ತೀರ್ಥಹಳ್ಳಿಯಲ್ಲಿ ಡಿಎಸ್ಎಸ್ ತಮಟೆ ಚಳವಳಿ: ಶಾಸಕ ಆರಗ ಜ್ಞಾನೇಂದ್ರ ವಿರುದ್ಧ ಆಕ್ರೋಶ.
ತೀರ್ಥಹಳ್ಳಿ : ತೀರ್ಥಹಳ್ಳಿಯ ಶಿರುಪತಿ ಗ್ರಾಮದಲ್ಲಿ ದಲಿತರಿಗೆ ಸರ್ಕಾರದಿಂದ ಮಂಜೂರಾದ ಜಮೀನಿನ ಸಾಗುವಳಿಗೆ ಪಟ್ಟಭದ್ರ ಹಿತಾಸಕ್ತಿಗಳು ಅಡ್ಡಿಪಡಿಸುತ್ತಿವೆ ಎಂದು ಆರೋಪಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಘಟಕವು ಭೂ ಮಾಪನ ಕಚೇರಿಯ ಮುಂಭಾಗ ಶುಕ್ರವಾರ ಹಠಾತ್ ತಮಟೆ ಚಳವಳಿ ನಡೆಸಿತು. ಶಿವಮೊಗ್ಗದ ನಿರಂಜನಿ ರವೀಂದ್ರ ಅವರಿಗೆ ಸೌತ್ ಇಂಡಿಯನ್ ವುಮೆನ್ ಅಚೀವರ್ಸ್ ಅವಾರ್ಡ್ ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿಯ ಸಂಚಾಲಕ ಕೀಗಡಿ ಕೃಷ್ಣಮೂರ್ತಿ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದು ದಶಕಗಳು ಕಳೆದರೂ ದಲಿತರು ಇಂದಿಗೂ ಭಯದ … Read more