ಇನ್ನಷ್ಟು ದಿನ ಮುಂದುವರಿಯುತ್ತೆ ಥಂಡಿ ಮಳೆ/ ಆರೋಗ್ಯ ಹುಷಾರು! / ಸರ್ಕಾರದಿಂದ ಎಚ್ಚರಿಕೆಯ ಸಲಹೆ/ ಕಾಯಿಲೆ ಬೀಳದಿರಲು ಏನು ಮಾಡಬೇಕು? ಏನು ಮಾಡಬಾರದು? ವಿವರ ಇಲ್ಲಿದೆ ಓದಿ

ಪ್ರಸ್ತುತ, ಮಾಂಡೋಸ್ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ  ವ್ಯಾಪಕ ಮಳೆಯಾಗುತ್ತಿದೆ. ಅಲ್ಲದೆ ಶೀತ ಗಾಳಿ ಹಾಗೂ ಅತಿ ಕಡಿಮೆ ತಾಪಮಾನವಿದೆ. ಈ ಪರಿಸ್ಥಿತಿಯು ಇನ್ನಷ್ಟು ದಿನ  ಮುಂದುವರೆಯುವ ಸಾಧ್ಯತೆಯಿದೆ. ಮೇಲಾಗಿ ಮುಂದಿನ ವಾರದಲ್ಲಿ ಇನ್ನೊಂದು ಚಂಡಮಾರುತವು ಬಂಗಾಳಕೊಳ್ಳಿಗೆ ಅಪ್ಪಳಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆಯು ನೀಡಿದೆ. ಹಾಗಾಗಿ ಪ್ರತಿಕೂಲ ಹವಾಮಾನದಿಂದಾಗಿ, ಜನರ ಆರೋಗ್ಯದಲ್ಲಿ ವ್ಯತ್ಯಾಸಗಳು ಆಗುವ ಸಾಧ್ಯತೆ ಇದೆ. ಅಲ್ಲದೆ ವಿವಿಧ ಕಾಯಿಲೆಗಳು ಹರಡುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ … Read more

ಇನ್ನಷ್ಟು ದಿನ ಮುಂದುವರಿಯುತ್ತೆ ಥಂಡಿ ಮಳೆ/ ಆರೋಗ್ಯ ಹುಷಾರು! / ಸರ್ಕಾರದಿಂದ ಎಚ್ಚರಿಕೆಯ ಸಲಹೆ/ ಕಾಯಿಲೆ ಬೀಳದಿರಲು ಏನು ಮಾಡಬೇಕು? ಏನು ಮಾಡಬಾರದು? ವಿವರ ಇಲ್ಲಿದೆ ಓದಿ

ಪ್ರಸ್ತುತ, ಮಾಂಡೋಸ್ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ  ವ್ಯಾಪಕ ಮಳೆಯಾಗುತ್ತಿದೆ. ಅಲ್ಲದೆ ಶೀತ ಗಾಳಿ ಹಾಗೂ ಅತಿ ಕಡಿಮೆ ತಾಪಮಾನವಿದೆ. ಈ ಪರಿಸ್ಥಿತಿಯು ಇನ್ನಷ್ಟು ದಿನ  ಮುಂದುವರೆಯುವ ಸಾಧ್ಯತೆಯಿದೆ. ಮೇಲಾಗಿ ಮುಂದಿನ ವಾರದಲ್ಲಿ ಇನ್ನೊಂದು ಚಂಡಮಾರುತವು ಬಂಗಾಳಕೊಳ್ಳಿಗೆ ಅಪ್ಪಳಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆಯು ನೀಡಿದೆ. ಹಾಗಾಗಿ ಪ್ರತಿಕೂಲ ಹವಾಮಾನದಿಂದಾಗಿ, ಜನರ ಆರೋಗ್ಯದಲ್ಲಿ ವ್ಯತ್ಯಾಸಗಳು ಆಗುವ ಸಾಧ್ಯತೆ ಇದೆ. ಅಲ್ಲದೆ ವಿವಿಧ ಕಾಯಿಲೆಗಳು ಹರಡುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ … Read more

ಸಾರ್ವಜನಿಕರಿಗೆ ಸೂಚನೆ | ಡಿ.13 ರವರೆಗೆ 6 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್​| ಯಾವ್ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆಯಾಗಲಿದೆ ಎಂಬ ವಿವರ ಇಲ್ಲಿದೆ

ಬೆಂಗಳೂರು: ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಮಾಂಡೌಸ್​  ಚಂಡ  ಮಾರುತದಿಂದ (mandous cyclone karnataka) ಉತ್ತರ ಕರಾವಳಿ ತಮಿಳುನಾಡು, ಪುದುಚೇರಿಯಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯು. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಹಳದಿ ಅಲರ್ಟ್‌ ಘೋಷಿಸಿದೆ. ಇದನ್ನು ಸಹ ಓದಿ : ಪತಿ ಎದುರೇ ನಡೀತು ಪತ್ನಿಯ ಕಿಡ್ನ್ಯಾಪ್​/ ಇಟ್ಟುಕೊಂಡವನೇ ಮಾಡಿದ್ದ ಅಪಹರಣ/ ಸ್ಟೇಷನ್ ಮಟ್ಟಿಲೇರಿತು ಇಬ್ಬರು ಪುರುಷರ ಜೊತೆಗಿನ ಸಂಸಾರ ಕದನ ಮಾಂಡೌಸ್​ ಚಂಡಮಾರುತ … Read more

ಸಾರ್ವಜನಿಕರಿಗೆ ಸೂಚನೆ | ಡಿ.13 ರವರೆಗೆ 6 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್​| ಯಾವ್ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆಯಾಗಲಿದೆ ಎಂಬ ವಿವರ ಇಲ್ಲಿದೆ

ಬೆಂಗಳೂರು: ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಮಾಂಡೌಸ್​  ಚಂಡ  ಮಾರುತದಿಂದ (mandous cyclone karnataka) ಉತ್ತರ ಕರಾವಳಿ ತಮಿಳುನಾಡು, ಪುದುಚೇರಿಯಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯು. ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಹಳದಿ ಅಲರ್ಟ್‌ ಘೋಷಿಸಿದೆ. ಇದನ್ನು ಸಹ ಓದಿ : ಪತಿ ಎದುರೇ ನಡೀತು ಪತ್ನಿಯ ಕಿಡ್ನ್ಯಾಪ್​/ ಇಟ್ಟುಕೊಂಡವನೇ ಮಾಡಿದ್ದ ಅಪಹರಣ/ ಸ್ಟೇಷನ್ ಮಟ್ಟಿಲೇರಿತು ಇಬ್ಬರು ಪುರುಷರ ಜೊತೆಗಿನ ಸಂಸಾರ ಕದನ ಮಾಂಡೌಸ್​ ಚಂಡಮಾರುತ … Read more