dinesh gundu rao : ಕೋಮುವಾದ ಹೆಚ್ಚಾಗಲು ಕಾರಣ | ದಿನೇಶ್​ ಗುಂಡೂರಾವ್​

dinesh gundu rao

dinesh gundu rao : ದಕ್ಷಿಣ ಕನ್ನಡದಲ್ಲಿ ಕೋಮುವಾದ ಹೆಚ್ಚಾಗಲು ಕಾರಣ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಆರೋಪಿಸಿದರು. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಂಗಳೂರಿನ ಪಿಕಪ್​ ಚಾಲಕ ರಹೀಂ ಕೊಲೆ ಆಗಿದ್ದು ಬಹಳ ನೋವಿನ ಸಂಗತಿ. ಮಂಗಳೂರಿನಲ್ಲಿ ಈ ರೀತಿ ಸರಣಿ ಹತ್ಯೆ ಆಗುತ್ತಿರುವುದು ಜಿಲ್ಲೆಗೆ ಕೆಟ್ಟ ಹೆಸರು. ಜಿಲ್ಲೆಯಲ್ಲಿ ಈ ತರಹದ ಘಟನೆ ಆಗೋಕೆ ಬಿಜೆಪಿ ಹಾಗೂ ಸಂಘ ಪರಿವಾರದ ಸಂಘಟನೆಗಳೇ ಕಾರಣ. ಇಂತಹ ವಿಚಾರದಲ್ಲಿ ಅವರು ಪ್ರಚೋದನಕಾರಿಯಾಗಿ ಬಾಷಣ ಮಾಡುತ್ತಾರೆ. … Read more

dinesh gundu rao / ಶಿವಮೊಗ್ಗಕ್ಕೆ ಇಂದು ಇಬ್ಬರು ಸಚಿವರ ಭೇಟಿ! ಕೋಣಂದೂರು, ಮಂಡಗದ್ದೆಯಲ್ಲಿ ಪ್ರಮುಖ ಕಾರ್ಯಕ್ರಮ

Shivamogga Power Cable Theft bhadravati

dinesh gundu rao  ಸಚಿವರು ದಿನೇಶ್ ಗುಂಡೂರಾವ್ ಮತ್ತು ಮಧು ಬಂಗಾರಪ್ಪ ಇಂದು ಶಿವಮೊಗ್ಗಕ್ಕೆ  ಶಿವಮೊಗ್ಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮತ್ತು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು (ಮೇ 28) ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.  ಸಚಿವ ಮಧು ಬಂಗಾರಪ್ಪ ಬೆಳಿಗ್ಗೆ 9 ಗಂಟೆಗೆ ಗೋಪಾಳದಲ್ಲಿರುವ ಸಾಹಿತ್ಯ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಸ್ಮಾರಕ ಗ್ರಂಥಾಲಯವನ್ನು ಉದ್ಘಾಟಿಸಿ, ಸ್ಮರಣಾ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದಾರೆ.  dinesh … Read more