ಚಿನ್ನ, ಬೆಳ್ಳಿ ಬೆಲೆಗಳಲ್ಲಿ ತೀವ್ರ ಏರಿಕೆ: ಕೆಜಿಗೆ ₹4 ಸಾವಿರ ಜಿಗಿದ ಬೆಳ್ಳಿ

Gold and Silver Gold and Silver rate Hit New Highs july 24 Gold and Silver Prices shivamogga gold rate today

Gold and Silver rate Hit New Highs july 24 ಚಿನ್ನ, ಬೆಳ್ಳಿ ಬೆಲೆಗಳಲ್ಲಿ ತೀವ್ರ ಏರಿಕೆ: ಕೆಜಿಗೆ ₹4 ಸಾವಿರ ಜಿಗಿದ ಬೆಳ್ಳಿ ಬೆಂಗಳೂರು/ನವದೆಹಲಿ, ಜುಲೈ 24, 2025: ದೇಶಾದ್ಯಂತ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿವೆ.ರಾಷ್ಟ್ರೀಯ ಮಾಧ್ಯಮಗಳ ಪ್ರಕಾರ ದೆಹಲಿಯ ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆಯಲ್ಲಿ (bullion market) ಬುಧವಾರ ಬೆಳ್ಳಿಯ ಬೆಲೆ ಪ್ರತಿ ಕೆಜಿಗೆ ಬರೋಬ್ಬರಿ ₹4,000 ಏರಿಕೆಯಾಗಿದ್ದು, ₹1,18,000ಕ್ಕೆ ತಲುಪಿದೆ. ಕಳೆದ ಮೂರು ದಿನಗಳಲ್ಲಿ ಬೆಳ್ಳಿಯ … Read more

ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ಮಲ್ನಾಡ್ ​ನ ಕಲೆ ಪ್ರದರ್ಶಿಸಲಿರುವ ನಮ್ಮೂರು ವಿದ್ಯಾರ್ಥಿನಿಯರು!

ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ಮಲ್ನಾಡ್ ​ನ  ಕಲೆ ಪ್ರದರ್ಶಿಸಲಿರುವ ನಮ್ಮೂರು ವಿದ್ಯಾರ್ಥಿನಿಯರು!

SHIVAMOGGA  |  Jan 25, 2024  |  ದೆಹಲಿಯ ಕೆಂಪುಕೋಟೆಯಲ್ಲಿ ನಾಳೆ ಅಂದರೆ ಜನವರಿ  26 ರಂದು ನಡೆಯಲಿರುವ ಗಣರಾಜ್ಯೋತ್ಸವ ಧ್ವಜರೋಹಣ ಕಾರ್ಯಕ್ರಮದಲ್ಲಿ ನಮ್ಮೂರು ಹುಡುಗಿಯರು ಪಾಲ್ಗೊಳ್ಳಲಿದ್ಧಾರೆ. ಅಲ್ಲದೆ ಮಲ್ನಾಡ್​ನ ಸಂಸ್ಕೃತಿಯನ್ನು ದೆಹಲಿಯಲ್ಲಿ ಪ್ರದರ್ಶನ ಮಾಡಲಿದ್ದಾರೆ. ಮಲ್ನಾಡ್​ನ ಜನಪದಕ್ಕೆ ಸಾಕ್ಷಿಯಾಗಿರುವ ಡೊಳ್ಳು ಕುಣಿತವನ್ನು ದೆಹಲಿಯಲ್ಲಿ ಈ ವಿದ್ಯಾರ್ಥಿನಿಯರು ಪ್ರದರ್ಶಿಸಲಿದ್ದಾರೆ.  ರಿಪ್ಪನ್​ಪೇಟೆಯ ವಿದ್ಯಾರ್ಥಿನಿಯರು ಹೌದು,  ಕರ್ತವ್ಯ ಪಥದಲ್ಲಿ ನಡೆಯಲಿರುವ  ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ರಿಪ್ಪನ್​ಪೇಟೆ  ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ … Read more

ದಿಢೀರ್ ದೆಹಲಿಗೆ ತೆರಳಿದ ಮಾಜಿ ಡಿಸಿಎಂ ಕೆ.ಎಸ್​.ಈಶ್ವರಪ್ಪ! ಕಾರಣದ ವಿವರ ಇಲ್ಲಿದೆ

ದಿಢೀರ್ ದೆಹಲಿಗೆ ತೆರಳಿದ ಮಾಜಿ ಡಿಸಿಎಂ ಕೆ.ಎಸ್​.ಈಶ್ವರಪ್ಪ! ಕಾರಣದ ವಿವರ ಇಲ್ಲಿದೆ

SHIVAMOGGA  |  Jan 10, 2024  | ಮಹತ್ವದ ಬೆಳವಣೆಗೆಯಲ್ಲಿ ಮಾಜಿ ಡಿಸಿಎಂ ಕೆ.ಎಸ್​.ಈಶ್ವರಪ್ಪ ದೆಹಲಿಗೆ ದೌಡಾಯಿಸಿದ್ದಾರೆ.  ಪುತ್ರ ಕೆ.ಇ.ಕಾಂತೇಶ್​ ರವರಿಗೆ ಲೋಕಸಭೆ ಟಿಕೆಟ್ ಕೊಡಿಸುವ ಸಲುವಾಗಿ ವರಿಷ್ಟರ ಜೊತೆ ಮಾತುಕತೆ ನಡೆಸಲು ಅವರು ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ.  ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಮಗನನ್ನು ಸ್ಪರ್ಧೆಗಿಳಿಸಲು ಹಿರಿಯ ನಾಯಕ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಬಯಸಿದ್ದಾರೆ.  READ : ಅಪರಿಚಿತ ವಾಹನ ಡಿಕ್ಕಿ, ಬೈಕ್ ಸವಾರ ಸಾವು! ಸೊರಬದಲ್ಲಿ ಇಬ್ಬರು ಮಿಸ್ಸಿಂಗ್​ ! ಈ ಹಿನ್ನೆಲೆಯಲ್ಲಿ, ವರಿಷ್ಠರ ಬಳಿ … Read more

ಶಿವಮೊಗ್ಗ ಟು ಸಿಂಗಾಪುರಕ್ಕೆ ವಿಮಾನ? ಮಾರ್ಚ್ 24 ರ ನಂತರ ಇದೆಯಂತೆ ಬದಲಾವಣೆ! ಏನಿದು ವಿಷಯ!

ಶಿವಮೊಗ್ಗ ಟು ಸಿಂಗಾಪುರಕ್ಕೆ ವಿಮಾನ?  ಮಾರ್ಚ್ 24 ರ ನಂತರ ಇದೆಯಂತೆ ಬದಲಾವಣೆ! ಏನಿದು ವಿಷಯ!

SHIVAMOGGA NEWS / ONLINE / Malenadu today/ Nov 23, 2023 NEWS KANNADA Shivamogga  |  Malnenadutoday.com |  ಶಿವಮೊಗ್ಗ ಏರ್​ಪೋರ್ಟ್​ (Shimoga Airport) ನಿಂದ ಈಗಾಗಲೇ ಗೋವಾ, ಹೈದರಾಬಾದ್, ತಿರುಪತಿ ಮತ್ತು ಬೆಂಗಳೂರಿಗೆ ಫ್ಲೈಟ್ ಸಂಚಾರ ಮಾಡುತ್ತಿವೆ. ಇನ್ನೂ ದೆಹಲಿ, ಚನ್ನೈನಂತಹ ಮಹಾನಗರಗಳಿಗೂ ವಿಮಾನ ಸಂಚಾರ ಆರಂಭಿಸುವ ಬಗ್ಗೆ ಪ್ರಯತ್ನಗಳು ನಡೆಯುತ್ತಿವೆ. ಈ ಬಗ್ಗೆ ವಿವರ ಇಲ್ಲಿದೆ Shivamogga airport | ಸ್ಟಾರ್ ಏರ್​, ಇಂಡಿಗೋ ನಂತರ ಇನ್ನೆರಡು ಸಂಸ್ಥೆಗಳಿಂದ ಶಿವಮೊಗ್ಗದಲ್ಲಿ ವಿಮಾನ … Read more

ನಾಳೆಯಿಂದ ಶಿವಮೊಗ್ಗದಲ್ಲಿ ಕ್ರಿಕೆಟ್ ಹಬ್ಬ! Under 15 ಮಹಿಳಾ ಕ್ರಿಕೆಟ್ ಪಂದ್ಯಾವಳಿಯ ವಿವರ ಇಲ್ಲಿದೆ!

KARNATAKA NEWS/ ONLINE / Malenadu today/ Nov 16, 2023 SHIVAMOGGA NEWS Shivamogga | Malnenadutoday.com |  ಶಿವಮೊಗ್ಗದಲ್ಲಿಯು ನಾಳೆಯಿಂದ ಕ್ರಿಕೆಟ್ ಕಲರವ ಆರಂಭವಾಗಲಿದೆ. ಇಲ್ಲಿನ   ನವುಲೆ ಕೆಎಸ್‌ಸಿಎ ಕ್ರೀಡಾಂಗಣ ಹಾಗೂ ಜೆಎನ್‌ಎನ್‌ಸಿಇ ಟರ್ಫ್ ಅಂಕಣದಲ್ಲಿ ಇದೇ ನವೆಂಬರ್ 17ರಿಂದ 25ವರೆಗೆ ಬಿಸಿಸಿಐ 15 ವರ್ಷ ವಯೋಮಿತಿಯ ಅಂತರ್‌ ರಾಜ್ಯ ಮಹಿಳಾ ಕ್ರಿಕೆಟ್ ಪಂದ್ಯಾವಳಿಯ ಎಫ್ ಗುಂಪಿನ ಪಂದ್ಯಗಳು ನಡೆಯಲಿವೆ.  READ : ಶಿವಮೊಗ್ಗದಲ್ಲಿ ನಡೆಯಲಿದೆ ಬೃಹತ್ ಸ್ವದೇಶಿ ಮೇಳ! ಮಳಿಗೆಗಳ ಬುಕ್ಕಿಂಗ್ … Read more

ಮಾಜಿ ಡಿಸಿಎಂ ಕೆ.ಎಸ್​.ಈಶ್ವರಪ್ಪರಿಗೆ ದಿಢೀರ್​​ ದೆಹಲಿಯಿಂದ ಬುಲಾವ್! ಕಾರಣ?

KARNATAKA NEWS/ ONLINE / Malenadu today/ Nov 2, 2023 SHIVAMOGGA NEWS SHIVAMOGGA|  ಪಕ್ಷದ ರಾಜ್ಯಾಧ್ಯಕ್ಷ ಹುದ್ದೆ ಮತ್ತು ಪ್ರತಿಪಕ್ಷ ನಾಯಕನ ಆಯ್ಕೆ ಬಾಕಿ ಉಳಿದಿರುವ ಮಧ್ಯೆಯೇ ಬಿಜೆಪಿ ವರಿಷ್ಠರು ರಾಜ್ಯ ಘಟಕದ ಮೂವರು ಇತರ ಹಿಂದುಳಿದ ವರ್ಗದ (ಒಸಿ) ನಾಯಕರಿಗೆ ದೆಹಲಿಗೆ ಬರುವಂತೆ ಸೂಚನೆ ನೀಡಿರುವುದು ಕುತೂಹಲ ಮೂಡಿಸಿದೆ.  ಅದರಲ್ಲಿಯು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ರಿಗೆ (ks eshwarappa) ಬುಲಾವ್ ಬಂದಿರುವುದು ಇನ್ನಷ್ಟು ಅಚ್ಚರಿ ತರಿಸಿದೆ. ಮಾಜಿ ಸಚಿವ ಕೋಟ ಶ್ರೀನಿವಾಸ … Read more

ಶಿರಾಳಕೊಪ್ಪದ ಸಾಮಿಲ್​ನಲ್ಲಿದ್ದ ಒಂಟೆಯನ್ನು ರಕ್ಷಿಸಿದ ದೆಹಲಿಯಿಂದ ಬಂದ ಇಮೇಲ್! 3-4 ರಾಜ್ಯ ದಾಟಿ ಬಂದ ಕಥೆ!

KARNATAKA NEWS/ ONLINE / Malenadu today/ Jun 23, 2023 SHIVAMOGGA NEWS   ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪದಲ್ಲಿ ಬಕ್ರೀದ್ ಹಬ್ಬಕ್ಕಾಗಿ ತರಿಸಲಾಗಿದ್ದ ಒಂಟೆಯನ್ನು ಶಿರಾಳಕೊಪ್ಪ ಪೊಲೀಸ್ ಸ್ಟೇಷನ್​ ಪೊಲೀಸರು ರಕ್ಷಿಸಿದ್ಧಾರೆ. ಮುಖ್ಯವಾಗಿ ಈ ರಕ್ಷಣಾ ಕಾರ್ಯಾಚರಣೆ ಹಿಂದೇ ಒಂದು ಇಮೇಲ್ ಕೆಲಸ ಮಾಡಿದೆ.  ಏನಿದು ಪ್ರಕರಣ? ಮೂರು ನಾಲ್ಕು ರಾಜ್ಯಗಳನ್ನ ದಾಟಿಸಿಕೊಂಡು ಒಂಟೆಯನ್ನು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪಕ್ಕೆ ತರಲಾಗಿತ್ತು. ಆದಾಗ್ಯು ಶಿವಮೊಗ್ಗ ಪೊಲೀಸರಿಗೂ ಈ ಬಗ್ಗೆ ಮಾಹಿತಿ ಇರಲಿಲ್ಲ. ಈ ಮಧ್ಯೆ ಒಂಟೆಯ … Read more