ಬಕ್ರೀದ್ ಹಬ್ಬದ ಹಿನ್ನೆಲೆ ಶಿವಮೊಗ್ಗದಲ್ಲಿ ಸಾಮೂಹಿಕ ಪ್ರಾರ್ಥನೆ!
KARNATAKA NEWS/ ONLINE / Malenadu today/ Jun 29, 2023 SHIVAMOGGA NEWS ಶಿವಮೊಗ್ಗ / ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ದ ಜಿಲ್ಲಾಧಿಕಾರಿ ಕಚೇರಿ ಎದುರಿನ ಮೈದಾನದಲ್ಲಿ ಮುಸ್ಲಿಮ್ ಸಮುದಾಯದವರು ಸಾಮೂಹಿಕ ನಮಾಜ್ ಮಾಡಿದರು. ಈ ವೇಳೆ ಮುಸ್ಲಿಮ್ ಧರ್ಮಗುರುಗಳು ದೇವರ ಸಂದೇಶ ಸಾರಿದರು, ಇನ್ನೂ ನೂರಾರು ಮುಸ್ಲಿಮರು ಹಬ್ಬದ ಪ್ರಾರ್ಥನೆ ಮುಗಿಸಿ, ಪರಸ್ಪರ ಅಪ್ಪುಗೆಯೊಂದಿಗೆ ಶುಭಾಶಯಗಳನ್ನು ಹಂಚಿಕೊಂಡರು. ಇನ್ನೂ ಸಾಮೂಹಿಕ ಪ್ರಾರ್ಥನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸುತ್ತುಮುತ್ತ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ … Read more