲಾಗುತ್ತದೆ.  ದಿನಾಂಕ 13-04-2023 ರಿಂದ 20-04-2023 ರವರೆಗೆ ನಿಯಮಾನುಸಾರ … Read more

Sagar Assembly Constituency/ ಸಾಗರ ಕಾಗೋಡು ಬಳಗದಲ್ಲಿ ಭುಗಿಲೆದ್ದ ಆಕ್ರೋಶ! ಬೇಳೂರು ವಿರುದ್ದದ ಬಂಡಾಯದ ಅಭ್ಯರ್ಥಿ ಇವರೇನಾ?

ಕೆಪಿಸಿಸಿ ಬಿಡುಗಡೆ ಮಾಡಿದ ಮೊದಲ ಪಟ್ಟಿಯಲ್ಲಿ ಸಾಗರ ವಿಧಾನ ಸಭಾ ಕ್ಷೇತ್ರಕ್ಕೆ ಬೇಳೂರು ಗೋಪಾಲಕೃಷ್ಣರವರ ಹೆಸರನ್ನು ಬಿಡುಗಡೆ ಮಾಡುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿದೆ. ಶಿವಮೊಗ್ಗದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹುನಗೋಡು ರತ್ನಾಕರ್ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಕಾಗೋಡು ತಿಮ್ಮಪ್ಪರನ್ನು ಒಂದು ಮಾತು ಕೇಳಬೇಕಿತ್ತು ಸಾಗರ ವಿಧಾನಸಭಾ ಕ್ಷೇತ್ರಕ್ಕೆ  ಕೆಪಿಸಿಸಿ ನಾಯಕರು ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೆವು. ಆದರೆ ನಿರೀಕ್ಷೆ ಹುಸಿಯಾಗಿದೆ. ಹಿರಿಯ ರಾಜಕಾರಣಿಯಾಗಿರುವ ಕಾಗೋಡು ತಿಮ್ಮಪ್ಪನವರು ಟಿಕೆಟ್ ಗಾಗಿ … Read more