ಶಿವಮೊಗ್ಗದ ಜನಪ್ರತಿನಿಧಿಗಳಲ್ಲಿ ಬಹುತೇಕರು ಬೆಂಗಳೂರು ವಾಸಿಗಳು
KARNATAKA NEWS/ ONLINE / Malenadu today/ Apr 27, 2023 GOOGLE NEWS ಶಿವಮೊಗ್ಗ/ ಶಿವಮೊಗ್ಗದ ಜನಪ್ರತಿನಿಧಿಗಳಲ್ಲಿ ಬಹುತೇಕರು ಬೆಂಗಳೂರು ವಾಸಿಗಳೇ ಆಗಿದ್ದಾರೆ..ಆಮ್ ಆದ್ಮಿ ಪಾರ್ಟಿ ದಿವಾಕರ್ ಹೀಗೆ ಹೇಳಿದ್ದೇಕೆ? ನಮ್ಮನ್ನು ಬೆಂಬಲಿಸಿ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಮತ್ತು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಾಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಕೆ. ದಿವಾಕರ್ ತಮ್ಮನ್ನು ಬೆಂಬಲಿಸುವಂತೆ ಕ್ಷೇತ್ರದ ಜನತೆಯಲ್ಲಿ ಮನವಿ ಮಾಡಿದ್ದಾರೆ. ಓದಿ / ಡಿಪ್ಲೋಮೋ ಕೋರ್ಸ್ಗೆ ಅರ್ಜಿ … Read more