ಕುಡಿತ ಬಿಡು ಎಂದು ಬುದ್ದಿವಾದ ಹೇಳಿದ ಪೊಷಕರು, ಆದರೆ ಮಗ ಮಾಡಿದ್ದೇನು ಗೊತ್ತಾ,,,?

Unidentified Man Suicide Shivamogga news today Facebook investment fraud Bhadravati news Gokarna Om Beach  Sagara news today   Malur police station 

ಶಿವಮೊಗ್ಗ : ಕುಡಿಯುವುದು ಒಳ್ಳೆಯದಲ್ಲ ಕುಡಿತದ ಚಟ ಬಿಡು ಎಂದು ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ವ್ಯಕ್ಕ್ತಿಯೊಬ್ಬ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಹರಕೆರೆಯಲ್ಲಿ ನಡೆದಿದೆ. ಶಿವಮೊಗ್ಗದಲ್ಲಿ  ಬೆಳ್ಳಿ 3 ಲಕ್ಷ! ಬಂಗಾರ 1.5 ಲಕ್ಷ! ಬಾನಿಗೇರಿದ ಬೆಲೆ, ಬಸವಳಿದ ಗ್ರಾಹಕ! ಮಲ್ಲಿಕಾರ್ಜುನ (35) ಮೃತಪಟ್ಟ ದುರ್ದೈವಿ. ಈತನು ಪ್ರತಿದಿನ ಮದ್ಯಪಾನ ಮಾಡುತ್ತಿದ್ದ ಎನ್ನಲಾಗಿದ್ದು, ಮಗನ ಆರೋಗ್ಯದ ದೃಷ್ಟಿಯಿಂದ ಆತನ ತಂದೆ-ತಾಯಿ ಕುಡಿಯುವುದು ಒಳ್ಳೆಯದಲ್ಲ, ಈ ಚಟದಿಂದ ದೂರವಿರು ಎಂದು ಬುದ್ದಿವಾದ … Read more