ಭದ್ರಾವತಿ ಕಾರೇಹಳ್ಳಿಯಲ್ಲಿ ದೈತ್ಯ ಚಿರತೆ ಸೆರೆ! ನಾಯಿಯು ಸೇಫ್​! ಹೇಗಿದೆ ನೋಡಿ

SHIVAMOGGA NEWS / ONLINE / Malenadu today/ Nov 24, 2023 NEWS KANNADA Shivamogga   |  Malnenadutoday.com  ದೈತ್ಯಾಕಾರದ ಚಿರತೆ ಸೆರೆ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಮನೆಯಂತಿದ್ದ ಕೇಜ್ ನಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ? ಭದ್ರಾವತಿಯ ಕಾರೆಹಳ್ಳಿಯಲ್ಲಿ ಇಂದು ಬಹುದೊಡ್ಡ ಚಿರತೆಯನ್ನೇ ಅರಣ್ಯಇಲಾಖೆ ಅಧಿಕಾರಿಗಳು ಖೆಡ್ಡಾಗೆ ಬೀಳಿಸಿದ್ದಾರೆ. READ :ಕಬಾಬ್​ ಕರಿದ ಎಣ್ಣೆ ಎರಚಿದ! ಜೀಪ್​ನಡಿ ಬಿದ್ದು ಹೊರಳಾಡಿದ! ಬಿ.ಹೆಚ್​.ರೋಡ್​ನಲ್ಲಿ ಜೋರಿತ್ತು ಕುಡುಕನ ಹೈಡ್ರಾಮಾ! ಇತ್ತಿಚ್ಚಗೆ ಕಾರೆಹಳ್ಳಿ ಭಾಗದಲ್ಲಿ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರ … Read more

ಸಕ್ರೆಬೈಲ್ ಆನೆ ಕ್ಯಾಂಪ್​ನಲ್ಲಿ WILD TUSKER SAKREBYLU | ಏನಿದು ಗೊತ್ತಾ ವಿಶಿಷ್ಟ ಸಂಘಟನೆ ಮತ್ತು ಕಾರ್ಯಕ್ರಮ !

KARNATAKA NEWS/ ONLINE / Malenadu today/ Oct 20, 2023 SHIVAMOGGA NEWS ನೇಚರ ಮಲೆನಾಡು ಮಳೆಕಾಡು ವನ್ಯಜೀವಿ ಅದ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಶಿವಮೊಗ್ಗದ ಸಕ್ರೇಬೈಲ್ ಆನೆ ಬಿಡಾರದಲ್ಲಿರುವ ಮಾವುತ ಹಾಗೂ ಕಾವಾಡಿಗಳಿಗೆ ದಸರಾ ಹಬ್ಬದ ಪ್ರಯುಕ್ತ ಜವಳಿ ವಿತರಿಸಲಾಯಿತು. .ಆನೆಗಳ ತರಬೇತಿ ಕ್ಯಾಂಪ್ ನಲ್ಲಿ, ನಡೆದ ಸರಳ ಕಾರ್ಯಕ್ರಮದಲ್ಲಿ ಎಂ.ಆರ್.ಎರ್.ಎಸ್. ಸಂಸ್ಥೆಯ ಅಂಗಸಂಸ್ಥೆ ಯಾದ ವೈಲ್ಡ್ ಟಸ್ಕರ್ ಸಕ್ರೇಬೈಲುವಿನ ಗೌರವಾದ್ಯಕ್ಷ  ಎಂ .ಶ್ರೀಕಾಂತ್ ರವರು, ಎಂಬತ್ತು ಮಂದಿ ಸಕ್ರೇಬೈಲ್ ಆನೆ ಬಿಡಾರದ … Read more