ಸೈಕಲ್​ ಏರಿದ ಶಿವಮೊಗ್ಗ ಎಸ್​ಪಿ ಮತ್ತು ಡಿಸಿ!

MALENADUTODAY.COM  |SHIVAMOGGA| #KANNADANEWSWEB ಮುಂಬರುವ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ, ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಇವತ್ತು ಶಿವಮೊಗ್ಗ ನಗರದಲ್ಲಿ ಸೈಕಲ್ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.   ಬೆಳಗ್ಗೆ 07:00 ಗಂಟೆಗೆ ಆರಂಭವಾದ ಜಾಥಾಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿ  ಡಾ. ಸೆಲ್ವಮಣಿ ಆರ್, ಐಎಎಸ್ ಹಾಗೂ ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ್  ಚಾಲನೆ ನೀಡಿದರು.  ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯಿಂದ ಪ್ರಾರಂಭವಾದ ರ್ಯಾಲಿ  ಅಶೋಕ ಸರ್ಕಲ್ – ನ್ಯೂ ಮಂಡ್ಲಿ … Read more

BREAKING NEWS | ಶಿವಮೊಗ್ಗ ಕೇಂದ್ರ ಕಾರಾಗೃಹದ ವಿಚಾರಣಾದೀನ ಕೈದಿ ಸಾವು | ಜೈಲಿಗೆ ಡಿಸಿ ಭೇಟಿ

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿನ ವಿಚಾರಣಾಧೀನ ಕೈದಿಯೊಬ್ಬ ಸಾವನ್ನಪ್ಪಿದ್ಧಾನೆ.  ಇಲ್ಲಿನ ವಿಚಾರಣಾದೀನ ಕೈದಿ ಅಬು ಸಲೇಹಾ ಮೃತ ವ್ಯಕ್ತಿ. 2020 ರಿಂದ ಜೈಲಿನಲ್ಲಿಯೇ ಇದ್ದ . ಇವತ್ತು ಬೆಳಗ್ಗೆ ಆತ ಅಸ್ವಸ್ಥಗೊಂಡಿದ್ದ ಹಿನ್ನೆಲೆಯಲ್ಲಿ ಮೆಗ್ಗಾನ್​ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಯೇ ಆತ ಸಾವನ್ನಪ್ಪಿದ್ದಾನೆ.  ಇದನ್ನು ಸಹ ಓದಿ : ಇದನ್ನು ಸಹ ಓದಿ :ಅಡಿಕೆ ದರ ಕ್ವಿಂಟಾಲ್​ಗೆ 20 ಸಾವಿರ ಕಡಿಮೆಯಾಗಲು ಬಿಜೆಪಿ ಕಾರಣ? | ಗುಟ್ಕಾ ವ್ಯಾಪಾರಸ್ಥರ ಪರ ನಿಂತ ಮೋದಿ ಸರ್ಕಾರ | ಕಾಂಗ್ರೆಸ್​ ಆರೋಪವೇನು ಕೊಲೆ ಪ್ರಕರಣವೊಂದರ … Read more

BREAKING NEWS | ಶಿವಮೊಗ್ಗ ಕೇಂದ್ರ ಕಾರಾಗೃಹದ ವಿಚಾರಣಾದೀನ ಕೈದಿ ಸಾವು | ಜೈಲಿಗೆ ಡಿಸಿ ಭೇಟಿ

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿನ ವಿಚಾರಣಾಧೀನ ಕೈದಿಯೊಬ್ಬ ಸಾವನ್ನಪ್ಪಿದ್ಧಾನೆ.  ಇಲ್ಲಿನ ವಿಚಾರಣಾದೀನ ಕೈದಿ ಅಬು ಸಲೇಹಾ ಮೃತ ವ್ಯಕ್ತಿ. 2020 ರಿಂದ ಜೈಲಿನಲ್ಲಿಯೇ ಇದ್ದ . ಇವತ್ತು ಬೆಳಗ್ಗೆ ಆತ ಅಸ್ವಸ್ಥಗೊಂಡಿದ್ದ ಹಿನ್ನೆಲೆಯಲ್ಲಿ ಮೆಗ್ಗಾನ್​ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಯೇ ಆತ ಸಾವನ್ನಪ್ಪಿದ್ದಾನೆ.  ಇದನ್ನು ಸಹ ಓದಿ : ಇದನ್ನು ಸಹ ಓದಿ :ಅಡಿಕೆ ದರ ಕ್ವಿಂಟಾಲ್​ಗೆ 20 ಸಾವಿರ ಕಡಿಮೆಯಾಗಲು ಬಿಜೆಪಿ ಕಾರಣ? | ಗುಟ್ಕಾ ವ್ಯಾಪಾರಸ್ಥರ ಪರ ನಿಂತ ಮೋದಿ ಸರ್ಕಾರ | ಕಾಂಗ್ರೆಸ್​ ಆರೋಪವೇನು ಕೊಲೆ ಪ್ರಕರಣವೊಂದರ … Read more