ನಾನೊಬ್ಬ ಬಜರಂಗಿ: ಕಾಂಗ್ರೆಸ್ ವಿರುದ್ಧ ಬಿಜೆಪಿ ‘ಬ್ಯಾನ್​ ಅಸ್ತ್ರ’ ಶುರುವಾಯ್ತು ನಾಯಿ ಬಿಡುವ ಅಭಿಯಾನ!

Shivamogga crime news today, Recent crime in Shivamogga,Crime in Shivamogga

KARNATAKA NEWS/ ONLINE / Malenadu today/ May 3, 2023 GOOGLE NEWS ಶಿವಮೊಗ್ಗ & ಚಿಕ್ಕಮಗಳೂರು/ ಕಾಂಗ್ರೆಸ್​ ಪ್ರಣಾಳಿಕೆಯಲ್ಲಿ ಬಜರಂಗದಳದ ನೀಷೇಧ ಪ್ರಸ್ತಾಪವನ್ನು ಬಿಜೆಪಿ ಅಚ್ಚುಕಟ್ಟಾಗಿ ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದೆ. ಪ್ರಣಾಳಿಕೆ ಬಿಡುಗಡೆಯಾದ ಬೆನ್ನಲ್ಲೆ ಕಾಂಗ್ರೆಸ್​  ಪಕ್ಷದಲ್ಲಿಯೇ ಪ್ರಣಾಳಿಕೆಗೆ ಅಪಸ್ವರ ಕೇಳಿಬಂದಿತ್ತು.  ಇನ್ನೂ ಬಿಜೆಪಿ ಇದೇ ಅಸ್ತ್ರವನ್ನು ಕಾಂಗ್ರೆಸ್​ನ ವಿರುದ್ಧ ಬಳಸಲು ಆರಂಭಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಬಜರಂಗದಳವನ್ನು ನೀವು ನಿಷೇಧಿಸುತ್ತೀರಾ? ಎಂದು ಪ್ರಶ್ನೆ ಕೇಳುವುದರ ಜೊತೆಗೆ ಬಿಜೆಪಿ ನಾಯಕರು ನಾನು ಬಜರಂಗಿ ಎಂದು ಪೋಸ್ಟರ್​​ಗಳನ್ನು … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು