ಬೇಳೂರು ಗೋಪಾಲಕೃಷ್ಣರ ಪರವಾಗಿ ಮಗಳು ‘ಮೇಘ’ ಪ್ರಚಾರ!

Bhadravathi Old Town theft case took place in Bhadravathi after 8 years, jp exclusive

KARNATAKA NEWS/ ONLINE / Malenadu today/ May 3, 2023 GOOGLE NEWS ಸಾಗರ/ ಶಿವಮೊಗ್ಗ/ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ(sagara assembly constituency) ಪ್ರಚಾರ ಕಳೆಕಟ್ಟಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್​ ಕುಮಾರ್ , ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ರವರ ಪರವಾಗಿ ಪ್ರಚಾರ ಮಾಡಿದ್ದರು. ಇದರ ಬೆನ್ನಲ್ಲೆ ಬೇಳೂರು ಗೋಪಾಲಕೃಷ್ಣರವರ ಪುತ್ರಿ ಕೂಡ ಪ್ರಚಾರದ ಅಖಾಡಕ್ಕೆ ಇಳಿದು ತಂದೆಯ ಪರವಾಗಿ ವೋಟು ಕೇಳುತ್ತಿದ್ದಾರೆ.  ಮತದಾರದ ಬಳಿ ‘ಮೇಘ’ ಪ್ರಚಾರ ಇವತ್ತು  ಕಾಂಗ್ರೆಸ್​ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣರ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು