ಶಿವಮೊಗ್ಗದಲ್ಲಿ ವಿಜ್ರಂಭಣೆಯ ಶ್ರೀ ವೀರಭದ್ರೇಶ್ವರ ಸ್ವಾಮಿ ಜಯಂತ್ಯೋತ್ಸವ/ ಶಿವಮೊಗ್ಗಕ್ಕೆ ಬರಲಿದ್ದಾರೆ ಡಾಲಿ ಧನಂಜಯ್! ಅಧಿತಿ ಪ್ರಭುದೇವ

KARNATAKA NEWS/ ONLINE / Malenadu today/ Sep 22, 2023 SHIVAMOGGA NEWS’ ವೀರಭದ್ರ ಸ್ವಾಮಿಯ ಅದ್ಧೂರಿ ಜಯಂತ್ಯೋತ್ಸವಕ್ಕೆ ಶಿವವಮೊಗ್ಗ ಸಜ್ಜಾಗಿದೆ. ಇದೇ ಸೆಪ್ಟೆಂಬರ್‌ 23 ರಂದು ಜಿಲ್ಲಾ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯು ಅದ್ಧೂರಿಯಾಗಿ ಸಂಗೀತಯುಕ್ತ ಇಷ್ಟಲಿಂಗ ಪೂಜೆ  ಹಾಗೂ ಧರ್ಮಸಭೆಯೊಂದಿಗೆ ಶ್ರೀ ವೀರಭದ್ರೇಶ್ವರ ಜಯಂತ್ಯೋತ್ಸವವನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಲೋಕೋದ್ಧಾರಕನಾದ ಶ್ರೀ ವೀರಭದ್ರೇಶ್ವರ ಸ್ವಾಮಿಯು ಜನ್ಮತಳೆದ ಬಗೆಯನ್ನು ತಿಳಿಸುವ ಈ ಲೇಖನ ಭಕ್ತ ಸಮೂಹಕ್ಕಾಗಿ. ಶ್ರೀ ವೀರಭದ್ರ ಸ್ವಾಮಿಯ ಚರಿತ್ರೆ ಹಿಂದೆ ದಕ್ಷ … Read more

ಮದುವೆಯಾಗದ ಬ್ರಹ್ಮಚಾರಿಗಳಿಂದ ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ! ಡಾಲಿ ಧನಂಜಯ್​ರಿಂದಲೇ ಆರಂಭ! ಏನಿದು ವಿಶೇಷ?

 MALENADUTODAY.COM | #KANNADANEWSWEB ಬ್ರಹ್ಮಚಾರಿಗಳ ನಡೆ ಮಾದಪ್ಪನ ಬೆಟ್ಟದ ಕಡೆ ಸ್ಲೋಗನ್​ನೊಂದಿಗೆ ಬ್ರಹ್ಮಚಾರಿಗಳೆಲ್ಲಾ ಮಹದೇಶ್ವರ ಬೆಟ್ಟಕ್ಕೆ ಮೂರು ದಿನಗಳ ಪಾದಯಾತ್ರೆ ಕೈಘೊಂಡಿದ್ದಾರೆ. ಈ ಪಾದಯಾತ್ರೆಗೆ ನಟ ಡಾಲಿ ಧನಂಜಯ್ ಸಾತ್ ನೀಡಿದ್ದಾರೆ. ಮದುವೆಯಾಗದ ಸಮಸ್ಯೆಯ ಬಗ್ಗೆ ಗಮನ ಸೆಳೆಯಲು ಮಂಡ್ಯ ಜಿಲ್ಲೆಯ ಯುವಕರ ಗುಂಪು ಮಲೈ ಮಹದೇಶ್ವರನ ಬೆಟ್ಟಕ್ಕೆ ಪಾದಯಾತ್ರೆ ಹೊರಟಿತ್ತು. ಸದ್ಯ ಇವರ ಪಾದಯಾತ್ರೆ ಸಖತ್ ಟ್ರೆಂಂಡ್ ಆಗುತ್ತಿದೆ. ಮಂಡ್ಯದಿಂದ ಚಾಮರಾಜನಗರದ ಮಲೈ ಮಹದೇಶ್ವರ ಬೆಟ್ಟಕ್ಕೆ 3 ದಿನಗಳ ಪಾದಯಾತ್ರೆ ಕೈಗೊಂಡಿರುವ ಈ ಯುವಕರು,  ಕೃಷಿಕರು … Read more

ಮದುವೆಯಾಗದ ಬ್ರಹ್ಮಚಾರಿಗಳಿಂದ ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ! ಡಾಲಿ ಧನಂಜಯ್​ರಿಂದಲೇ ಆರಂಭ! ಏನಿದು ವಿಶೇಷ?

 MALENADUTODAY.COM | #KANNADANEWSWEB ಬ್ರಹ್ಮಚಾರಿಗಳ ನಡೆ ಮಾದಪ್ಪನ ಬೆಟ್ಟದ ಕಡೆ ಸ್ಲೋಗನ್​ನೊಂದಿಗೆ ಬ್ರಹ್ಮಚಾರಿಗಳೆಲ್ಲಾ ಮಹದೇಶ್ವರ ಬೆಟ್ಟಕ್ಕೆ ಮೂರು ದಿನಗಳ ಪಾದಯಾತ್ರೆ ಕೈಘೊಂಡಿದ್ದಾರೆ. ಈ ಪಾದಯಾತ್ರೆಗೆ ನಟ ಡಾಲಿ ಧನಂಜಯ್ ಸಾತ್ ನೀಡಿದ್ದಾರೆ. ಮದುವೆಯಾಗದ ಸಮಸ್ಯೆಯ ಬಗ್ಗೆ ಗಮನ ಸೆಳೆಯಲು ಮಂಡ್ಯ ಜಿಲ್ಲೆಯ ಯುವಕರ ಗುಂಪು ಮಲೈ ಮಹದೇಶ್ವರನ ಬೆಟ್ಟಕ್ಕೆ ಪಾದಯಾತ್ರೆ ಹೊರಟಿತ್ತು. ಸದ್ಯ ಇವರ ಪಾದಯಾತ್ರೆ ಸಖತ್ ಟ್ರೆಂಂಡ್ ಆಗುತ್ತಿದೆ. ಮಂಡ್ಯದಿಂದ ಚಾಮರಾಜನಗರದ ಮಲೈ ಮಹದೇಶ್ವರ ಬೆಟ್ಟಕ್ಕೆ 3 ದಿನಗಳ ಪಾದಯಾತ್ರೆ ಕೈಗೊಂಡಿರುವ ಈ ಯುವಕರು,  ಕೃಷಿಕರು … Read more