ಗಂಟೆ ಹನ್ನೆರಡಾದರೂ ತಗ್ಗದ ಜನ ಜಂಗುಳಿ! ಮೊಬೈಲ್ಗಳಲ್ಲಿ ಉಗ್ರಂ ವೀರಂ ಹಾವಳಿ! ಗಾಂಧಿಬಜಾರ್ ನಲ್ಲಿ ಹೇಗಿತ್ತು ಗೊತ್ತಾ ಸನ್ನಿವೇಶ
KARNATAKA NEWS/ ONLINE / Malenadu today/ Sep 28, 2023 SHIVAMOGGA NEWS’ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಿನ್ನೆಲೆಯಲ್ಲಿ ಶಿವಮೊಗ್ಗ ಸಿಟಿ ಕೇಸರಿ ಮಯವಾಗಿದೆ. ಎಲ್ಲಿ ನೋಡಿದರೂ ಲೈಟಿಂಗ್ಸ್ ಹಾಗೂ ಕೇಸರಿ ಬಣ್ಣದ ಬಟಿಂಗ್ಸ್, ಬ್ಯಾನರ್ಗಳು ರಾರಾಜಿಸುತ್ತಿವೆ. ವಿಶೇಷವಾಗಿ ಈ ಸಲ ಸನಾತನ ಹಿಂದೂ ಧರ್ಮದ ಕಾನ್ಸೆಪ್ಟ್ನಲ್ಲಿ ಅಲಂಕಾರ ಕೈಗೊಳ್ಳಲಾಗಿದ್ದು, ಎಲ್ಲೆಡೆ ಸನಾತನ ಹಿಂಧೂ ಧರ್ಮಕ್ಕೆ ಸಂಬಂಧಿಸಿದ ಘಟನೆಗಳು ಹಾಗೂ ಇತಿಹಾಸ ಪುರುಷರ ಚಿತ್ರಗಳು ಮತ್ತು ದೇವರ ಅವತಾರಗಳ ಚಿತ್ರಣವನ್ನು ಪ್ರದರ್ಶನ ಮಾಡಲಾಗುತ್ತಿದೆ. ಇನ್ನೂ … Read more