ಭೀಮನಿಗಿಲ್ಲ ಬಿಡುಗಡೆ? ಬೇಲ್​ ಇದ್ದರೂ ಶಿವಮೊಗ್ಗ ಜೈಲಿನಲ್ಲಿಯೇ ಉಳಿದ ಚಿನ್ನಯ್ಯ! ಧರ್ಮಸ್ಥಳ….!

Dharmasthala Burude Case Chinnayya

ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ:  ಧರ್ಮಸ್ಥಳದ ಪ್ರಕರಣದಲ್ಲಿ ಬಹುಮುಖ್ಯ ವ್ಯಕ್ತಿಯಾಗಿದ್ದ ಚಿನ್ನಯ್ಯನ್ನ ಇದೀಗ ಯಾರಿಗೂ ಬೇಡದ ವ್ಯಕ್ತಿಯಾಗಿದ್ದಾನೆ. ಇದಕ್ಕೆ ಸಾಕ್ಷಿ ಎಂಬಂತೆ, ಆತನಿಗೆ ಜಾಮೀನು ಸಿಕ್ಕರೂ ಸಹ ಯಾರೋಬ್ಬರು ಬೇಲ್​ ಶೂರಿಟಿ ನೀಡದ ಕಾರಣಕ್ಕೆ, ಚಿನ್ನಯ್ಯ ಇನ್ನೂ ಸಹ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿಯೇ ಇದ್ದಾನೆ.(Dharmasthala Burude Case Chinnayya Unable to Mobilize Surety, Remains in Shivamogga Jail) ಚಿನ್ನಯ್ಯನಿಗೆ ಬೇಲ್ ಕೊಡುವವರು ಯಾರು? ಎಂಬ ವಿಷಯದಲ್ಲಿ ಆರಂಭದಲ್ಲಿಯೇ ಹಲವು ಅನುಮಾನಗಳಿದ್ದರು. ಆತನನ್ನು ಬಳಕೆ, ದುರ್ಬಳಕೆ … Read more