ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ವರ್ಗಾವಣೆ! ನೂತನ ಡಿಸಿ ಗುರುದತ್ತ ನಾರಾಯಣ ಹೆಗಡೆ
bangalore news today | Jan 28, 2024 | ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ.ಆರ್ ಸೆಲ್ವಮಣಿಯವರನ್ನು ವರ್ಗಾವಣೆ ಮಾಡಲಾಗಿದೆ. ಇವರು 2022ರ ಜನವರಿಯಲ್ಲಿ ಶಿವಮೊಗ್ಗದ ಜಿಲ್ಲಾಧಿಕಾರಿಯಾಗಿ ಆಗಮಿಸಿದ್ದರು. ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ವರ್ಗಾವಣೆ ಇವತ್ತಿನ ದಿನಾಂಕದಲ್ಲಿಯೇ ಡಾ.ಆರ್.ಸೆಲ್ವಮಣಿಯವರ ವರ್ಗಾವಣೆ ಆದೇಶ ಹೊರಬಿದ್ದಿದ್ದು, ಆದೇಶದಲ್ಲಿ ಡಾ.ಸೆಲ್ವಮಣಿ ಆರ್., ಐಎಎಸ್ (ಕೆಎನ್: 2013) ಶಿವಮೊಗ್ಗ ಜಿಲ್ಲಾಧಿಕಾರಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಮುಂದಿನ ಆದೇಶದವರೆಗೆ ಬೆಂಗಳೂರಿನ ಇ-ಆಡಳಿತ ಕೇಂದ್ರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಅಲ್ಲಿರುವ … Read more