ಡಿಸಿ ಗುರುದತ್ತ ಹೆಗಡೆ ಆದೇಶ: ಸಿಟಿಯ ಈ ರೋಡಲ್ಲಿ ಏಕಮುಖ ಸಂಚಾರ ಜಾರಿ

KFD Fatality Shivamogga Round up

ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ನಗರದಲ್ಲಿ ಮತ್ತೊಂದು ರಸ್ತೆಯಲ್ಲಿ ಏಕಮುಖ ಸಂಚಾರ ನಿಯಮ ಜಾರಿಗೊಳಿಸಲಾಗಿದೆ. ಈ ಮೊದಲು ಕಾಂಗ್ರೆಸ್​ ಕಚೇರಿ ಇರುವ ರಸ್ತೆಯಲ್ಲಿ ಏಕಮುಖ ಸಂಚಾರಕ್ಕೆ ಆದೇಶ ಮಾಡಲಾಗಿತ್ತು. ಇದೀಗ  ನಗರದ ಪ್ರಮುಖ ಪ್ರದೇಶಗಳಲ್ಲಿ ಒಂದಾದ ವಿನೋಬನಗರ ಪೊಲೀಸ್ ಚೌಕಿ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವಾಹನ ಮತ್ತು ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ವಿನೋಬನಗರದ 2ನೇ ಹಂತದ 2ನೇ ಮುಖ್ಯ ರಸ್ತೆಯ ಆಯ್ದ ಭಾಗದಲ್ಲಿ ಏಕಮುಖ ಸಂಚಾರಕ್ಕೆ ನಿಯಮ ಮಾಡಲಾಗಿದೆ. ಈ ಸಂಬಂಧ  ಜಿಲ್ಲಾಧಿಕಾರಿ … Read more

ಶಿವಮೊಗ್ಗ ನಗರದಲ್ಲಿ ಇಂದಿನಿಂದಲೇ ಭಾರೀ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿಗಳ ಆದೇಶ : ಕಾರಣವೇನು

KFD Fatality Shivamogga Round up

Shivamogga Traffic Restriction :ಶಿವಮೊಗ್ಗ ನಗರದ ಸಾರ್ವಜನಿಕರ ಹಿತಾಸಕ್ತಿಯನ್ನು ರಕ್ಷಿಸಲು ಮತ್ತು ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆಯನ್ನು ಖಾತರಿಪಡಿಸುವ ದೃಷ್ಟಿಯಿಂದ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಅವರು ಒಂದು ಮಹತ್ವದ ನಿರ್ಬಂಧನಾ ಆದೇಶವನ್ನು ಜಾರಿಗೊಳಿಸಿದ್ದಾರೆ. ನಗರದ ಪ್ರಮುಖ ಮತ್ತು ಜನನಿಬಿಡ ಮಾರ್ಗಗಳಲ್ಲಿ ಭಾರೀ ವಾಹನಗಳ ಓಡಾಟವನ್ನು ತಡೆಯುವ ಮೂಲಕ ವಾಹನ ದಟ್ಟಣೆ ನಿವಾರಣೆಗೆ ಈ ಕಡ್ಡಾಯ ಕ್ರಮ ತೆಗೆದುಕೊಳ್ಳಲಾಗಿದೆ. ಶಿವಮೊಗ್ಗ: ಕೇವಲ 9 ದಿನಗಳಲ್ಲಿ ಮಹಿಳಾ ಇಂಜಿನಿಯರ್‌ಗೆ 11 ಲಕ್ಷ ವಂಚನೆ!  ನಗರದ ಪ್ರಮುಖ ರಸ್ತೆಗಳಾದ ಗೋಪಿ ವೃತ್ತದಿಂದ … Read more