ಆಟೋ ಪರ್ಮಿಟ್​, ನೈಟ್ ONE AND HALF ರೇಟ್​, ರೈಲ್ವೆ ಸ್ಟೇಷನ್​ನಲ್ಲಿ ರಿಕ್ಷಾ ರಶ್​! ಮಹತ್ವದ ಸೂಚನೆ ನೀಡಿದ DC ಡಾ.ಆರ್.ಸೆಲ್ವಮಣಿ

KARNATAKA  |  Jan 4, 2024  |   ನೋಂದಾಯಿತ ಆಟೋರಿಕ್ಷಾಗಳಿಗೆ ಪರವಾನಿಗೆ ನೀಡಲು ಡಿಸಿ ಸೂಚನೆ ಹೊಸದಾಗಿ ಖರೀದಿಸಿ ನೋಂದಣಿಯಾದ ಆಟೋರಿಕ್ಷಾಗಳಿಗೆ ಪರವಾನಿಗೆಯನ್ನು ನೀಡುವಂತೆ ಜಿಲ್ಲಾಧಿಕಾರಿಗಳು ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸೆಲ್ವಮಣಿ ಆರ್ ಸೂಚನೆ ನೀಡಿದ್ದಾರೆ. ಇವತ್ತು ಈ ಸಂಬಂಧ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಟೋರಿಕ್ಷಾ ಪರವಾನಗಿ ನೀಡುವ ಕುರಿತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ನಡೆಸಲಾಗಿತ್ತು.  ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ವಿವರ ನಗರದಲ್ಲಿ ನೋಂದಾಯಿತ 304 ಸಂಖ್ಯೆಯ ಆಟೋರಿಕ್ಷಾಗಳಿಗೆ ಪರವಾನಗಿ … Read more

ಸಾರ್ವಜನಿಕರ ಗಮನಕ್ಕೆ | ಝಿಕಾ ವೈರಸ್​ ಬಗ್ಗೆ ಶಿವಮೊಗ್ಗ ಜಿಲ್ಲಾಡಳಿತದಿಂದ ಮಹತ್ವದ ಪ್ರಕಟಣೆ

KARNATAKA NEWS/ ONLINE / Malenadu today/ Nov 4, 2023 SHIVAMOGGA NEWS SHIVAMOGGA |  ಝಿಕಾ ವೈರಸ್​ ಬಗ್ಗೆ ಶಿವಮೊಗ್ಗ ಜಿಲ್ಲಾಡಳಿತ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದೆ. ಝಿಕಾ ವೈರಸ್​ ಗೆ ಸಂಬಂಧಿಸಿದಂತೆ  ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಝಿಕಾ ವೈರಸ್ ಪರೀಕ್ಷೆ ಹಾಗೂ ಚಿಕಿತ್ಸೆ ಸಂಪೂರ್ಣ ಉಚಿತವಾಗಿದ್ದು, ಸೋಂಕಿನ ಬಗ್ಗೆ ಭಯಬೇಡ, ಎಚ್ಚರವಿರಲಿ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಹೊರಡಿಸಿರುವ ಪ್ರಕಟಣೆಯಲ್ಲಿ ರೋಗದ ಲಕ್ಷಣಗಳು ವಹಿಸಬೇಕಾದ ಎಚ್ಚರಿಕೆಗಳನ್ನು ನೀಡಲಾಗಿದೆ. ಝಿಕಾ ಎಂಬುದು ಒಂದು … Read more

ಶಿವಮೊಗ್ಗದಲ್ಲಿ ಬಸ್​ ಹತ್ತಿದ ಎಸ್​ಪಿ ಮಿಥುನ್​ ಕುಮಾರ್, ಡಿಸಿ ಡಾ.ಆರ್​ ಸೆಲ್ವಮಣಿ! ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Apr 25, 2023 GOOGLE NEWS ಶಿವಮೊಗ್ಗ/    ಜನರಲ್ಲಿ ಇವಿಎಂ/ವಿವಿಪ್ಯಾಟ್ ಸೇರಿದಂತೆ ಮತದಾನ ಪ್ರಕ್ರಿಯೆ ಕುರಿತು ಜಾಗೃತಿ ಮೂಡಿಸುವುದು ಹಾಗೂ ಮತದಾನ ಪ್ರಮಾಣ ಹೆಚ್ಚಿಸುವುದು ಈ ‘ಸ್ವೀಪ್ ಎಕ್ಸ್​ಪ್ರೆಸ್​ ಬಸ್’ ಸಂಚಾರದ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ .ಆರ್ ತಿಳಿಸಿದರು.  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಶಿವಮೊಗ್ಗ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮದಡಿಯಲ್ಲಿ ಇಂದು ಜಿಲ್ಲಾ ಪಂಚಾಯತ್ ಆವರಣದಲ್ಲಿ ‘ಸ್ವೀಪ್ ಎಕ್ಸ್​ಪ್ರೆಸ್​ … Read more

ಕುಡಿಯುವ ನೀರು ಪೂರೈಕೆಗೂ ಡಿಸಿ ಪರ್ಮಿಶನ್​ ಬೇಕಾ!? ಸಹಕಾರಿ ಸಾಲನೂ ಸಿಗೋದಿಲ್ವಾ? ಸೀಜ್ ಆದ ದುಡ್ಡು ವಾಪ್ ಬರಲ್ವಾ? SP -DC ಕೊಟ್ಟ ಉತ್ತರವೇನು?

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ 2023 ಶಿವಮೊಗ್ಗ ಜಿಲ್ಲಾ ಚುನಾವಣಾಧಿಕಾರಿ ಡಾ.ಆರ್​ ಸೆಲ್ವಮಣಿ ಹಾಗೂ ಶಿವಮೊಗ್ಗ ಎಸ್​ಪಿ ಮಿಥುನ್​ ಕುಮಾರ್ (Sp mithun kumar) ಶಿವಮೊಗ್ಗ ಪ್ರೆಸ್ ಟ್ರಸ್ಟ್​ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಅವರು ಹೇಳಿದ ಕೆಲವು ಮಾಹಿತಿಗಳು ತೀವ್ರ ಕುತೂಹಲವನ್ನು ಕೆರಳಿಸಿದೆ.  ಕುಡಿಯುವ ನೀರು ಪೂರೈಕೆಗೂ ಪರ್ಮಿಶನ್​ ಬೇಕೆ? ಹೌದು ಎನ್ನುತ್ತಿದೆ ಜಿಲ್ಲಾಡಳಿತ! ಸದ್ಯ ಶಿವಮೊಗ್ಗದದಲ್ಲಿ ಕುಡಿಯುವ ನೀರಿನ ಹಾಹಾಕಾರ ಸೃಷ್ಟಿಯಾಗುತ್ತಿದೆ. ಹಾಗಂತ ಈ ಸಂದರ್ಭದಲ್ಲಿ … Read more

ಕುಡಿಯುವ ನೀರು ಪೂರೈಕೆಗೂ ಡಿಸಿ ಪರ್ಮಿಶನ್​ ಬೇಕಾ!? ಸಹಕಾರಿ ಸಾಲನೂ ಸಿಗೋದಿಲ್ವಾ? ಸೀಜ್ ಆದ ದುಡ್ಡು ವಾಪ್ ಬರಲ್ವಾ? SP -DC ಕೊಟ್ಟ ಉತ್ತರವೇನು?

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ 2023 ಶಿವಮೊಗ್ಗ ಜಿಲ್ಲಾ ಚುನಾವಣಾಧಿಕಾರಿ ಡಾ.ಆರ್​ ಸೆಲ್ವಮಣಿ ಹಾಗೂ ಶಿವಮೊಗ್ಗ ಎಸ್​ಪಿ ಮಿಥುನ್​ ಕುಮಾರ್ (Sp mithun kumar) ಶಿವಮೊಗ್ಗ ಪ್ರೆಸ್ ಟ್ರಸ್ಟ್​ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಅವರು ಹೇಳಿದ ಕೆಲವು ಮಾಹಿತಿಗಳು ತೀವ್ರ ಕುತೂಹಲವನ್ನು ಕೆರಳಿಸಿದೆ.  ಕುಡಿಯುವ ನೀರು ಪೂರೈಕೆಗೂ ಪರ್ಮಿಶನ್​ ಬೇಕೆ? ಹೌದು ಎನ್ನುತ್ತಿದೆ ಜಿಲ್ಲಾಡಳಿತ! ಸದ್ಯ ಶಿವಮೊಗ್ಗದದಲ್ಲಿ ಕುಡಿಯುವ ನೀರಿನ ಹಾಹಾಕಾರ ಸೃಷ್ಟಿಯಾಗುತ್ತಿದೆ. ಹಾಗಂತ ಈ ಸಂದರ್ಭದಲ್ಲಿ … Read more

2018 ಚುನಾವಣೆಗಿಂತಲೂ 2023 ರ ಎಲೆಕ್ಷನ್​ನಲ್ಲಿ ನಾಲ್ಕು ಪಟ್ಟು ಹೆಚ್ಚಳವಾಯ್ತು ಜಪ್ತು ಮಾಲು! ರೌಡಿ ಶೀಟರ್​ಗಳಿಗೆ ಎಸ್​ಪಿ ನೀಡಿದ್ರು ವಾರ್ನಿಂಗ್!

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ 2023 ಶಿವಮೊಗ್ಗ ಜಿಲ್ಲೆಯಲ್ಲಿ ಮುಕ್ತ ಹಾಗೂ ಪಾರದರ್ಶಕವಾಗಿ ಮತದಾನ ನಡೆಯಲು ಸಿದ್ಧತೆ ಕೈಗೊಳ್ಳಲಾಗಿದೆ. ಒಂದು ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಕಂಡುಬಂದರೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು  ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆದ ಡಾ‌. ಸೆಲ್ವಮಣಿ ತಿಳಿಸಿದರು. ಟ್ರಸ್ಟ್​ ನಲ್ಲಿ ಸಂವಾದ ನಗರದ ಪತ್ರಿಕಾ ಭವನದಲ್ಲಿ ಪ್ರೆಸ್ ಟ್ರಸ್ಟ್ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರ್ತಾ ಪತ್ರಕರ್ತರ ಸಂಘ ವತಿಯಿಂದ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ … Read more