ಇವತ್ತು ಎಷ್ಟಿದೆ ಅಡಕೆ ದರ!? ಶಿವಮೊಗ್ಗ , ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ ಮಾರ್ಕೆಟ್‌ ರೇಟ್‌ ಎಷ್ಟು?

Shivamogga ivattina adike rate today | Arecanut Rate today |Shimoga | Sagara |  Arecanut/ Betelnut/ Supari | Date Mar 22, 2024|Shivamogga  ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.     ಶಿವಮೊಗ್ಗ ಮಾರುಕಟ್ಟೆ           ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ … Read more

ಶಿವಮೊಗ್ಗ, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿತ್ರದುರ್ಗ ಎಷ್ಟಿದೆ ಇವತ್ತಿನ ಅಡಿಕೆ ದರ?

Shivamogga ivattina adike rate today | Arecanut Rate today |Shimoga | Sagara |  Arecanut/ Betelnut/ Supari | Date Mar 1, 2024|Shivamogga  ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಎಷ್ಟಿದೆ ಇವತ್ತಿನ ಅಡಿಕೆ ರೇಟು   ಅಡಕೆ ಮಾರುಕಟ್ಟೆ ಕನಿಷ್ಠ … Read more

ಅಡಕೆ ರೇಟು ಎಷ್ಟಿದೆ? ಶಿವಮೊಗ್ಗ, ಚಿತ್ರದುರ್ಗ, ಚನ್ನಗಿರಿ, ಉತ್ತರಕನ್ನಡ, ದಕ್ಷಿಣಕನ್ನಡ, ಮಡಿಕೇರಿ ಅಡಿಕೆ ರೇಟಿನ ವಿವರ

Shivamogga ivattina adike rate today | Arecanut Rate today |Shimoga | Sagara |  Arecanut/ Betelnut/ Supari | Date Feb 21, 2024|Shivamogga  ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.      ಶಿವಮೊಗ್ಗ ಮಾರುಕಟ್ಟೆಯಲ್ಲಿ ಎಷ್ಟಾಯ್ತು ಅಡಕೆ ದರ?       ಅಡಿಕೆ … Read more

ಉದ್ಯಮಿ ಸಿದ್ದಾರ್ಥ್​ ರೀತಿಯಲ್ಲಿ ನೇತ್ರಾವತಿ ನದಿಗೆ ಹಾರಿದ ಚಿಕ್ಕಮಗಳೂರು ವ್ಯಾಪಾರಿ!

ಉದ್ಯಮಿ ಸಿದ್ದಾರ್ಥ್​ ರೀತಿಯಲ್ಲಿ ನೇತ್ರಾವತಿ ನದಿಗೆ ಹಾರಿದ ಚಿಕ್ಕಮಗಳೂರು ವ್ಯಾಪಾರಿ!

KARNATAKA NEWS/ ONLINE / Malenadu today/ Oct 31, 2023 SHIVAMOGGA NEWS DAKSHINA KANNADA| ಜಿಲ್ಲೆಯ ನೇತ್ರಾವತಿ ಸೇತುವೆ ಮೇಲಿನಿಂದ ಚಿಕ್ಕಮಗಳೂರು ಜಿಲ್ಲೆಯ ವ್ಯಾಪಾರಿಯೊಬ್ಬರು ಹಾರಿ ಸಾವನ್ನಪ್ಪಿದ್ದಾರೆ. ಈ ಹಿಂದೆ ನಡೆದಿದ್ದ ಉದ್ಯಮಿ ಸಿದ್ದಾರ್ಥರವರ ಮಾದರಿಯಲ್ಲಿಯೇ ಈ ಪ್ರಕರಣ ನಡೆದಿದೆ.  ಉಳ್ಳಾಲದ ಸೇತುವೆ ಮೇಲಿಂದ ವ್ಯಾಪಾರಿಯು ನದಿಗೆ ಹಾರಿದ್ದಾರೆ. ಇದನ್ನ ಗಮನಿಸಿದವರು ಅವರ ಕಾರಿನ ಫೋಟೋ ವಾಟ್ಸ್ಯಾಪ್​ಗಳಲ್ಲಿ ಹಂಚಿಕೊಂಡು ಮೃತರ ಗುರುತು ಪತ್ತೆ ಮಾಡಿದ್ದಾರೆ. ಸೇತುವೆ ಮೇಲೆ ಕಾರು ನಿಲ್ಲಿಸಿ ಚಿಕ್ಕಮಗಳೂರು ಜಿಲ್ಲೆಯ ಪ್ರಸನ್ನ … Read more

ಅಧಿಕಾರಿಗಳಿಗೆ ಆರಗ ಶಾಕ್! ಹುಲಿಕಲ್​ನಲ್ಲಿ ಅಧಿಕಾರಿಯ ಮಾನವೀಯತೆ! ಆಶ್ರಯ ಮನೆ ಬದ್ಲು ಚರ್ಚ್​ ಕಟ್ಟಿದ್ರು! ಮೂಡಿಗೆರೆಯಲ್ಲಿ ಮೂವರು ನೀರು ಪಾಲು!

ಅಧಿಕಾರಿಗಳಿಗೆ ಆರಗ ಶಾಕ್!  ಹುಲಿಕಲ್​ನಲ್ಲಿ ಅಧಿಕಾರಿಯ ಮಾನವೀಯತೆ!  ಆಶ್ರಯ ಮನೆ ಬದ್ಲು ಚರ್ಚ್​ ಕಟ್ಟಿದ್ರು! ಮೂಡಿಗೆರೆಯಲ್ಲಿ ಮೂವರು ನೀರು ಪಾಲು!

KARNATAKA NEWS/ ONLINE / Malenadu today/ Aug 6, 2023 SHIVAMOGGA NEWS  ಮಾನವೀಯತೆ ಮರೆದ ಅರಣ್ಯ ಇಲಾಖೆ.  ಕರಾವಳಿ ಸಂಪರ್ಕದ ಹುಲಿಕಲ್ ಘಾಟ್ ರಸ್ತೆಯಲ್ಲಿ ಸಂಭವಿಸಿದ ಲಾರಿ ಅಪಘಾತದಲ್ಲಿ ಚಾಲಕನೊಬ್ಬ ಗಂಭೀರವಾಗಿ ಗಾಯಗೊಂಡು ಪಜ್ಞೆ ತಪ್ಪಿ ಬಿದ್ದಿದ್ದ. ಈ ವೇಳೇ ಇದನ್ನ ಗಮನಿಸಿದ  ಸಿದ್ದಾಪುರ ವನ್ಯಜೀವಿ ವಲಯದ ಅರಣ್ಯಾಧಿಕಾರಿ ತಮ್ಮ ಇಲಾಖಾ ವಾಹನದಲ್ಲಿ ಗಾಯಾಳುವನ್ನ ಸಿದ್ದಾಪುರ ಸರಕಾರಿ ಆಸ್ಪತ್ರೆಗೆ ಕರೆತಂದು ತುರ್ತು ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಚಾಲಕನ ಚೇತರಿಸಿಕೊಳ್ಳುತ್ತಿದ್ದು, ಇಲಾಖಾ ಅಧಿಕಾರಿಗಳ ಮಾನವೀಯತೆಗೆ ಕುಟುಂಬ … Read more

ಭದ್ರಾವತಿಯಲ್ಲಿ ಡಾ.ವಿಷ್ಣುವರ್ದನ್​ ಪ್ರಶಸ್ತಿ/ ಎಣ್ಣೆ ಏಟು, ದಾರಿ ತಪ್ಪಿದ ಆಟೋ/ ಮನೆ ಮೇಲೆ ಬಿದ್ದ ಪಿಕಪ್​/ ಚಾರ್ತುಮಾಸ್ಯದಲ್ಲಿ ಮಾಜಿ ಕ್ರಿಕೆಟಿಗ! TODAY@NEWS

KARNATAKA NEWS/ ONLINE / Malenadu today/ Jul 15, 2023 SHIVAMOGGA NEWS ಭದ್ರಾವತಿಯಲ್ಲಿ ಡಾ. ವಿಷ್ಣುವರ್ದನ್​ ಪ್ರಶಸ್ತಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನಲ್ಲಿ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಕತ್ವದೊಂದಿಗೆ, ಅಪೇಕ್ಷ ನೃತ್ಯ ಕಲಾವೃಂದದಿಂದ ಇದೇ  ಜುಲೈ 16ರಂದು ಡಾ. ವಿಷ್ಣುವರ್ಧನ್ Dr. Vishnuvardhan ಪ್ರಶಸ್ತಿ ಹಾಗೂ ಅಪೇಕ್ಷ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಸಿದ್ದಾರೂಢನಗರದ ಬಸವೇಶ್ವರ ಸಭಾಭವನದಲ್ಲಿಈ ಕಾರ್ಯಕ್ರಮ ನಡೆಯಲಿದೆ  ಎಣ್ಣೆ ನಶೆಯಲ್ಲಿ ಚಾಲಕ! ಉರುಳಿದ ಆಟೋ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ … Read more

ಶಿವಮೊಗ್ಗ ಸಿಟಿಗೆ ಬರುವವರು ದುಡ್ಡಿಲ್ಲದೇ ಊಟ ಮಾಡಬಹುದು! ಹಸಿವು ತಣಿಸಲು ಕಾಸು ಬೇಕಿಲ್ಲ! ಏನಿದು ವಿಶೇಷ?

KARNATAKA NEWS/ ONLINE / Malenadu today/ Jul 11, 2023 SHIVAMOGGA NEWS   ಯಾವುದೋ ಊರು, ಎನೋ ಕೆಲಸ, ಶಿವಮೊಗ್ಗಕ್ಕೆ ಬಂದಿದ್ದಾರೆ ಆತ. ಅನುಭವದ ಬದುಕಿನ ಕೈಯಲ್ಲಿ ಕಾಸಿಲ್ಲ. ಕೈವೊಡ್ಡಿ ಕೇಳಲು ಮನಸ್ಸಿಲ್ಲ. ಕೇಳ ಎನ್ನುವ ಮನಸ್ಸಿಗೂ, ಅವಮಾನ ಎದುರಿಸುವ ಆತಂಕ. ಇರಲಿ ಬಿಡು ಹಸಿವು ಹಾಗೆ ಎಂದುಕೊಂಡೆ, ಎಲ್ಲೋ ಸಿಗುವ ನೀರು ಕುಡಿದು ಸುಮ್ಮನಾಗುವವರು ನಮ್ಮೂರಲ್ಲಿ ಬಹಳ ಮಂದಿ ಇದ್ದಾರೆ.  ಅಂತವರ ಹಸಿವು, ಅನ್ನದೇವರಿಗೂ ಶಾಪವಿದ್ದಂತೆ. ಹಾಗಾಗಿ, ಮುಜುಗರಕ್ಕೋ ಅಥವಾ ಸ್ವಾಭಿಮಾನಕ್ಕೋ ಅಥವಾ ದುಡ್ಡಿಲ್ಲದ … Read more

ಟ್ರಕ್ಕಿಂಗ್​ಗೆ ಬಂದಿದ್ದ ಯುವಕ ಸಾವು! ನೇತ್ರಾವತಿ ಪೀಕ್​ ಸ್ಪಾಟ್​ನಲ್ಲಿ ನಡೆದಿದ್ದೇನು?

KARNATAKA NEWS/ ONLINE / Malenadu today/ Jul 1, 2023 SHIVAMOGGA NEWS ಚಿಕ್ಕಮಗಳೂರು  ಜಿಲ್ಲೆಯಲ್ಲಿ ಟ್ರಕ್ಕಿಂಗ್​ಗೆ ಎಂದು ಬಂದಿದ್ದ ಪ್ರವಾಸಿಗನೊಬ್ಬ ಹೃದಯಘಾತದಿಂದಾಗಿ ಸಾವನ್ನಪ್ಪಿದ್ಧಾನೆ. 27 ವರ್ಷದ ರಕ್ಷಿತ್ ಮೃತ ಯುವಕ. ಮೂಲತಃ ಮೈಸೂರು ಕಡೆಯವರು.  ಮೈಸೂರಿನಿಂದ ಒಟ್ಟಾರೆ ಏಳು ಮಂದಿ ಟ್ರಕ್ಕಿಂಗ್​ಗೆ ಅಂತಾ ಚಿಕ್ಕಮಗಳೂರಿಗೆ ಆಗಮನಿಸಿದ್ದರು, ಕುದುರೆ ಮುಖದಿಂದ ನೇತ್ರಾವತಿ ಪೀಕ್ ಸ್ಪಾಟ್​ಗೆ ತೆರಳುತ್ತಿದ್ದರು. ಈ ನಡುವೆ ದಾರಿಯಲ್ಲಿಯೇ ರಕ್ಷಿತ್​ಗೆ ಎದೆನೋವು ಕಾಣಿಸಿದೆ. ತಕ್ಷಣಕ್ಕೆ ಅವರಿಗೆ ಚಿಕಿತ್ಸೆ ನೀಡಲು ಸಹ ಅಲ್ಲಿ ಸಾಧ್ಯವಿರಲಿಲ್ಲ. ಇನ್ನೂ … Read more

ಕಾರ್ಯಕರ್ತನ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡು ಹೆಗಲುಕೊಟ್ಟ ಸ್ಪೀಕರ್ ಯುಟಿ ಖಾದರ್​!

KARNATAKA NEWS/ ONLINE / Malenadu today/ Jun 5, 2023 SHIVAMOGGA NEWS ಶಿವಮೊಗ್ಗ/ ನಿಧನ‌ ಹೊಂದಿದ ಕಾಂಗ್ರೆಸ್‌ ಕಾರ್ಯಕರ್ತನ ಅಂತ್ಯಸಂಸ್ಕಾರದಲ್ಲಿ ಸ್ಪೀಕರ್ ಯುಟಿ ಖಾದರ್ ಪಾಲ್ಗೊಂಡು, ತಮ್ಮ ಪಕ್ಷದ ಕಾರ್ಯಕರ್ತನಿಗೆ ಅಂತಿಮ ನಮನ ಸಲ್ಲಿಸಿದರು. ಅಂತ್ಯಸಂಸ್ಕಾರಕ್ಕೆ ಮೃತದೇಹವನ್ನು ಕೊಂಡೊಯ್ಯುವಾಗ ಹೆಗಲು ಕೊಟ್ಟ ಸ್ಪೀಕರ್​, ಕೊನೆಕ್ಷಣದವರೆಗೂ ಇದ್ದು, ಅಗಲಿದ ಕಾರ್ಯಕರ್ತನಿಗೆ ವಿದಾಯ ಹೇಳಿದರು.  ಕುರ್ನಾಡು ಮಿತ್ತಕೋಡಿ ವೆಂಕಪ್ಪ ಕಾಜವ ಅವರ ಪುತ್ರ ಹಾಗೂ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವರ ಸಹೋದರ ಶರತ್ ಕಾಜವ … Read more

ಮಂಗಳೂರು-ಶಿವಮೊಗ್ಗ ರಸ್ತೆಯಲ್ಲಿ ಪಲ್ಟಿಯಾದ ಪೆಟ್ರೋಲ್ ಟ್ಯಾಂಕರ್! ಇಂಧನ ಸೋರಿಕೆ!

Petrol tanker overturns on Mangaluru-Shimoga road Fuel leak!