ಆಕೆಗಾಗಿ ಸ್ನೇಹಿತರಿಬ್ಬರ ಜಗಳ, ಚಾಕು ಇರಿತದಲ್ಲಿ ಅಂತ್ಯ! ದೊಡ್ಡಪೇಟೆ ಕೇಸ್!

Shocking Stabbed Over Relationship Dispute july 24  ಶಿವಮೊಗ್ಗದಲ್ಲಿ ಚಾಕುವಿನಿಂದ ಇರಿತ, ಒಬ್ಬನ ಬಂಧನ ಶಿವಮೊಗ್ಗ, ಜುಲೈ 24, 2025: ಶಿವಮೊಗ್ಗ ಬಸ್​ ನಿಲ್ದಾಣದ ಬಳಿ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿಯಲಾಗಿದೆ. ಅನೈತಿಕ ಸಂಬಂಧದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿದ್ದವರು ಪರಸ್ಪರ ಸ್ನೇಹಿತರಾಗಿದ್ದು, ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.  ಏನಿದು ಘಟನೆ : Shocking Stabbed Over Relationship Dispute july 24 ಮಹಿಳೆಯೊಬ್ಬಳ ವಿಚಾರದಲ್ಲಿ ಇಬ್ಬರು ಸ್ನೇಹಿತರು ಬಸ್​ … Read more

ಲಾಡ್ಜ್​ನಲ್ಲಿ ದರೋಡೆಗೆ ಸ್ಕೆಚ್​! ಸೀಗೇಹಟ್ಟಿಯ ಓರ್ವ ಸೇರಿ ಐವರು ಅರೆಸ್ಟ್!10 ದಿನದಲ್ಲಿ ರಾಬರಿ ಕೇಸ್​ ಕ್ಲೀಯರ್​! ಶಿವಮೊಗ್ಗ ಪೊಲೀಸರ ರೋಚಕ ಕಾರ್ಯಾಚರಣೆ!

ಶಿವಮೊಗ್ಗದಲ್ಲಿ ಸದ್ಯ ದರೋಡೆ ಪ್ರಕರಣಗಳು ಸಖತ್ ಸದ್ದು ಮಾಡುತ್ತಿದೆ.  ಸಾಗರ ರಸ್ತೆಯಲ್ಲಿ ನಡೆದ ದರೋಡೆ ಪ್ರಕರಣದ ಬೆನ್ನಲ್ಲೆ ಈ ಘಟನೆಗಳನ್ನು ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ್ (sp mithunkumar) ಗಂಭೀರವಾಗಿ ಪರಿಗಣಿಸಿದ್ದಾರೆ. ಇದರ ನಡುವೆ ಲಾಡ್ಜ್​ವೊಂದರಲ್ಲಿ ದರೋಡೆಗೆ ಸಂಚು ರೂಪಿಸುತ್ತಿದ್ದ (robbery) ಐವರನ್ನ ಶಿವಮೊಗ್ಗ ಪೊಲೀಸರು ಬಂಧಿಸಿದ್ಧಾರೆ. ಶಿವಮೊಗ್ಗ ನಗರದ  ಅಮೀತ್ ಅಹಮದ್ ಸರ್ಕಲ್​ಗೆ ಹೊಂದಿಕೊಂಡಿರುವ ಪಲ್ಲವಿ ಹೋಟೆಲ್​ನಲ್ಲಿ ಆಲ್ಕೊಳದ ಅಮಿತ್, ಸೀಗೆಹಟ್ಟಿಯ ವರ್ಷಿತ್, ಊರುಗಡೂರಿನ ದಿಲೀಪ, ಭದ್ರಾವತಿಯ ತೇಜಸ್, ಆಕಾಶ್ ಎಂಬ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಗಾಜನೂರು … Read more