ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದ ದುಡ್ಡನ್ನ ಲಪಟಾಯಿಸಿ ಎಸ್ಕೇಪ್ ಆದ ಸಿಬ್ಬಂದಿ! ಏನಿದು ಪ್ರಕರಣ! ನಡೆದಿದ್ದೆಲ್ಲಿ

KARNATAKA NEWS/ ONLINE / Malenadu today/ Jun 23, 2023 SHIVAMOGGA NEWS   ಶಿವಮೊಗ್ಗ/ ಗ್ರಾಮಾಂತರ ಪೊಲೀಸ್ ಸ್ಟೇಷನ್​ನಲ್ಲಿ ಬ್ಯಾಂಕ್​​ಗೆ ಕಟ್ಟಬೇಕಿದ್ದ ಧರ್ಮಸ್ಥಳ ಸಂಘದ ಹಣವನ್ನು ಕದ್ದು ಪರಾರಿಯಾದ ಬಗ್ಗೆ ಕಂಪ್ಲೆಂಟ್ ದಾಖಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಹುಡುಕಾಡುತ್ತಿದ್ದಾರೆ.  ಏನಿದು ಪ್ರಕರಣ? ದಿನಾಂಕ 20-06-2023 ರಂದು ನಡೆ ಪ್ರಕರಣ ಇದಾಗಿದೆ. ಈ ಸಂಬಂಧ ತಾಲ್ಲೂಕು ಯೋಜನಾಧಿಕಾರಿ ದೂರು ನೀಡಿದ್ಧಾರೆ. ಕರಾವಳಿಯಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇತರೆ ಜಿಲ್ಲೆಗಳಿಗೂ ವಿಸ್ತರಿಸಿಕೊಂಡಿದೆ. ಶಿವಮೊಗ್ಗದಲ್ಲಿಯು  ಸುಮಾರು … Read more

ಮೋದಿ & ಬೊಮ್ಮಾಯಿ ವಿರುದ್ಧ ದೇವರಿಗೆ ಉಯಿಲು ಕೊಡಲಿ ಹರತಾಳು ಹಾಲಪ್ಪ

ಇತ್ತೀಚೆಗೆಷ್ಟೆ ಶರಾವತಿ ಸಂತ್ರಸ್ತರನ್ನು ಕರೆದುಕೊಂದು ಶಾಸಕ ಹರತಾಳು ಹಾಲಪ್ಪರವರು ಧರ್ಮಸ್ಥಳಕ್ಕೆ ಹೋಗಿದ್ದರು, ಅಲ್ಲಿ, ಸಂತ್ರಸ್ತರು ಧರ್ಮಸ್ಥಳದ ಮಂಜುನಾಥಸ್ವಾಮಿಯ ಮುಂದೆ ತಮ್ಮ ಕೋರಿಕೆಯನ್ನು ಇಟ್ಟು ಪೂಜೆ ಸಲ್ಲಿಸಿದ್ದರು, ನಂತರ ಕಾವಂದರಿಗೂ ತಮ್ಮ ಮನವಿ ಸಲ್ಲಿಸಿ ಶರಾವತಿ ಸಂತ್ರಸ್ತರ ಸ್ಥಿತಿಗತಿಗಳನ್ನು ತಿಳಿಸಿದ್ದರು.  ಈ ಸಂಬಂಧ ಟುಡೆಯಲ್ಲಿನ ವರದಿ ಇಲ್ಲಿದೆ : ಧರ್ಮಸ್ಥಳ ಮಂಜುನಾಥ ಸ್ವಾಮಿಯ ಮೊರೆ ಹೋದ ಶರಾವತಿ ಸಂತ್ರಸ್ತರು/ ದೇವರಿಗೆ ಮನವಿ ಸಲ್ಲಿಸಿ ಪೂಜೆ/ ಕೋರಿಕೆ ಹರತಾಳು ಹಾಲಪ್ಪರವರ (haratalu halappa) ಈ ಭೇಟಿ ವ್ಯಾಪಕ ಟೀಕೆಗೆ ಗುರಿಯಾಗಿದೆ. ಸರ್ಕಾರದ ಕೈಯಲ್ಲಿ … Read more