ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದ ತಂದೆ! ಹೃದಯ ಕಲಕುತ್ತಿದೆ ಭೀಕರ ಘಟನೆ

ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದ ತಂದೆ!  ಹೃದಯ  ಕಲಕುತ್ತಿದೆ  ಭೀಕರ ಘಟನೆ

KARNATAKA NEWS/ ONLINE / Malenadu today/ Jun 2, 2023 SHIVAMOGGA NEWS ದಾವಣಗೆರೆ ಯಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ತಂದೆಯೇ ತನ್ನಿಬ್ಬರು ಅವಳಿ ಮಕ್ಕಳನ್ನ ಕೊಂದಿರುವ ಬಗ್ಗೆ ವರದಿಯಾಗಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಟೋಲ್ ಹತ್ತಿರ ಈ ಕೃತ್ಯವೆಸಗಿದ್ದು, ಆತ ದಾವಣಗೆರೆ ನಗರದ ಆಂಜನೇಯ ಬಡಾವಣೆ ನಿವಾಸಿಯಾಗಿದ್ಧಾನೆ.  ನಾಲ್ಕು ವರ್ಷದ ನಾಲ್ಕು ತಿಂಗಳ ಮಕ್ಕಳು ಮೃತರಾಗಿದ್ದಾರೆ.  ಇದನ್ನು ಸಹ ಓದಿ :  ಚೀಲೂರು ಡಬ್ಬಲ್​ ಅಟ್ಯಾಕ್! ಹಂದಿ ಅಣ್ಣಿ ಕೊಲೆ ಆರೋಪಿಗಳ … Read more

ನಿನ್ನೆ ಹರಿಹರದಲ್ಲಿ ಒಂದು ರೈಲಿನ ಬೋಗಿ ಮೇಲೆ ಹತ್ತಿ ಇನ್ನೊಂದು ಬೋಗಿ! ಏನಿದು ಘಟನೆ

Yesterday at Harihar, one of the coaches of the train climbed on top of the other. What is the incident?

ತವರು ಮನೆ ಆಸ್ತಿಗಾಗಿ ಕೊಲೆಯಾಗುತ್ತಿವೆ ಕರುಳ ಸಂಬಂಧಗಳು! ಅಕ್ಕನನ್ನೆ ಕೊಂದ ತಮ್ಮ! ಏನಿದು ಪ್ರಕರಣ!

ತವರು ಮನೆ ಆಸ್ತಿಗಾಗಿ ಕೊಲೆಯಾಗುತ್ತಿವೆ ಕರುಳ ಸಂಬಂಧಗಳು! ಅಕ್ಕನನ್ನೆ ಕೊಂದ ತಮ್ಮ!  ಏನಿದು ಪ್ರಕರಣ!

KARNATAKA NEWS/ ONLINE / Malenadu today/ May 21, 2023   ದಾವಣಗೆರೆ/ ಕಾಯ್ದೆ ಕಟ್ಟಳೆಗಳ ಬಳಕೆ ಹಾಗೂ ದರ್ಬಳಕೆಯ ಪರಿಣಾಮದಿಂದಾಗಿ, ಕೌಟುಂಬಿಕ ಸಂಬಂಧಗಳು ಛಿದ್ರವಾಗುತ್ತಿದೆ. ಅದರಲ್ಲಿಯು ಒಡಹುಟ್ಟಿದ ಅಣ್ಣ-ತಂಗಿ, ಅಕ್ಕ -ತಮ್ಮಂದಿರ ಸಂಬಂಧಗಳು ನಂಟನ್ನೆ ಕಳೆದುಕೊಳ್ಳುತ್ತಿದೆ.  ನ್ಯಾಯಬೆಲೆ ಅಂಗಡಿಗಳ ಮೇಲೆ ದಾಳಿ ಮಾಡ್ತಿದ್ದ ಕಾಡಾನೆ ಸೆರೆ ಅಷ್ಟೆಯಾಕೆ ಕೊಲೆಯಾಗುವ ಮಟ್ಟಕ್ಕೆ ಈ ದ್ವೇಷಗಳು ಬೆಳೆಯುತ್ತಿದೆ ಎನ್ನುವುದಕ್ಕೆ ನ ದಾವಣಗೆರೆಯ, ಚನ್ನಗಿರಿಯ ಗುಳ್ಳಹಳ್ಳಿಯ ಘಟನೆ ಸಾಕ್ಷಿಯಾಗಿದೆ.   ಇಲ್ಲಿ, ತಮ್ಮನೇ ಅಕ್ಕನನ್ನು ದೊಣ್ಣೆಯಿಂದ ಹೊಡೆದು ಹತ್ಯೆಗೈದ … Read more

MISSING / ಇವರಿಬ್ಬರನ್ನ ಎಲ್ಲಾದರೂ ಕಂಡೀದ್ದೀರಾ? ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ

MISSING / Inform the police if you get a clue about the duo / ಇಬ್ಬರು ವ್ಯಕ್ತಿಗಳು ಕಾಣೆಯಾಗಿರುವ ಬಗ್ಗೆ ಶಿವಮೊಗ್ಗ ವಾರ್ತಾ ಇಲಾಖೆಯ ಮೂಲಕ ಪೊಲೀಸ್ ಪ್ರಕಟಣೆಯನ್ನು ನೀಡಲಾಗಿದೆ. ಇವರ ಬಗ್ಗೆ ಸುಳಿವು ಸಿಕ್ಕಲ್ಲಿ ಪೊಲೀಸರಿಗೆ ಮಾಹಿತಿ ನೀಡಿ, ದಾವಣಗೆರೆ ಜಿಲ್ಲೆಯ ಇವರುಗಳ ವಿವರ ನೀಡಲಾಗಿದೆ.

MISSING / ಇವರಿಬ್ಬರನ್ನ ಎಲ್ಲಾದರೂ ಕಂಡೀದ್ದೀರಾ? ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ

KARNATAKA NEWS/ ONLINE / Malenadu today/ May 7, 2023 GOOGLE NEWS  ಶಿವಮೊಗ್ಗ & ದಾವಣಗೆರೆ ಹಾಗೂ  ಹರಿಹರದಿಂದ ಇಬ್ಬರು ವ್ಯಕ್ತಿಗಳು ಕಾಣೆಯಾಗಿದ್ದಾರೆ. ಅವರ ಸುಳಿವು ಸಿಕ್ಕಲ್ಲಿ ಹುಡುಕಿಕೊಡಿ  ಎಂದು ಪ್ರಕಟಣೆ ನೀಡಲಾಗಿದೆ. ಈ ಇಬ್ಬರು ವ್ಯಕ್ತಿಗಳ ಗುರುತು ಪತ್ತೆಯಾದಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ದೂರವಾಣಿ ಸಂಖ್ಯೆಯನ್ನು ಕೂಡ ನೀಡಲಾಗಿದೆ.  Karnataka election/  ಕಡೆಯ ಆಟ… ಕೊನೆಯ ಪ್ರಚಾರ… ಸ್ಟಾರ್​ ಅಭ್ಯರ್ಥಿ,  ಸ್ಟಾರ್​ ಪ್ರಚಾರ/ ಸ್ವಾಭಿಮಾನ/ ಶಾಂತಿಯ ನಡಿಗೆ! ಹೇಗಿತ್ತು ಪ್ರಚಾರ ಇಲ್ಲಿದೆ ವಿವರ  … Read more

BREAKING/ ಸಂಘರ್ಷ ಪೀಡಿತ ಸುಡಾನ್​ನಿಂದ 362 ಮಂದಿ ವಾಪಸ್ ! ಶಿವಮೊಗ್ಗದ 50 ಮಂದಿ ಸೇರಿ ರಾಜ್ಯದ 114 ಕನ್ನಡಿಗರು ತವರಿಗೆ ವಾಪಸ್ !

KARNATAKA NEWS/ ONLINE / Malenadu today/ Apr 27, 2023 GOOGLE NEWS ನ್ಯೂ ದೆಹಲಿ/  ಭಾರತೀಯ ವಾಯುಪಡೆ ನಡೆಸಿದ ಆಪರೇಷನ್​ ಕಾವೇರಿ ಯಶಸ್ವಿಯಾಗಿದ್ದು , 362  ಮಂದಿಯನ್ನು ಸುರಕ್ಷಿತವಾಗಿ ಭಾರತಕ್ಕೆ ಕರತರಲಾಗಿದೆ.  ಸಿ -130 ಜೆ ‘ಸೂಪರ್ ಹರ್ಕ್ಯುಲಸ್’ ವಿಮಾನವು ಸುಡಾನ್ ನ  ಸೈದ್ನಾ ವಿಮಾನ ನಿಲ್ದಾಣದಿಂದ 121 ಭಾರತೀಯರನ್ನು ರಕ್ಷಿಸಿದೆ.  ಇನ್ನೂ ಸೌದಿ ಅರಬೆಯಿನ್​ ಏರ್​ಲೈನ್ಸ್​ ಮೂಲಕ ಒಟ್ಟು 362 ಮಂದಿ ಬೆಂಗಳೂರು ಅಂತಾರಾಷ್ಟ್ರಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾre.  ಇದನ್ನೂ ಓದಿ / … Read more

BREAKING NEWS/ ಶಿವಮೊಗ್ಗಕ್ಕೆ ಮತ್ತೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ! ಈ ಸಲ ಎಲ್ಲಿಗೊತ್ತಾ ಕಾರ್ಯಕ್ರಮ

KARNATAKA NEWS/ ONLINE / Malenadu today/ SHIVAMOGGA / Apr 22, 2023 ಶಿವಮೊಗ್ಗ/   ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಮತ್ತೆ ಬರುತ್ತಿದ್ದಾರೆ. ಇದು ಈ ವರ್ಷದಲ್ಲಿಯೇ ಅವರ ಮೂರನೇ ಭೇಟಿ.  ಹೌದು, ಮೊದಲು ಶಿವಮೊಗ್ಗ ವಿಮಾನ ನಿಲ್ದಾಣ (Shivamogga airport )  ಉದ್ಘಾಟನೆಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ , ಏರ್​ಪೋರ್ಟ್​ನ ಅನಾವರಣದಿಂದ ಆಗುವ ಪ್ರಯೋಜನದ ಬಗ್ಗೆ ಹೇಳಿದ್ದರು.  Read/ BREAKING NEWS/ ಶಿವಮೊಗ್ಗ ಜೆಡಿಎಸ್​ಗೆ ಕಾಂಗ್ರೆಸ್​ & ಬಿಜೆಪಿಯಿಂದ ಪ್ಲಸ್​ 1/ … Read more

BREAKING NEWS/ ಶಿವಮೊಗ್ಗಕ್ಕೆ ಮತ್ತೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ! ಈ ಸಲ ಎಲ್ಲಿಗೊತ್ತಾ ಕಾರ್ಯಕ್ರಮ

KARNATAKA NEWS/ ONLINE / Malenadu today/ SHIVAMOGGA / Apr 22, 2023 ಶಿವಮೊಗ್ಗ/   ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಮತ್ತೆ ಬರುತ್ತಿದ್ದಾರೆ. ಇದು ಈ ವರ್ಷದಲ್ಲಿಯೇ ಅವರ ಮೂರನೇ ಭೇಟಿ.  ಹೌದು, ಮೊದಲು ಶಿವಮೊಗ್ಗ ವಿಮಾನ ನಿಲ್ದಾಣ (Shivamogga airport )  ಉದ್ಘಾಟನೆಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ , ಏರ್​ಪೋರ್ಟ್​ನ ಅನಾವರಣದಿಂದ ಆಗುವ ಪ್ರಯೋಜನದ ಬಗ್ಗೆ ಹೇಳಿದ್ದರು.  Read/ BREAKING NEWS/ ಶಿವಮೊಗ್ಗ ಜೆಡಿಎಸ್​ಗೆ ಕಾಂಗ್ರೆಸ್​ & ಬಿಜೆಪಿಯಿಂದ ಪ್ಲಸ್​ 1/ … Read more

SUDAN / ಗುಂಡಿನ ಮಳೆಯಾಗುತ್ತಿರುವ ಸೂಡಾನ್​ನಲ್ಲಿ ಸಂಕಷ್ಟ ಎದುರಿಸ್ತಿದ್ದಾರೆ ಶಿವಮೊಗ್ಗ, ಮೈಸೂರು, ದಾವಣಗೆರೆಯ ಮಂದಿ

MALENADUTODAY.COM/ SHIVAMOGGA / KARNATAKA WEB NEWS   ಸುಡಾನ್​ ನಲ್ಲಿ  ನಡೆಯುತ್ತಿರುವ ಆಂತರಿಕ ಸಂಘರ್ಷದಲ್ಲಿ ಶಿವಮೊಗ್ಗದ ಏಳು ಮಂದಿ ಸೇರಿದಂತೆ 31 ಮಂದಿ ಕನ್ನಡಿಗರು ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.  31ಮಂದಿ ಕನ್ನಡಿಗರಿಗೆ ಸಂಕಷ್ಟ ಇಲ್ಲಿನ ಖಾರ್ಟೂಮ್​ ನಲ್ಲಿ ಶಿವಮೊಗ್ಗದ 7, ಚನ್ನಗಿರಿಯ 5, ಮೈಸೂರುನ 19  ಜನರು ಸಿಲುಕೊಂಡಿದ್ದಾರೆ. ಇವರಿರುವ ಪ್ರದೇಶದಲ್ಲಿ ಗುಂಡಿನ ದಾಳಿಯ ಸದ್ದು ಕೇಳಿಬರುತ್ತಿದ್ದು ಮನೆಯಿಂದ ಹೊರಕ್ಕೆ ಬರದಂತ ಸನ್ನಿವೇಶವಿದೆ ಎಂದು ಸಂತ್ರಸ್ತನೊಬ್ಬ ತಿಳಿಸಿದ್ಧಾರೆ.  Read / 2018 ಚುನಾವಣೆಗಿಂತಲೂ 2023 ರ … Read more