ಮಾಸ್ಕ್​ ಮ್ಯಾನ್​ ಚಿನ್ನಯ್ಯ ಶಿವಮೊಗ್ಗ ಕೇಂದ್ರ ಕಾರಗೃಹಕ್ಕೆ…?

Mask man chinnayya Mask man interview

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿಕೆ ನೀಡಿ ಎಸ್‌ಐಟಿ ತನಿಖೆಗೆ ಒಳಪಟ್ಟಿದ್ದ ‘ಮಾಸ್ಕ್ ಮ್ಯಾನ್’ ಚಿನ್ನಯ್ಯ ಅವರನ್ನು ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಭದ್ರತಾ ದೃಷ್ಟಿಯಿಂದ ಚಿನ್ನಯ್ಯ ಅವರನ್ನು ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಇರಿಸುವಂತೆ ನ್ಯಾಯಾಲಯವು ಸೂಚಿಸಿದೆ. ಚಿನ್ನಯ್ಯ ಅವರನ್ನು ಈ ಹಿಂದೆ 15 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ಒಳಪಡಿಸಲಾಗಿತ್ತು. ಈ ಅವಧಿಯಲ್ಲಿ, ಅವರ ಹೇಳಿಕೆಗಳ ಆಧಾರದ ಮೇಲೆ ಎಸ್‌ಐಟಿ ಅಧಿಕಾರಿಗಳು ಗಿರೀಶ್ ಮಟ್ಟಣ್ಣವರ್, … Read more

ಧರ್ಮಸ್ಥಳ ಪ್ರಕರಣವನ್ನ ಎನ್,​​ಐ,ಎಗೆ ವಹಿಸಿ : ಕೆ ಎಸ್​ ಈಶ್ವರಪ್ಪ

Dharmasthala

Dharmasthala : ಧರ್ಮಸ್ಥಳದ ಪ್ರಕರಣವನ್ನು ಯಾವುದೇ ಕಾರಣಕ್ಕೂ ಮುಚ್ಚಿ ಹಾಕಬಾರದು ಈ ಕೂಡಲೇ  ರಾಜ್ಯ ಸರ್ಕಾರ ಈ ಪ್ರಕರಣವನ್ನು ಎನ್​ ಐ ಎ (ರಾಷ್ಟ್ರೀಯ  ತನಿಖಾ ದಳ ) ಗೆ ವಹಿಸಬೇಕು ಎಂದು ಮಾಜಿ ಡಿಸಿಎಂ ಕೆ,ಎಸ್​ ಈಶ್ವರಪ್ಪ ಹೇಳಿದರು. ಇಂದು ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪ್ರಸ್ತುತ ಬೆಳವಣಿಗೆಯಲ್ಲಿ  ಧರ್ಮಸ್ಥಳ ಪ್ರಕರಣ ಬಗ್ಗೆ ಜನರಿಗೆ ಇದ್ದ  ಸಾಕಷ್ಟು ಅನುಮಾನಗಳು  ತೀರಿ ಹೋಗಿದೆ. ಸುಜಾತ ಭಟ್, ಚಿನ್ನಯ್ಯ ಇವರುಗಳ ಹೇಳಿಕೆಗಳ ನಂತರ ರಾಜ್ಯದ ಜನ ಧರ್ಮಸ್ಥಳದ … Read more

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮುಟ್ಟಣ್ಣನವರ್, ಸಮೀರ್ ಬಂಧನಕ್ಕೆ ಆಗ್ರಹಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ

Dharmasthala

Dharmasthala :ಶಿವಮೊಗ್ಗ: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮುಟ್ಟಣ್ಣನವರ್ ಮತ್ತು ಸಮೀರ್ ಅವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಯುವ  ಬ್ರಿಗೇಡ್​ ​ ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನೂ ಸಲ್ಲಿಸಲಾಯಿತು. ಪ್ರತಿಭಟನಾಕಾರರು ಕೇಸರಿ ಬಾವುಟಗಳನ್ನು ಹಿಡಿದು, ಧರ್ಮಸ್ಥಳದ ತೇಜೋವಧೆ ನಿಲ್ಲಿಸಿ, ಧರ್ಮಸ್ಥಳಕ್ಕೆ ಅಪಮಾನ, ಹಿಂದೂಗಳಿಗೆ ಅಪಮಾನ, ಎಂಬ ಘೋಷಣೆಗಳನ್ನು ಕೂಗಿದರು. ಧರ್ಮಸ್ಥಳವು ಕೋಟ್ಯಂತರ ಭಕ್ತರ ನಂಬಿಕೆಯ ಕೇಂದ್ರವಾಗಿದ್ದು, ಅದರ … Read more

ಧರ್ಮಸ್ಥಳ ಪ್ರಕರಣ ಶಿವಮೊಗ್ಗದಲ್ಲಿ ಆಕ್ರೋಶ : ಕಾರಣವೇನು

Dharmasthala

Dharmasthala ಶಿವಮೊಗ್ಗ :  ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯ ಹಾಗೂ ಹೆಗ್ಗಡೆ ಕುಟುಂಬಕ್ಕೆ ಕಳಂಕ ತರಲು ಒಳಸಂಚು ನಡೆಸುತ್ತಿರುವವರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆ ವತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.  ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನಾ ಮೆರವಣಿಗೆಯು ಸೀನಪ್ಪ ಶೆಟ್ಟಿ ವೃತ್ತದಿಂದ ಆರಂಭಗೊಂಡು ಜಿಲ್ಲಾಧಿಕಾರಿ ಕಚೇರಿ ಆವರಣದವರೆಗೆ ಸಾಗಿತು. ಈ ಸಂದರ್ಭದಲ್ಲಿ ನೂರಾರು ಕಾರ್ಯಕರ್ತರು ವೀರೇಂದ್ರ ಹೆಗ್ಗಡೆಯವರ ಭಾವಚಿತ್ರಗಳನ್ನು ಹಿಡಿದು, … Read more

Dharmasthala :  ಸೌಜನ್ಯಾ  ಪ್ರಕರಣ ಹೊಸ ಎಸ್‌ಐಟಿ ವ್ಯಾಪ್ತಿಗೆ ಇಲ್ಲ : ಗೃಹ ಸಚಿವ ಡಾ. ಜಿ. ಪರಮೇಶ್ವರ್

Dharmasthala ಜಿ ಪರಮೇಶ್ವರ್​

Dharmasthala :  ಸೌಜನ್ಯಾ  ಪ್ರಕರಣ ಹೊಸ ಎಸ್‌ಐಟಿ ವ್ಯಾಪ್ತಿಗೆ ಇಲ್ಲ : ಗೃಹ ಸಚಿವ ಡಾ. ಜಿ. ಪರಮೇಶ್ವರ್ ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ತೀವ್ರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ. ಆದರೆ, ಈ ಹೊಸ ಎಸ್‌ಐಟಿ ತಂಡದಲ್ಲಿ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸೇರಿಸಲಾಗಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು … Read more

Dharmasthala : ಜುಲೈ 12, ಧರ್ಮಸ್ಥಳ ಅಪರಾಧ ಕೃತ್ಯಗಳ ದೂರು: ನ್ಯಾಯಾಲಯದಲ್ಲಿ ಅಜ್ಞಾತ ದೂರುದಾರರ ಹೇಳಿಕೆ ದಾಖಲು

Dharmasthala ಕೋರ್ಟ್​ಗೆ ಹಾಜರಾಗುತ್ತಿರುವ ದೃಶ್ಯ

Dharmasthala :  ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಗಂಭೀರ ಅಪರಾಧ ಕೃತ್ಯಗಳು ನಡೆದಿವೆ ಎಂದು ವಕೀಲರ ಮೂಲಕ ಪೊಲೀಸರಿಗೆ ದೂರು ನೀಡಿದ್ದ ಅಜ್ಞಾತ ವ್ಯಕ್ತಿಯೊಬ್ಬರು ಶುಕ್ರವಾರ ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್ ಕೆ. ಅವರ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. Dharmasthala:  ಬಿಗಿ ಭದ್ರತೆಯಲ್ಲಿ ಹೇಳಿಕೆ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್‌ ದೇಶಪಾಂಡೆ ಅವರೊಂದಿಗೆ ಕಾರಿನಲ್ಲಿ ನ್ಯಾಯಾಲಯಕ್ಕೆ ಬಂದ ದೂರುದಾರರು, ತಮ್ಮ ಗುರುತು ಬಹಿರಂಗವಾಗದಂತೆ ತಲೆಯಿಂದ ಕಾಲಿನವರೆಗೆ ಕಪ್ಪು … Read more

ಸೀದಾ ಮನೆಗೆ ನುಗ್ಗಿದ ಕಾರು! ರಾಷ್ಟ್ರೀಯ ಹೆದ್ದಾರಿಯಲ್ಲಿ ಧರ್ಮಸ್ಥಳಕ್ಕೆ ಹೋಗ್ತಿರುವಾಗ ಘಟನೆ

SHIVAMOGGA NEWS / Malenadu today/ Dec 1, 2023 | MALENADU TODAY | MALNAD NEWS  CHIKKAMAGALURU |  ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ಕಳೆದುಕೊಂಡ  ಕಾರು ರಸ್ತೆಪಕ್ಕದಲ್ಲಿದ್ದ ಮನೆಗೆ ನುಗ್ಗಿದ ಘಟನೆ ನಡೆದಿದೆ.  ಮನೆಗೆ ನುಗ್ಗಿದ ಕಾರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕು ಕೊಟ್ಟಿಗೆ ಹಾರದ ಸಮೀಪದಲ್ಲಿ ಘಟನೆ ನಡೆದಿದೆ. ಇಲ್ಲಿನ ಬಿದರಹಳ್ಳಿ ಗ್ರಾಮದಲ್ಲಿ ಕಾರೊಂದು ಮನೆಗೆ ನುಗ್ಗಿದೆ. . ಮಂಗಳೂರು-ವಿಲ್ಲೂಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ  (manglore villupuram highway) ಕಾರೊಂದು ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ … Read more

ಧರ್ಮಸ್ಥಳ, ಹೊರನಾಡು ಪ್ರವಾಸಕ್ಕೆ ತೆರಳುತ್ತಿದ್ದ ಟಿಟಿ ಮೂಡಿಗೆರೆ ಬಳಿ ಪಲ್ಟಿ| ಶಿರಸಿ ಮೂಲದ ಹಲವರಿಗೆ ಗಾಯ!

KARNATAKA NEWS/ ONLINE / Malenadu today/ Oct 16, 2023 SHIVAMOGGA NEWS ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಲ್ಲಿ ಟಿಟಿಯೊಂದು ಪಲ್ಟಿಯಾದ ಬಗ್ಗೆ ವರದಿಯಾಗಿದೆ. ಘಟನೆಯಲ್ಲಿ  ಟಿಟಿಯಲ್ಲಿದ್ದವರಿಗೆ ಗಾಯಗಳಾಗಿದ್ದು, ಅವರನ್ನು ಮೂಡಿಗೆರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ಮೂಡಿಗರೆಯ ಕೊಟ್ಟಿಗೆಹಾರ ಸಮೀಪ ಈ ಘಟನೆ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಶಿರಸಿ ಮೂಲದವರು ಧರ್ಮಸ್ಥಳ, ಹೊರನಾಡು ಪ್ರವಾಸಕ್ಕೆ ಆಗಮಿಸಿದ್ದು. ಅಪಘಾತದಿಂದಾಗಿ, ಹಲವರು ಗಾಯಗೊಂಡಿದ್ದು ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.  ಇನ್ನಷ್ಟು ಸುದ್ದಿಗಳು  ಶೇ…ಹಾವು ಕಚ್ಚಿತು | … Read more

ಹಬ್ಬದ ತಯಾರಿ/ ಸಾವಿರದ ಇನ್ನೂರು ಹೆಚ್ಚುವರಿ ಬಸ್​ಗಳನ್ನು ರೋಡಿಗಿಳಿಸಿದ KSRTC

KARNATAKA NEWS/ ONLINE / Malenadu today/ Sep 12, 2023 SHIVAMOGGA NEWS   ಇನ್ನೇನು ಕೆಲವೇ ದಿನಗಳು ಕಳೆದ ಗೌರಿ  ಗಣೇಶ ಮನೆಗೆ ಬರುತ್ತಾರೆ.. ಗೌರಿ ಮತ್ತು ಗಣೇಶನ ಹಬ್ಬಕ್ಕೆ  ಇಡೀ ಕರುನಾಡು ಸಿದ್ದಗೊಳ್ಳುತ್ತಿದೆ. ಇದರ ಬೆನ್ನಲ್ಲೆ ಜನರಿಗೆ ಯಾವುದೇ ತೊಂದರೆಯಾಗದಂತೆ ಕೆಎಸ್​ಆರ್​ಟಿಸಿ ಸಂಸ್ಥೆ 1200 ವಿಶೇಷ ಬಸ್​ಗಳ ವ್ಯವಸ್ತೆಯನ್ನು ಕಲ್ಪಿಸಿದೆ. ಇರುವ ಬಸ್​ಗಳ ಜೊತೆಗೆ ಹೆಚ್ಚುವರಿ ಬಸ್​ಗಳನ್ನು ಕಲ್ಪಿಸುತ್ತಿದ್ದು, ಈ ಬಸ್​ ಗಳು  ಸಪ್ಟೆಂಬರ್‌ 15 ರಿಂದ 18ವರೆಗೂ ಸಂಚರಿಸಲಿವೆ.  ಕೆಂಪೇಗೌಡ ಬಸ್ … Read more

ಸಾಗರ ತಾಲ್ಲೂಕಿನ ಐಗಿನಬೈಲ್​ನಲ್ಲಿ ಅಪಘಾತಕ್ಕೀಡಾಡ ಖಾಸಗಿ ಬಸ್​! ಅನುಮಾನಕ್ಕೂ ಕಾರಣವಾಯ್ತು ಮಾಂಸದ ಮೂಟೆ!

KARNATAKA NEWS/ ONLINE / Malenadu today/ Jul 15, 2023 SHIVAMOGGA NEWS ಸಾಗರ/ ತಾಲ್ಲೂಕಿನ ಐಗಿನ ಬೈಲ್​ ಬಳಿಯಲ್ಲಿ ಖಾಸಗಿ ಬಸ್​ವೊಂದು ಅಪಘಾತಕ್ಕೀಡಾಗಿದ್ದು, ಎರಡು ಕಾರುಗಳಿಗೆ ಬಸ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.  ಏನಿದು ಘಟನೆ? ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಹಾದುಹೋಗುವ ಬೆಂಗಳೂರು ಹೊನ್ನಾವರ ರಸ್ತೆಯಲ್ಲಿ ಸಾಗರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಜಿಆರ್​ಬಿ ಬಸ್​ ಚಾಲಕನ ನಿಯಂತ್ರಣ ತಪ್ಪಿ ಶಿವಮೊಗ್ಗದಿಂದ ಬರುತ್ತಿದ್ದ ಎರಡು ಕಾರುಗಳಿಗೆ ಡಿಕ್ಕಿಯಾಗಿದೆ. ಈ ಪೈಕಿ ಒಂದು ಕಾರಿನಲ್ಲಿ  ನ್ಯಾಯಾದೀಶರೊಬ್ಬರು  … Read more