‘ಅ’ ಸಹಕಾರ ರಾಜಕಾರಣ! ಶಿವಮೊಗ್ಗ ಡಿಸಿಸಿ ಬ್ಯಾಂಕ್​ನಲ್ಲಿ ಏನಾಗುತ್ತಿದೆ? ಆರ್​ಎಂ ಮಂಜುನಾಥ್​ ಗೌಡರು ಎಂಟ್ರಿಯಾಗ್ತಾರಾ?

KARNATAKA NEWS/ ONLINE / Malenadu today/ Jul 7, 2023 SHIVAMOGGA NEWS  ಶಿವಮೊಗ್ಗ ಡಿಸಿಸಿ ಬ್ಯಾಂಕ್​  ಅಧ್ಯಕ್ಷರಾದ ಚನ್ನವೀರಪ್ಪರವರ  ವಿರುದ್ಧ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರು ಗುರುವಾರ ಅವಿಶ್ವಾಸ ಮಂಡನೆಗೆ ನಿನ್ನೆದಿನ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗೆ  ಏಳು ನಿರ್ದೇಶಕರು ಸಹಿ ಹಾಕಿದ್ದಾರೆ. ರಾಜಕೀಯವಾಗಿ ಈ ಬೆಳವಣಿಗೆ ಸಾಕಷ್ಟು ಕುತೂಹಲ ಮೂಡಿಸಿದೆ.  ಈ ಹಿಂದೆ ಬಿಜೆಪಿ ಸರ್ಕಾರವಿದ್ದ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್‌ ಅಧಿಕಾರ ಸಹ ಕಾಂಗ್ರೆಸ್‌ನಿಂದ ಬಿಜೆಪಿಗೆ  ಕೈ ಬದಲಾಗಿತ್ತು. ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ … Read more

BIG NEWS / ಶಿವಮೊಗ್ಗ ಡಿಸಿಸಿ ಬ್ಯಾಂಕ್ ಸ್ಕ್ಯಾಮ್ ಕೇಸ್ ಗೆ ಎಂಟ್ರಿಯಾಯ್ತಾ ಜಾರಿ ನಿರ್ದೇಶನಾಲಯ

BIG NEWS / ಶಿವಮೊಗ್ಗ ಡಿಸಿಸಿ ಬ್ಯಾಂಕ್ ಸ್ಕ್ಯಾಮ್ ಕೇಸ್ ಗೆ ಎಂಟ್ರಿಯಾಯ್ತಾ ಜಾರಿ ನಿರ್ದೇಶನಾಲಯ

KARNATAKA NEWS/ ONLINE / Malenadu today/ Jul 1, 2023 SHIVAMOGGA NEWS ಶಿವಮೊಗ್ಗ/ ನಗರದ ಡಿಸಿಸಿ ಬ್ಯಾಂಕ್​ ನಲ್ಲಿ ನಡೆದಿದ್ದ 62 ಕೋಟಿ ರೂಪಾಯಿ ಬಂಗಾರದ ಅಡಮಾನ ಸಾಲ ಪ್ರಕರಣ ಇದೀಗ ಮತ್ತೊಂದು ಟ್ವಿಸ್ಟ್​ ಪಡೆದುಕೊಳ್ಳುವ ಸಾಧ್ಯತೆ ಇದೆ. ಪ್ರಕರಣದಲ್ಲಿ ದೇಶದ ಆರ್ಥಿಕ ಅವ್ಯವಹಾರಗಳ ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯ ಎಂಟ್ರಿಯಾಗುವ ನಿರೀಕ್ಷೆಯಿದ್ದು, ಈ ಸಂಬಂಧ ಪೂರ್ವ ಪ್ರಕ್ರಿಯೆಗಳು ನಡೆಯುತ್ತಿವೆ.   ಸಾಕ್ಷಿ ಎಂಬಂತೆ ಸದ್ಯ ಜಾರಿನಿರ್ದೇಶನಾಲಯದ ಬೆಂಗಳೂರು ಪ್ರಾದೇಶಿಕ ಕಚೇರಿಯ ಸಹಾಯಕ ನಿರ್ದೇಶಕ … Read more