ಭದ್ರಾವತಿ ಕಾರೇಹಳ್ಳಿಯಲ್ಲಿ ದೈತ್ಯ ಚಿರತೆ ಸೆರೆ! ನಾಯಿಯು ಸೇಫ್​! ಹೇಗಿದೆ ನೋಡಿ

SHIVAMOGGA NEWS / ONLINE / Malenadu today/ Nov 24, 2023 NEWS KANNADA Shivamogga   |  Malnenadutoday.com  ದೈತ್ಯಾಕಾರದ ಚಿರತೆ ಸೆರೆ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಮನೆಯಂತಿದ್ದ ಕೇಜ್ ನಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ? ಭದ್ರಾವತಿಯ ಕಾರೆಹಳ್ಳಿಯಲ್ಲಿ ಇಂದು ಬಹುದೊಡ್ಡ ಚಿರತೆಯನ್ನೇ ಅರಣ್ಯಇಲಾಖೆ ಅಧಿಕಾರಿಗಳು ಖೆಡ್ಡಾಗೆ ಬೀಳಿಸಿದ್ದಾರೆ. READ :ಕಬಾಬ್​ ಕರಿದ ಎಣ್ಣೆ ಎರಚಿದ! ಜೀಪ್​ನಡಿ ಬಿದ್ದು ಹೊರಳಾಡಿದ! ಬಿ.ಹೆಚ್​.ರೋಡ್​ನಲ್ಲಿ ಜೋರಿತ್ತು ಕುಡುಕನ ಹೈಡ್ರಾಮಾ! ಇತ್ತಿಚ್ಚಗೆ ಕಾರೆಹಳ್ಳಿ ಭಾಗದಲ್ಲಿ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರ … Read more