ಶರಾವತಿ ಸಂತ್ರಸ್ತರ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ! ಜಿಲ್ಲಾಡಳಿತಕ್ಕೆ ಆರು ಮಹತ್ವದ ಸೂಚನೆ !

ಶರಾವತಿ ಸಂತ್ರಸ್ತರ  ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ! ಜಿಲ್ಲಾಡಳಿತಕ್ಕೆ ಆರು ಮಹತ್ವದ ಸೂಚನೆ !

KARNATAKA NEWS/ ONLINE / Malenadu today/ Jul 27, 2023 SHIVAMOGGA NEWS ಮುಖ್ಯಮಂತ್ರಿ  ಸಿದ್ದರಾಮಯ್ಯನವರು  ನಿನ್ನೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ ಸಿಇಓ ಅವರೊಂದಿಗೆ ಪ್ರಸಕ್ತ ಸಾಲಿನ ಹವಾಮಾನ ಮತ್ತು ಮಳೆ-ಬೆಳೆಗೆ ಸಂಬಂಧಿಸಿದಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ.  ಈ ವೇಳೆ ಮಾತನಾಡಿದ ಶಿವಮೊಗ್ಗ ಜಿಲ್ಲೆ  ಜಿಲ್ಲಾಧಿಕಾ ಡಾ.ಸೆಲ್ವಮಣಿ ಆರ್ (Dr. SelvamaniR)   ಜಿಲ್ಲೆಯಲ್ಲಿ ಅಪಾಯ ಮಟ್ಟದಲ್ಲಿ ನದಿ, ಜಲಾಶಯದ ಹರಿವು ಇರುವುದಿಲ್ಲ. ಒಳಹರಿವಿನಷ್ಟೇ ಹೊರ ಹರಿವು ಇದೆ. ಲಿಂಗನಮಕ್ಕಿ … Read more

ಅಪರೂಪದ ಭೇಟಿ! ಕುತೂಹಲ ಮೂಡಿಸಿದ ಫೋಟೋಗಳು! ಏನಿದರ ವಿಶೇಷ ಗೊತ್ತಾ!

 KARNATAKA NEWS/ ONLINE / Malenadu today/ Jun 13, 2023 SHIVAMOGGA NEWS ಬಿ.ವೈ.ರಾಘವೇಂದ್ರ (by raghavendra)/  ಬದಲಾದ ರಾಜಕಾರಣ, ಹಳೆಯ ಕಥೆಗಳನ್ನು ಮರೆಸುತ್ತದೆ ಎಂಬುದಕ್ಕೆ ಇದುವರೆಗೂ ಹಲವು ಸಾಕ್ಷ್ಯಗಳು ಬಂದು ಹೋಗಿವೆ. ಇದೀಗ ಅದರ ಸಾಲಿಗೆ ಕೆಲವೊಂದು ಫೋಟೋಗಳು ಸೇರ್ಪಡೆಗೊಂಡಿವೆ.   ಚುನಾವಣೆಯಲ್ಲಿ ಬದ್ಧ ವೈರಿಗಳಾಗಿ ಸ್ಪರ್ಧಿಸಿ, ಒಬ್ಬರು ಸೋತು, ಇನ್ನೊಬ್ಬರು ಗೆದ್ದು ಬೀಗಿದ್ದವರು. ಇದೀಗ ಪರಸ್ಪರ ಹೂಗುಚ್ಚ ವಿನಿಮಯ ಮಾಡಿಕೊಂಡು, ಆಡಳಿತಾತ್ಮಕ ಗೆಳತನದ ಮಾತನಾಡಿದ್ದಾರೆ. ಮಧು ಬಂಗಾರಪ್ಪರವರನ್ನ ಭೇಟಿಯಾದ ಸಂಸದ ಬಿ.ವೈ ರಾಘವೇಂದ್ರರವರು, … Read more