ದ್ರೌಪದಮ್ಮ ಸರ್ಕಲ್​, ರೈಲ್ವೆ ನಿಲ್ದಾಣ, ರಾಗಿಗುಡ್ಡಗಳಲ್ಲಿ ಪೊಲೀಸರ ಫೂಟ್ ಪೆಟ್ರೋಲಿಂಗ್! ಕಟ್ಟೆ ಆಸಾಮಿಗಳಿಗೆ ಶಾಕ್!

Shivamogga | Feb 11, 2024 |    ದಿನಾಂಕಃ 10-02-2024  ರಂದು ಸಂಜೆ ಶಿವಮೊಗ್ಗ ಎ ಉಪ ವಿಭಾಗ ವ್ಯಾಪ್ತಿಯ ನೇತಾಜಿ ವೃತ್ತ, ದ್ರೌಪದಮ್ಮ ವೃತ್ತ, ಜೆಪಿ ನಗರ, ಶಿವಮೊಗ್ಗ ಬಿ ಉಪ ವಿಭಾಗ ವ್ಯಾಪ್ತಿಯ  ರೈಲ್ವೆ ನಿಲ್ದಾಣ, ಎಎ ಕಾಲೋನಿ, ಬಸವನಗುಡಿ, ಉಷಾ ವೃತ್ತ, ಗಾಂಧಿ ನಗರ, ರಾಗಿಗುಡ್ಡಗಳಲ್ಲಿ ಪೊಲೀಸರು ಕಾಲ್ನಡಿಗೆ ಗಸ್ತು ಮುಂದುವರಿಸಿದ್ದಾರೆ.  ಶಿವಮೊಗ್ಗದಲ್ಲಿ ಅಷ್ಟೆ ಅಲ್ಲದೆ  ಭದ್ರಾವತಿ ಉಪ ವಿಭಾಗ ವ್ಯಾಪ್ತಿಯ ಸಿದ್ದಾಪುರ ಬೇಕರಿ ವೃತ್ತ,  ತರೀಕೆರೆ ರಸ್ತೆ, ತಮ್ಮಣ್ಣ ಕಾಲೋನಿ, … Read more

ಟಿಪ್ಪು ನಗರದಲ್ಲಿ ನಡೆದಿದ್ದೇನು? ದ್ರೌಪದಮ್ಮ ಸರ್ಕಲ್​ ನಲ್ಲಿ ಆಗಿದ್ದೇನು? ಎಸ್​ಪಿ ಮಿಥುನ್​ ಕುಮಾರ್​ ಸ್ಪಷ್ಟನೆ ಏನು ಗೊತ್ತಾ?

KARNATAKA NEWS/ ONLINE / Malenadu today/ Jun 26, 2023 SHIVAMOGGA NEWS ಶಿವಮೊಗ್ಗ ದ ಟಿಪ್ಪು ನಗರ ಹಾಗೂ ದ್ರೌಪದಮ್ಮ ಸರ್ಕಲ್​ನಲ್ಲಿ ನಡೆದ ಹಲ್ಲೆ ಘಟನೆ ಬೆನ್ನಲ್ಲೆ ಶಿವಮೊಗ್ಗ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನ ನಿಯೋಜಿಸಲಾಗಿದೆ.  ಹೆಚ್ಚುವರಿ ಪೊಲೀಸರ ನಿಯೋಜನೆ ಈ ಮೊದಲು ಅಮಿರ್​ ಅಹಮದ್​ ಸರ್ಕಲ್​ ಹಾಗೂ ಸಿಗೇಹಟ್ಟಿ ಸರ್ಕಲ್​ ನಲ್ಲಿ ಎರಡು ಕೆಎಸ್​ಆರ್​ಪಿ ತುಕಡಿಗಳನ್ನ ನಿಯೋಜಿಸಲಾಗಿತ್ತು. ಇದೀಗ ನಿನ್ನೆ ಘಟನೆ ನಡೆದ ಟಿಪ್ಪು ನಗರ ಹಾಗೂ ದ್ರೌಪದಮ್ಮ ಸರ್ಕಲ್​ ಬಳಿ … Read more

ಟಿಪ್ಪು ನಗರ , ದ್ರೌಪದಮ್ಮ ಸರ್ಕಲ್​ನಲ್ಲಿ ನಡೆದ ಘಟನೆ ಬಗ್ಗೆ ಬಜರಂಗದಳದ ರಾಜೇಶ್​ ಗೌಡ ಹೇಳುವುದೇ ಬೇರೆ? ಏನಿದು ಆರೋಪ

KARNATAKA NEWS/ ONLINE / Malenadu today/ Jun 26, 2023 SHIVAMOGGA NEWS ಶಿವಮೊಗ್ಗ ನಗರದಲ್ಲಿ ನಡೆದ ಎರಡು ಘಟನೆಗಳು, ಕೋಮು ಬಣ್ಣವನ್ನು ಪಡೆದುಕೊಂಡು ಫೇಕ್​ ನ್ಯೂಸ್​ ರೂಪದಲ್ಲಿ ಹರಿದಾಡುತ್ತಿತ್ತು. ನಡೆದ ಘಟನೆಗಗಳಲ್ಲಿ ಎರಡು ಕೋಮುಗಳ ಯುವಕರು ಇರೋದು ಇಷ್ಟೆಕ್ಕೆಲ್ಲಾ ಕಾರಣವಾಗಿತ್ತು. ನಡೆದ ಘಟನೆಯ ಬಗ್ಗೆ ಮಾತನಾಡಿದ ಬಜರಂಗ ದಳದ  ಶಿವಮೊಗ್ಗ ಜಿಲ್ಲಾ ಸಂಚಾಲಕ ರಾಜೇಶ್​ ಗೌಡ, ಬೇರೆಯದ್ದೆ ರೀತಿಯಲ್ಲಿ ಘಟನೆಯನ್ನು ವ್ಯಾಖ್ಯಾನಿಸಿದ್ದಾರೆ. ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಟಿಪ್ಪು ನಗರ ಹಾಗು ದ್ರೌಪದಮ್ಮ ಸರ್ಕಲ್​ … Read more

ಟಿಪ್ಪು ನಗರದಲ್ಲಿ ನಿನ್ನೆ ನಡೆದಿದ್ದೇನು? ದ್ರೌಪದಮ್ಮ ಸರ್ಕಲ್​ನಲ್ಲಿ ನಡೆದಿದ್ದಕ್ಕೆ ಲಿಂಕ್ ಏನು? ಹರಿದಾಡ್ತಿರೋ ‘ಕೋಮು’ ಸುದ್ದಿ ಬಗ್ಗೆ ಎಸ್​ಪಿ ಹೇಳಿದ್ದೇನು? 2 ಘಟನೆ 3 ಸುದ್ದಿ! ಏನಿದು?

KARNATAKA NEWS/ ONLINE / Malenadu today/ Jun 25, 2023 SHIVAMOGGA NEWS ಅಸಲಿಗೆ ಶಿವಮೊಗ್ಗದ ಟಿಪ್ಪು ನಗರ ಹಾಗೂ ಗೋಪಾಳದಲ್ಲಿ ನಡೆದಿದ್ದು ಏನು? ಹೀಗೊಂದು ಪ್ರಶ್ನೆಯು ರಾತ್ರಿಯಿಂದಲೂ ನಾನಾ ಸ್ವರೂಪ ಪಡೆದುಕೊಳ್ಳುತ್ತಿದೆ.  ಮೆಗ್ಗಾನ್​ ಬಳಿಯಲ್ಲಿ ಶಿವಮೊಗ್ಗದ ಟಿಪ್ಪು ನಗರದಲ್ಲಿ ಎರಡು ಕೋಮುಗಳ ನಡುವೆ ಹೊಡೆದಾಟ ನಡೆದಿದೆ ಎಂಬ ಸುದ್ದಿಯೊಂದು ನಿನ್ನೆ ಸಂಜೆ 4-5 ಗಂಟೆಯಿಂದ ಗರಿಗೆದರಲು ಆರಂಭವಾಗಿತ್ತು. ಆದರೆ ಅದರ ಪೂರ್ವಪರ ತಿಳಿದುಬಂದಿರಲಿಲ್ಲ. ಆನಂತರ ಈ ಘಟನೆ ಬೆನ್ನಲ್ಲೆ ದ್ರೌಪದಮ್ಮ ಸರ್ಕಲ್​ ಸಮೀಪ , … Read more