48 ಗಂಟೆಯಲ್ಲಿ ಸಿಕ್ಕಿಬಿದ್ದ ಗದಗದ ಕಳ್ಳರು!, ದಾವಣಗೆರೆ ಯುವಕನಿಗೆ ಆಘಾತ, ಭದ್ರಾವತಿಯಲ್ಲಿ ಹೀಗೂ ಆಗುತ್ತೆ!

davangere

ಆಗಸ್ಟ್ 25 ಮಲೆನಾಡುಟುಡೆ ನ್ಯೂಸ್ : ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ವಿವಿಧ ಘಟನೆಗಳನ್ನು ಸಂಕ್ಷಿಪ್ತವಾಗಿ ವಿವರಿಸುವ ಇವತ್ತಿನ ಚಟ್​ ಪಟ್ ನ್ಯೂಸ್​ನ ವಿವರವನ್ನು ಗಮನಿಸುವುದಾದರೆ, ಹೊಸನಗರ ತಾಲ್ಲೂಕು ನಗರ ಪೊಲೀಸ್ ಠಾಣೆಯ ಪೊಲೀಸರು ಕೇವಲ 48 ಗಂಟೆಯ ಅಂತರದಲ್ಲಿ ಕಳ್ಳರನ್ನು ಹಿಡಿದಿದ್ದಾರೆ. ಅಲ್ಲದೆ ಸುಮಾರು ₹4 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೈಕನ್ನು ವಶಕ್ಕೆ ಪಡೆದಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಮೂಲದ ಹನುಮಂತ ತೊಳೆಯಪ್ಪ (26) ಮತ್ತು ಮಂಜುನಾಥ ಬಿಸುಕಲ್ಲೊಡ್ಡರ (36) ಬಂಧಿತ ಆರೋಪಿ.  ಕಳೆದ ಆಗಸ್ಟ್ … Read more

ಕೃಷಿ ಮಾರುಕಟ್ಟೆ! ಎಷ್ಟಿದೆ ಅಡಿಕೆ ದರ! ಹೆಚ್ಚಾಗಿದೆಯಾ?

Shivamogga Arecanut Price, ಶಿವಮೊಗ್ಗ ಅಡಿಕೆ ಧಾರಣೆ

ಶಿವನಮೊಗ್ಗ , ಮಲೆನಾಡು ಟುಡೆ, : ಆಗಸ್ಟ್ 07 2025, ಕೃಷಿ ಮಾರುಕಟ್ಟೆಗಳಲ್ಲಿ ಅಡಕೆ ಧಾರಣೆ ಎಷ್ಟಿದೆ! ಯಾವ ಜಿಲ್ಲೆಗಳಲ್ಲಿ ಅಡಿಕೆ ದರ ಎಷ್ಟಿದೆ ಎಂಬುದರ ವಿವರವನ್ನು ಗಮನಿಸೋಣ ದಾವಣಗೆರೆ (Davangere)  ರಾಶಿ (Rashi) ಕನಿಷ್ಟ ದರ  57500 ಗರಿಷ್ಟ ದರ  57500 ಶಿವಮೊಗ್ಗ (Shivamogga)  ಬೆಟ್ಟೆ (Bette) ಕನಿಷ್ಟ ದರ  51599 ಗರಿಷ್ಟ ದರ  61400  ಸರಕು (Saruku) ಕನಿಷ್ಟ ದರ  65159 ಗರಿಷ್ಟ ದರ  91696  ಗೊರಬಲು (Gorabalu) ಕನಿಷ್ಟ ದರ  15000 ಗರಿಷ್ಟ … Read more

Shocking Husband Bites Wifes Nose / ಹೆಂಡ್ತಿ ಮೂಗನ್ನ ಕಚ್ಚಿ ತುಂಡು ಮಾಡಿದ ಗಂಡ! ಎಂತಾ ಆಯ್ತು!?

Tragedy Sominakoppa Toddler Attacked by Stray Dogಶಿವಮೊಗ್ಗ, ಬೀದಿ ನಾಯಿ ದಾಳಿ, ಮಗು ಮೇಲೆ ನಾಯಿ ದಾಳಿ, ಸೋಮಿನಕೊಪ್ಪ, ಸರ್ಜಿ ಆಸ್ಪತ್ರೆ, ಬೀದಿ ನಾಯಿ ಹಾವಳಿ, ಮಗು ಗಂಭೀರ ಗಾಯ, ಶಿವಮೊಗ್ಗ ಸುದ್ದಿ, ನಾಯಿ ಕಡಿತ, ಸಾರ್ವಜನಿಕರ ಆಗ್ರಹ. Shocking Husband Bites Wifes Nose Over Debt Dispute in Davangere digital arrest in shivamogga Lokayukta Raid in Shivamogga malenadutoday news paper today malenadutoday news paper 20/05/2025 malenadutoday newspaper today malenadutoday newspaper

Shocking Husband Bites Wifes Nose 11 ಪತ್ನಿಯ ಮೂಗನ್ನೇ ಕಚ್ಚಿ ತುಂಡು ಮಾಡಿದ ಪತಿರಾಯ!ಎಂತಾ ಆಯ್ತು!? Malenadu today news /ಶಿವಮೊಗ್ಗ/ದಾವಣಗೆರೆ, ಜುಲೈ 11: ಸಾಲದ ಕಂತು ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದಿದ್ದ ವಾಗ್ವಾದ ತಾರಕಕ್ಕೇರಿದ ಸಂದರ್ಭದಲ್ಲಿ, ಪತಿಯೊಬ್ಬ ತನ್ನ ಪತ್ನಿಯ ಮೂಗನ್ನೇ ಕಚ್ಚಿ ತುಂಡು ಮಾಡಿದ್ದಾನೆ. ಈ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. (ವೈಯಕ್ತಿಕ ವಿಚಾರಗಳು ಗೌಪ್ಯ)  ಜುಲೈ 8 ರ ಮಧ್ಯಾಹ್ನ ನಡೆದ ಈ ಘಟನೆ ಇದೀಗ ಪೊಲೀಸ್ … Read more

Karnataka Congress july 08 / ಶಿವಮೊಗ್ಗ, ಭದ್ರಾವತಿ ಶಾಸಕರ ಜೊತೆ ರಣದೀಪ್ ಸಿಂಗ್ ಸುರ್ಜೇವಾಲಾ ಮೀಟಿಂಗ್​/ ಯಾವಾಗ ಗೊತ್ತಾ

Karnataka Congress july 08

Karnataka Congress,  ಸುರ್ಜೇವಾಲಾ ಮುಂದೆ ಶಾಸಕರ ಅಹವಾಲು ಸಭೆ! ರಾಜ್ಯ ಸರ್ಕಾರದದಲ್ಲಿ ಸಚಿವರುಗಳ ಬಗ್ಗೆ ಬೇಸರ ವ್ಯಕ್ತವಾದ ಬೆನ್ನಲ್ಲೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾರವರನ್ನ ರಾಜ್ಯಕ್ಕೆ ಕಳುಹಿಸಿದ ಹೈಕಮಾಂಡ್​, ಶಾಸಕರಿಗೆ ಪ್ರತ್ಯೇಕವಾಗಿ 20 ನಿಮಿಷದ ಅವಕಾಶ ನೀಡಿ ಅವರುಗಳ ಅಹವಾಲು ಕೇಳಲು ತಿಳಿಸಿತ್ತು. ಅದರಂತೆ ರಾಜ್ಯಕ್ಕೆ ಆಗಮಿಸಿರುವ ಸುರ್ಜೆವಾಲಾ ಪ್ರತಿಯೊಬ್ಬ ಶಾಸಕರ ಬಳಿಯಲ್ಲಿಯು ಅವರ ಸಮಸ್ಯೆಗಳು , ಅಹವಾಲುಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಸಲಹೆ ಸೂಚನೆಗಳನ್ನು ಕಲೆಹಾಕುತ್ತಿದ್ದಾರೆ.  ಈ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ … Read more

Latest Areca Nut Rates in Karnataka /ಸರಕು ₹90569 / ಎಷ್ಟಿದೆ ಅಡಿಕೆ ದರ?

Shivamogga Arecanut Price, ಶಿವಮೊಗ್ಗ ಅಡಿಕೆ ಧಾರಣೆ

 Latest Areca Nut Rates in Karnataka  ಇಂದಿನ ಅಡಿಕೆ ಮಾರುಕಟ್ಟೆ ದರಗಳು: ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಕೆ ಬೆಲೆಗಳ ವಿಶ್ಲೇಷಣೆ (ಜೂನ್ 27, 2025) ಶಿವಮೊಗ್ಗ, ಕರ್ನಾಟಕ: ಕರ್ನಾಟಕದ ವಿವಿಧ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ವರದಿಯಾದ ಅಡಿಕೆ ದರಗಳ ಸಮಗ್ರ ಮಾಹಿತಿ ಇಲ್ಲಿದೆ. ರೈತರು ಮತ್ತು ವ್ಯಾಪಾರಿಗಳಿಗೆ ಪ್ರಮುಖ ಮಾರುಕಟ್ಟೆಗಳಾದ ಶಿವಮೊಗ್ಗ, ದಾವಣಗೆರೆ, ಸಾಗರ, ಕೊಪ್ಪ, ಮಂಗಳೂರು, ಪುತ್ತೂರು, ಸುಳ್ಯ, ಬಂಟ್ವಾಳ, ಕುಂದಾಪುರ, ಕುಮುಟ, ಸಿದ್ಧಾಪುರ, ಸಿರಸಿ, ಯಲ್ಲಾಪುರ, ಚನ್ನಗಿರಿ, ಭದ್ರಾವತಿ, ಮತ್ತು ಹೊಸಕೋಟೆಗಳಲ್ಲಿನ ಅಡಿಕೆ … Read more

ಪ್ರಮೋದ್ ಮುತಾಲಿಕ್ ಗೆ ಶಿವಮೊಗ್ಗ ಪ್ರವೇಶ ನಿರ್ಬಂಧ | ಜಿಲ್ಲಾಡಳಿತದ ನೋಟಿಸ್​ ನಲ್ಲಿ ಏನಿದೆ ಗೊತ್ತಾ| 30 ಪ್ರಕರಣಗಳು ಮತ್ತು ರಾಗಿಗುಡ್ಡ ಘಟನೆ

KARNATAKA NEWS/ ONLINE / Malenadu today/ Oct 18, 2023 SHIVAMOGGA NEWS’ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ರಾಗಿಗುಡ್ಡಕ್ಕೆ ಪ್ರವೇಶಿಸದಂತೆ ಶಿವಮೊಗ್ಗ   ಪೊಲೀಸರು ಮಾಸ್ತಿಕಟ್ಟೆಯಲ್ಲಿ ಅವರನ್ನ  ತಡೆದು ಅವರನ್ನು ದಾವಣಗೆರೆಗೆ ಕರೆದೊಯ್ದಿದ್ದಾರೆ.   ರಾಗಿಗುಡ್ಡದಲ್ಲಿ ಈಗಾಗಲೇ 144 ಸೆಕ್ಷನ್ ನಿಷೇಧಾಜ್ಞೆ ಜಾರಿಯಲ್ಲಿದೆ. ಆದ್ದರಿಂದ ಪ್ರಮೋದ್ ಮುತಾಲಿಕ್‌ ಅವರು ಪ್ರಚೋದನಕಾರಿಯಾಗಿ ಭಾಷಣ ಮಾಡಬಹುದು ಎಂಬ ಮುನ್ನೆಚ್ಚರಿಕೆಯಿಂದ ಮುಂದಿನ ಮೂವತ್ತು ದಿನಗಳ ಕಾಲ ಶಿವಮೊಗ್ಗ ಪ್ರವೇಶಿದಂತೆ ಜಿಲ್ಲಾಡಳಿತ ನೋಟಿಸ್ ಜಾರಿ ಮಾಡಿದೆ. ಈ ನೋಟಿಸ್​ನ್ನ … Read more

ಟ್ರ್ಯಾಕ್ಟರ್ ಪಲ್ಟಿಯಾಯ್ತು! ಮೈಮೇಲೆ ಮೂರು ಕರೆಂಟ್ ಕಂಬ ಬಿತ್ತು! ಯಮನೇ ಬೆನ್ನತ್ತಿದ್ರೂ ಬದುಕಿ ಬಂದ ಯುವಕ! VIRAL ಘಟನೆ

KARNATAKA NEWS/ ONLINE / Malenadu today/ Oct 6, 2023 SHIVAMOGGA NEWS ಹಣೆಬರಹ ಗಟ್ಟಿಯಿದ್ರೆ ಯಮ ಬಂದ್ರೂ ವಾಪಸ್ ಹೋಗುತ್ತಾನೆ ಎಂಬ ಮಾತಿದೆ. ಆ ಮಾತಿಗೆ ಪೂರಕವಾದ ಘಟನೆಯೊಂಧು ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನಲ್ಲಿ ನಡೆದಿದೆ.  ಕರೆಂಟ್ ಕಂಬಗಳನ್ನು ಸಾಗಿಸ್ತಿದ್ದ ಟ್ರ್ಯಾಕ್ಟರ್​ವೊಂದು ಚಾಲಕನ ನಿಯಂತ್ರಕ್ಕೆ ಸಿಗದೆ ಹೊಲಕ್ಕೆ ನುಗ್ಗಿ ಪಲ್ಟಿಯಾಗಿತ್ತು. ಅಚಾನಕ್ ಆಗಿ ನಡೆದ ಈ ಘಟನೆಯಲ್ಲಿ ಕರೆಂಟ್ ಕಂಬಗಳೆಲ್ಲಾ ಹೊಲಕ್ಕೆ ಉರುಳಿದ್ದವು. ಇಷ್ಟೆ ಆಗಿದ್ದರೇ ಏನೂ ಆಗುತ್ತಿರಲಿಲ್ಲ. ಹೀಗೆ ಬಿದ್ದ ಕರೆಂಟ್ ಕಂಬಗಳು … Read more

ಹಬ್ಬದ ತಯಾರಿ/ ಸಾವಿರದ ಇನ್ನೂರು ಹೆಚ್ಚುವರಿ ಬಸ್​ಗಳನ್ನು ರೋಡಿಗಿಳಿಸಿದ KSRTC

KARNATAKA NEWS/ ONLINE / Malenadu today/ Sep 12, 2023 SHIVAMOGGA NEWS   ಇನ್ನೇನು ಕೆಲವೇ ದಿನಗಳು ಕಳೆದ ಗೌರಿ  ಗಣೇಶ ಮನೆಗೆ ಬರುತ್ತಾರೆ.. ಗೌರಿ ಮತ್ತು ಗಣೇಶನ ಹಬ್ಬಕ್ಕೆ  ಇಡೀ ಕರುನಾಡು ಸಿದ್ದಗೊಳ್ಳುತ್ತಿದೆ. ಇದರ ಬೆನ್ನಲ್ಲೆ ಜನರಿಗೆ ಯಾವುದೇ ತೊಂದರೆಯಾಗದಂತೆ ಕೆಎಸ್​ಆರ್​ಟಿಸಿ ಸಂಸ್ಥೆ 1200 ವಿಶೇಷ ಬಸ್​ಗಳ ವ್ಯವಸ್ತೆಯನ್ನು ಕಲ್ಪಿಸಿದೆ. ಇರುವ ಬಸ್​ಗಳ ಜೊತೆಗೆ ಹೆಚ್ಚುವರಿ ಬಸ್​ಗಳನ್ನು ಕಲ್ಪಿಸುತ್ತಿದ್ದು, ಈ ಬಸ್​ ಗಳು  ಸಪ್ಟೆಂಬರ್‌ 15 ರಿಂದ 18ವರೆಗೂ ಸಂಚರಿಸಲಿವೆ.  ಕೆಂಪೇಗೌಡ ಬಸ್ … Read more