ಜೆಡಿಎಸ್​ಗೆ ಹೊಸ ಬಲ ತುಂಬುತ್ತಿರುವ ಸಂಘಟನೆಗಳು/ ಇವತ್ತು ಕೂಡ ಹಲವರು ಪಕ್ಷ ಸೇರ್ಪಡೆ!

KARNATAKA NEWS/ ONLINE / Malenadu today/ Apr 25, 2023 GOOGLE NEWS ಶಿವಮೊಗ್ಗ/    ಶಿವಮೊಗ್ಗದಲ್ಲಿ ಜೆಡಿಎಸ್​ ಸೇರುವ ಪ್ರವರ ಮುಂದುವರಿದಿದೆ. ನಿನ್ನೆಯಷ್ಟೆ ಕಾಂಗ್ರೆಸ್​ ಹಾಗೂ ಬಿಜೆಪಿಯ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಜೆಡಿಎಸ್​ ಪಕ್ಷವನ್ನು ಸೇರಿದ್ದರು.  ಇವತ್ತು ಸಂವಿಧಾನ ಸಂರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಹಾಗೂ ವಕೀಲರು ಎ ಗಂಗಾಧರ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಂಗಪ್ಪ ಆರ್ ಜೆಡಿಎಸ್​ ಪಕ್ಷವನ್ನು ಸೇರಿದ್ದಾರೆ.  ಜಿಲ್ಲಾ ಜೆಡಿಎಸ್​ ಕಚೇರಿಯಲ್ಲಿ ಇವತ್ತು ಬೆಳಗ್ಗೆ ಸುಮಾರು 500 ಮಂದಿ … Read more

ಟಿಕೆಟ್​ಗಾಗಿ ಚಿಕ್ಕಮಗಳೂರು ಕಾಂಗ್ರೆಸ್​ನಲ್ಲಿ ಜೋರು ಫೈಟು! ಸಿಕ್ಕಾಪಟ್ಟೆ ಪೆಟ್ಟು!

ಚುನಾವಣೆ ಹತ್ತಿರವಾಗುತ್ತಿದ್ದಂತೆ ಟಿಕೆಟ್ ಘೋಷಣೆಯಾಗದೇ ಇರುವುದು ಪಕ್ಷಗಳಲ್ಲಿ ಅಸಮಾಧಾನ ಭುಗಿಲೇಳುವಂತೆ ಮಾಡಿದೆ. ನೆರೆಯ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇದು ತುಸು ಅತಿರೇಕಕ್ಕೆ ಹೋಗಿದ್ದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.  ಕಾಂಗ್ರೆಸ್​ನಿಂದ ಚಿಕ್ಕಮಗಳೂರು ಕ್ಷೇತ್ರದ ಚುನಾವಣೆ ಎದುರಿಸಲು ಆರು ಜನರು ಆಕಾಂಕ್ಷಿಗಳಿಗಾಗಿ ಅರ್ಜಿ ಸಲ್ಲಿಸಿದ್ದಾರೆ. . ಡಾ. ವಿಜಯಕುಮಾರ್‌, ಎ.ಎನ್‌. ಮಹೇಶ್‌, ಗಾಯತ್ರಿ ಶಾಂತೇಗೌಡ, ಮಹಡಿಮನೆ ಸತೀಶ್‌, ರೇಖಾ ಹುಲಿಯಪ್ಪ ಗೌಡ, ಡಿಎಚ್‌. ಹರೀಶ್‌ ಅರ್ಜಿ ಸಲ್ಲಿಸಿದ್ದರು.  ಈ ಮಧ್ಯೆ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಎದ್ದಿರುವ ಗುಲ್ಲಿನಂತೆ, ಅಲ್ಲಿಯು ಬಿಜೆಪಿಯಿಂದ ಹೊರಕ್ಕೆ ಬಂದು ಕೈಪಾಳಯ … Read more