ನುಗ್ಗೆಕಾಯಿ ಕಿರಿಕ್​, ಉಣುಗೋಲಿನಿಂದ ಹಲ್ಲೆ! ಕರೆಂಟ್ ಲೈನ್ ಕೇಳಲು ಬಂದವ ದೊಣ್ಣೆಯಿಂದ ಹಲ್ಲೆ! ಕ್ರೈಂ ನ್ಯೂಸ್​

MALENADUTODAY.COM | SHIVAMOGGA  | #KANNADANEWSWEB ನುಗ್ಗೆಕಾಯಿ ಕಿತ್ತಿರೋ ವಿಚಾರಕ್ಕೆ ಕಿರಿಕ್ ಶಿವಮೊಗ್ಗ ಜಿಲ್ಲೆ ಹೊಸನಗರ (Hosanagara) ತಾಲ್ಲೂಕಿನ ಗ್ರಾಮವೊಂದರಲ್ಲಿ ನುಗ್ಗೆಕಾಯಿ ವಿಚಾರಕ್ಕೆ  ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆಯೊಂದು ನಡೆದಿದೆ. ಮೊನ್ನೆ ಸಂಜೆ ಈ ಘಟನೆ ಸಂಭವಿಸಿದೆ. ಇಲ್ಲಿನ ಗ್ರಾಮವೊಂದರ ನಿವಾಸಿ ಒಬ್ಬರು ರಿಪ್ಪನ್​ಪೇಟೆಗೆ ಹೋಗಿ ವಾಪಸ್​ ಮನೆಗೆ ಬರುವಾಗ, ಅದೇ ಗ್ರಾಮದ ನಿವಾಸಿ, ಮನೆ ಹಿತ್ತಲಿನಲ್ಲಿ  ಬೆಳೆದಿದ್ದ ನುಗ್ಗೆಕಾಯಿಯನ್ನು ಕೀಳುತ್ತಿರುವುದು ಕಾಣಿಸಿದೆ. ಸಹಜವಾಗಿಯೇ ನಮ್ಮನೆಯ ಹಿತ್ಲಿಂದ ಯಾಕೆ ನುಗ್ಗೆಕಾಯಿ ಕಿತ್ಕೊಂಡು ಹೋಗ್ತಿದ್ದಿಯಾ, ಹೇಳೋದು … Read more

ನುಗ್ಗೆಕಾಯಿ ಕಿರಿಕ್​, ಉಣುಗೋಲಿನಿಂದ ಹಲ್ಲೆ! ಕರೆಂಟ್ ಲೈನ್ ಕೇಳಲು ಬಂದವ ದೊಣ್ಣೆಯಿಂದ ಹಲ್ಲೆ! ಕ್ರೈಂ ನ್ಯೂಸ್​

MALENADUTODAY.COM | SHIVAMOGGA  | #KANNADANEWSWEB ನುಗ್ಗೆಕಾಯಿ ಕಿತ್ತಿರೋ ವಿಚಾರಕ್ಕೆ ಕಿರಿಕ್ ಶಿವಮೊಗ್ಗ ಜಿಲ್ಲೆ ಹೊಸನಗರ (Hosanagara) ತಾಲ್ಲೂಕಿನ ಗ್ರಾಮವೊಂದರಲ್ಲಿ ನುಗ್ಗೆಕಾಯಿ ವಿಚಾರಕ್ಕೆ  ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆಯೊಂದು ನಡೆದಿದೆ. ಮೊನ್ನೆ ಸಂಜೆ ಈ ಘಟನೆ ಸಂಭವಿಸಿದೆ. ಇಲ್ಲಿನ ಗ್ರಾಮವೊಂದರ ನಿವಾಸಿ ಒಬ್ಬರು ರಿಪ್ಪನ್​ಪೇಟೆಗೆ ಹೋಗಿ ವಾಪಸ್​ ಮನೆಗೆ ಬರುವಾಗ, ಅದೇ ಗ್ರಾಮದ ನಿವಾಸಿ, ಮನೆ ಹಿತ್ತಲಿನಲ್ಲಿ  ಬೆಳೆದಿದ್ದ ನುಗ್ಗೆಕಾಯಿಯನ್ನು ಕೀಳುತ್ತಿರುವುದು ಕಾಣಿಸಿದೆ. ಸಹಜವಾಗಿಯೇ ನಮ್ಮನೆಯ ಹಿತ್ಲಿಂದ ಯಾಕೆ ನುಗ್ಗೆಕಾಯಿ ಕಿತ್ಕೊಂಡು ಹೋಗ್ತಿದ್ದಿಯಾ, ಹೇಳೋದು … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು