ಬಡವರ ಮನೆಯ ಬ್ಯಾಂಕ್​ ಬೀಗ ಒಡೆಸಿದ್ದ ಡಿಸಿ ಡಾ.ಆರ್​.ಸೆಲ್ವಮಣಿ !ಮಲೆನಾಡು ಮೆಚ್ಚಿದ ಅಧಿಕಾರಿ ಬಗೆಗಿನ ಕುತೂಹಲಕಾರಿ ಸಂಗತಿ

Shivamogga | Feb 8, 2024 |  ಲೇಖನ : ಕೆ.ಪಿ.ಶ್ರೀಪಾಲ್​ ರವರಿಂದ  ಜನ ಸ್ನೇಹಿ,  ಬಡವರ ಪರ  ಅಸಾಯಕರ ಪರ ಸಹಾನುಭೂತಿ ಹೊಂದಿದ್ದ  ಕ್ರಿಯಾಶೀಲ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಯವರು,  ಅವರು ಶಿವಮೊಗ್ಗಕ್ಕೆ  ಬರುವಾಗ ಶಿವಮೊಗ್ಗ ನಗರ ಕೋಮು ದಳ್ಳುರಿಗೆ ಒಳಗಾಗಿತ್ತು,  ಸದಾ ಕೂಲಾಗಿ ಇರುವ ಮನೋಸ್ಥಿತಿಯ ಅಧಿಕಾರಿಯಾದ ಇವರು ಎಲ್ಲವನ್ನೂ  ಅತ್ಯಂತ ಚಾಣಕ್ಷ್ಯವಾಗಿಯೇ ಎದುರಿಸಿದರು,   ನಾವುಗಳು  ಆ ಸಂದರ್ಭದಲ್ಲಿ ನಡೆಸಿದ  ಎಲ್ಲಾ ಸೌಹಾರ್ದ ಕಾರ್ಯಕ್ರಮಗಳಿಗೆ  ಸಂಪೂರ್ಣ ಸಹಕಾರ ನೀಡಿದರು,  ನಾವು ನಮ್ಮೂರಿಗೆ ಅಕೇಶಿಯ ಬೇಡ … Read more

ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಆರ್​ ಸೆಲ್ವಮಣಿ ವರ್ಗಾವಣೆ ಆಗ್ತಾರಾ? ಏನಿದು ವರದಿ?

KARNATAKA NEWS/ ONLINE / Malenadu today/ Oct 28, 2023 SHIVAMOGGA NEWS SHIVAMOGGA | ಶಿವಮೊಗ್ಗ ಜಿಲ್ಲಾಧಿಕಾರಿ ವರ್ಗಾವಣೆ ಸನ್ನಿಹಿತವಾಗಿದೆಯೆ? ಇನ್ನೊಂದು ವಾರದಲ್ಲಿ ಅವರ ಟ್ರಾನ್ಸಫರ್ ಆಗುತ್ತದೆಯೆ? ಹೀಗೊಂದು ಪ್ರಶ್ನೆ ಮೂಡಲು ಕಾರಣ ಶಿವಮೊಗ್ಗ ಡಿಸಿ ಡಾ.ಆರ್​ ಸೆಲ್ವಮಣಿಯವರು ಇನ್ನೊಂದು ವಾರದಲ್ಲಿ ವರ್ಗಾವಣೆ ಆಗುವ ಸಾಧ್ಯತೆಗಳಿವೆ ಎಂದು ರಾಜ್ಯಮಟ್ಟದ ಸುದ್ದಿಪತ್ರಿಕೆ ವರದಿ ಮಾಡಿದೆ.  ಈಗಾಗಲೇ ಕಾಂಗ್ರೆಸ್ ವಲಯದಲ್ಲಿ ಜಿಲ್ಲಾಧಿಕಾರಿಯವರ ವರ್ಗಾವಣೆಯ ಕುರಿತಾಗಿ ಮಾತುಗಳು ಕೇಳಿಬರಲಾರಂಭಿಸಿದ್ದವು. ಯಾರು ಬರುತ್ತಾರೆ ? ಎಂಬ ಚರ್ಚೆಯ ವಿಚಾರ ಮಲೆನಾಡು … Read more

ದೌರ್ಜನ್ಯ ಪ್ರಕರಣ ! ಶಿವಮೊಗ್ಗ ಡಿಸಿಯಿಂದ 15 ಸೂಚನೆ! ಯುವಕನ ಸಾವು, ಮರಳು, ಅಧಿಕಾರಿಗಳಿಂದ ಕಿರುಕುಳ ಬಗ್ಗೆ ಜಿಲ್ಲಾಧಿಕಾರಿ ಹೇಳಿದ್ದೇನು?

KARNATAKA NEWS/ ONLINE / Malenadu today/ Sep 24, 2023 SHIVAMOGGA NEWS’   ದೌರ್ಜನ್ಯ ಪ್ರತಿಬಂಧ ಕಾಯ್ದೆಯಡಿ ದಾಖಲಾದ ದೌರ್ಜನ್ಯ ಪ್ರಕರಣಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ ಪರಿಹಾರ ಧನ ನೀಡುವುದು ಮತ್ತು ಇತರೆ ಕುಂದುಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.  ದಿ: 22-09-2023 ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ(ದೌರ್ಜನ್ಯ ಪ್ರತಿಬಂಧ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ವಿವಿಧ ಪ್ರಕರಣಗಳ … Read more

ಮತದಾನಕ್ಕೆ ಆಹ್ವಾನ./ ಪುನೀತ್ ರಾಜಕುಮಾರ್ ವಿಡಿಯೋ ಜಾಗೃತಿ/ ವಿಧಾನಸಭಾ ಚುನಾವಣೆ ಹಿನ್ನೆಲೆ ಜಿಲ್ಲಾಡಳಿತ ಮಹತ್ವದ ಸೂಚನೆ

ಮತದಾನಕ್ಕೆ ಆಹ್ವಾನ./ ಪುನೀತ್ ರಾಜಕುಮಾರ್ ವಿಡಿಯೋ ಜಾಗೃತಿ/ ವಿಧಾನಸಭಾ ಚುನಾವಣೆ ಹಿನ್ನೆಲೆ ಜಿಲ್ಲಾಡಳಿತ ಮಹತ್ವದ ಸೂಚನೆ

Puneeth Rajkumar’s video awareness/ District administration issues important instructions ahead of Assembly elections

ಶಿವಮೊಗ್ಗ ಜಿಲ್ಲೆಯ ಈ ಸ್ಟಳಗಳಲ್ಲಿ ಮೂರು ದಿನ 144 ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ! ಕಾರಣ ಇಲ್ಲಿದೆ ಓದಿ

ಶಿವಮೊಗ್ಗ ಜಿಲ್ಲೆಯ ಈ ಸ್ಟಳಗಳಲ್ಲಿ ಮೂರು ದಿನ 144 ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ! ಕಾರಣ ಇಲ್ಲಿದೆ ಓದಿ

KARNATAKA NEWS/ ONLINE / Malenadu today/ Apr 24, 2023 GOOGLE NEWS ಶಿವಮೊಗ್ಗ/  ವಿಧಾನಸಭಾ ಚುನಾವಣೆ 2023/ ಶಾಂತಿ-ಸುವ್ಯವಸ್ಥೆ ಹಿನ್ನೆಲೆ ನಿಷೇಧಾಜ್ಞೆ ಜಾರಿ ಸಂಬಂಧ ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಯವರು ಆದೇಶವೊಂದನ್ನ ಹೊರಡಿಸಿದ್ದಾರೆ.  ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕೆ ಸಂಬಂಧಿಸಿದಂತೆ ಮೇ 10 ರಂದು ಮತದಾನ ನಡೆಯಲಿದೆ.  ಈ ಹಿನ್ನೆಲೆಯಲ್ಲಿ ಚುನಾವಣಾ ವ್ಯಾಪ್ತಿಯೊಳಗೆ ಬರುವ ಪ್ರದೇಶದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ, ಹಾಗೂ ಸಾರ್ವಜನಿಕರು ಮತ ಚಲಾಯಿಸಲು ಅನುಕೂಲವಾಗುವ ಹಿತದೃಷ್ಟಿಯಿಂದ  ಮತ್ತು ಅಹಿತಕರ … Read more

ಬೇಳೂರು ಗೋಪಾಲಕೃಷ್ಣರ ನಾಮಪತ್ರ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದೇಕೆ!? ಆಮೇಲೇನಾಯ್ತು! ಸಾಗರ ವರದಿ ಇಲ್ಲಿದೆ

KARNATAKA NEWS/ ONLINE / Malenadu today/ SHIVAMOGGA / Apr 22, 2023 ಸಾಗರ  ಶಿವಮೊಗ್ಗ/ #karnatakaelection/  ಸಾಗರ ವಿಧಾನಸಭಾ ಕ್ಷೇತ್ರದ  (sagara assembly constituency) ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಾಜಿ ಶಾಸಕ ಗೋಪಾಲ ಕೃಷ್ಣ ಬೇಳೂರು ಅವರ ನಾಮಪತ್ರದ ವಿರುದ್ಧ ಬಿಜೆಪಿ ಅಭ್ಯರ್ಥಿ ಶಾಸಕ ಹರತಾಳು ಹಾಲಪ್ಪನವರ ಏಜೆಂಟ್ ರಮೇಶ್ ಚುನಾವಣಾಧಿಕಾರಿಗಳಿಗೆ ತಕರಾರು ಸಲ್ಲಿಸಿ ನಾಮಪತ್ರ ತಿರಸ್ಕರಿಸುವಂತೆ ಮನವಿ ಮಾಡಿದ್ದರು. Read/ BREAKING NEWS/ ಶಿವಮೊಗ್ಗ ಜೆಡಿಎಸ್​ಗೆ ಕಾಂಗ್ರೆಸ್​ & ಬಿಜೆಪಿಯಿಂದ ಪ್ಲಸ್​ 1/ … Read more

BREAKING NEWS / ಶಿವಮೊಗ್ಗ ಜಿಲ್ಲೆಯಾದ್ಯಂತ ಮೂರು ದಿವಸ ಒಣ ದಿನದ ಆದೇಶ/ ನಿರ್ಬಂಧ ಹೇರಿದ ಜಿಲ್ಲಾಡಳಿತ! ಏನಿದು ಮಾಹಿತಿ!?

ಶಿವಮೊಗ್ಗ ನ್ಯೂಸ್​/ SHIVAMOGGA NEWS/ Malenadu today/ Apr 20, 2023/ KARNATAKA ONLINE NEWS / GOOGLE NEWS ಶಿವಮೊಗ್ಗ/  ಚುನಾವಣಾ ನಾಮಪತ್ರ ಸಲ್ಲಿಕೆಯ ಭರಾಟೆ ಮುಗಿದಿದ್ದು ಅಭ್ಯರ್ಥಿಗಳು ಯಾರು ಎಂಬುದು ಗೊತ್ತಾಗಿದೆ! ಇನ್ನೇನಿದ್ರು ಚುನಾವಣಾ ಪ್ರಚಾರದ ಅಬ್ಬರ. ಈ ಮಧ್ಯೆ ಶಿವಮೊಗ್ಗ ಜಿಲ್ಲಾಡಳಿತ ಶಿವಮೊಗ್ಗ ಜಿಲ್ಲೆಯಲ್ಲಿ ಮೂರು ದಿನ ಶುಷ್ಕದಿನದ ಆದೇಶವನ್ನು ಹೊರಡಿಸಿದೆ.  Read / Soraba /  ಸೊರಬ ಚುನಾವಣಾ ಕಣದಿಂದ ಹಿಂದೆ ಸರಿದ ನಮೋ ವೇದಿಕೆ ! ಕುಮಾರ್​ ಬಂಗಾರಪ್ಪ್ರರಿಗೆ  ತಪ್ಪಿತಾ … Read more

BREAKING NEWS / ಶಿವಮೊಗ್ಗ ಜಿಲ್ಲೆಯಾದ್ಯಂತ ಮೂರು ದಿವಸ ಒಣ ದಿನದ ಆದೇಶ/ ನಿರ್ಬಂಧ ಹೇರಿದ ಜಿಲ್ಲಾಡಳಿತ! ಏನಿದು ಮಾಹಿತಿ!?

ಶಿವಮೊಗ್ಗ ನ್ಯೂಸ್​/ SHIVAMOGGA NEWS/ Malenadu today/ Apr 20, 2023/ KARNATAKA ONLINE NEWS / GOOGLE NEWS ಶಿವಮೊಗ್ಗ/  ಚುನಾವಣಾ ನಾಮಪತ್ರ ಸಲ್ಲಿಕೆಯ ಭರಾಟೆ ಮುಗಿದಿದ್ದು ಅಭ್ಯರ್ಥಿಗಳು ಯಾರು ಎಂಬುದು ಗೊತ್ತಾಗಿದೆ! ಇನ್ನೇನಿದ್ರು ಚುನಾವಣಾ ಪ್ರಚಾರದ ಅಬ್ಬರ. ಈ ಮಧ್ಯೆ ಶಿವಮೊಗ್ಗ ಜಿಲ್ಲಾಡಳಿತ ಶಿವಮೊಗ್ಗ ಜಿಲ್ಲೆಯಲ್ಲಿ ಮೂರು ದಿನ ಶುಷ್ಕದಿನದ ಆದೇಶವನ್ನು ಹೊರಡಿಸಿದೆ.  Read / Soraba /  ಸೊರಬ ಚುನಾವಣಾ ಕಣದಿಂದ ಹಿಂದೆ ಸರಿದ ನಮೋ ವೇದಿಕೆ ! ಕುಮಾರ್​ ಬಂಗಾರಪ್ಪ್ರರಿಗೆ  ತಪ್ಪಿತಾ … Read more

Karnataka election/ 117 ಅಧಿಕಾರಿಗಳಿಗೆ ನೋಟಿಸ್​ ಜಾರಿ ಮಾಡಿದ ಶಿವಮೊಗ್ಗ ಜಿಲ್ಲಾಧಿಕಾರಿ! ಕಾರಣ? ಜಾಗೃತಿ ಅಭಿಯಾನಕ್ಕೆ ಎಲ್ಲರ ಸಹಕಾರ!

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ-2023  ಚುನಾವಣಾ ತರಬೇತಿಗೆ ಗೈರಾದ ಅಧಿಕಾರಿಗಳಿಗೆ ಡಿಸಿ ನೋಟಿಸ್  ವಿಧಾನಸಭಾ ಚುನಾವಣೆ 2023 ಕ್ಕೆ (karnataka election 2023) ಸಂಬಂಧಿಸಿದಂತೆ ದಿನಾಂಕ ೧೬/೪/೨೦೨೩ ರಂದು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪಿಆರ್ ಓ ಮತ್ತು ಎಪಿಆರ್ ಓ ಅಧಿಕಾರಿಗಳಿಗೆ ತರಬೇತಿಯನ್ನು ಆಯೋಜಿಸಲಾಗಿತ್ತು. Iಈ  ತರಬೇತಿಗೆ ಗೈರು ಹಾಜರಾದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ ನೋಟಿಸ್‌ ಜಾರಿ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ 11, ಭದ್ರಾವತಿ 21, … Read more

Karnataka election/ 117 ಅಧಿಕಾರಿಗಳಿಗೆ ನೋಟಿಸ್​ ಜಾರಿ ಮಾಡಿದ ಶಿವಮೊಗ್ಗ ಜಿಲ್ಲಾಧಿಕಾರಿ! ಕಾರಣ? ಜಾಗೃತಿ ಅಭಿಯಾನಕ್ಕೆ ಎಲ್ಲರ ಸಹಕಾರ!

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ-2023  ಚುನಾವಣಾ ತರಬೇತಿಗೆ ಗೈರಾದ ಅಧಿಕಾರಿಗಳಿಗೆ ಡಿಸಿ ನೋಟಿಸ್  ವಿಧಾನಸಭಾ ಚುನಾವಣೆ 2023 ಕ್ಕೆ (karnataka election 2023) ಸಂಬಂಧಿಸಿದಂತೆ ದಿನಾಂಕ ೧೬/೪/೨೦೨೩ ರಂದು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪಿಆರ್ ಓ ಮತ್ತು ಎಪಿಆರ್ ಓ ಅಧಿಕಾರಿಗಳಿಗೆ ತರಬೇತಿಯನ್ನು ಆಯೋಜಿಸಲಾಗಿತ್ತು. Iಈ  ತರಬೇತಿಗೆ ಗೈರು ಹಾಜರಾದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ ನೋಟಿಸ್‌ ಜಾರಿ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ 11, ಭದ್ರಾವತಿ 21, … Read more