ಎಲ್ಲಿದೆ ಮೋದಿ ಗ್ಯಾರಂಟಿ!? ಶಿವಮೊಗ್ಗದಲ್ಲಿ ಕಿಮ್ಮನೆ ರತ್ನಾಕರ್​ ನೇತೃತವದಲ್ಲಿ ಕಾಂಗ್ರೆಸ್ ಸತ್ಯಾಗ್ರಹ!

KARNATAKA NEWS/ ONLINE / Malenadu today/ Jul 3, 2023 SHIVAMOGGA NEWS ಶಿವಮೊಗ್ಗ/ ಕೇಂದ್ರ ಸರ್ಕಾರ ಅಕ್ಕಿ ತಾರತಮ್ಯ ಮಾಡ್ತಿದೆ ಹಾಗೂ  ಸುಳ್ಳು ಭರವಸೆಗಳನ್ನು ನೀಡ್ತಿದೆ ಎಂಧು ಆರೋಪಿಸಿ ಇವತ್ತು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು  ಮಹಾತ್ಮಾ ಗಾಂಧಿ ಪಾರ್ಕಿನ ಗಾಂಧಿ ಪ್ರತಿಮೆ ಬಳಿ ಉಪವಾಸ ಸತ್ಯಾಗ್ರಹ ಕೈಗೊಂಡರು.  ಪ್ರತಿಭಟನೆಯ ಆರಂಭದಿಂದಲೇ  ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರದ ಸರ್ಕಾರ ಯಾವ ಭರವಸೆಗಳನ್ನೂ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು