ಶಿವಮೊಗ್ಗ: ಹಕ್ಕುಪತ್ರ ಮತ್ತು ಇ-ಸ್ವತ್ತುಗಳಿಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ 15 ದಿನ ಗಡುವು…

Slum Free Mission Minister Sets 15 Day Deadline

ಶಿವಮೊಗ್ಗ : ಕೊಳಚೆ ಪ್ರದೇಶ ನಿವಾಸಿಗಳಿಗೆ ಹಕ್ಕುಪತ್ರ : ಜಿಲ್ಲೆಯಲ್ಲಿರುವ ಎಲ್ಲ ಕೊಳಚೆ ಪ್ರದೇಶಗಳನ್ನು ಗುರುತಿಸಿ ಅವರಿಗೆ ಹಕ್ಕುಪತ್ರ ನೀಡುವ ಮೂಲಕ ಮುಖ್ಯವಾಹಿನಿಗೆ ತರಲು ಆಂದೋಲನದ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚಿಸಿದರು. ಹಿರಿಯೂರು ಬಸ್ ದುರಂತ: ಶಿವಮೊಗ್ಗದ ಇಬ್ಬರು ಪ್ರಯಾಣಿಕರ ಮೊಬೈಲ್ ಸ್ವಿಚ್​ ಆಫ್! ಸಿಗದ ಮಾಹಿತಿ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಕೊಳಚೆ ಪ್ರದೇಶಗಳನ್ನು ಗುರುತಿಸಿ ಅವರಿಗೆ ಹಕ್ಕುಪತ್ರ, ಇ-ಸ್ವತ್ತು ನೀಡಲು ಕ್ರಮ ಜರುಗಿಸುವಂತೆ ಡಿಯುಡಿಸಿ ಅಧಿಕಾರಿಗಳಿಗೆ … Read more

ಶಿವಮೊಗ್ಗ ನಗರ ಪಾಲಿಕೆಯಲ್ಲಿ ಇ ಸ್ವತ್ತು ವಿತರಣೆ ತಾತ್ಕಾಲಿಕ ಸ್ಥಗಿತ! ಕಾರಣ ಇದೆ! ಪೂರ್ತಿ ವಿವರ ಓದಿ

Meat Ban on August 27 in shivamogga

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಇ ಸ್ವತ್ತು (e swathu) ಮಾಡಿಸುತ್ತಿರುವವರಿಗೆ ನಾಲ್ಕು ದಿನ ಕಾಯಬೇಕು ಎಂದು ಶಿವಮೊಗ್ಗ ಮಹಾನಗರ ಪಾಲಿಕೆ ತಿಳಿಸಿದೆ. ಶಿವಮೊಗ್ಗ ನಗರ ಪಾಲಿಕೆಯ ಸರ್ವರ್‌ಗಳಲ್ಲಿ ಟೆಕ್ನಿಕಲ್ ಕೆಲಸ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ದಿನ ಇ ಆಸ್ತಿ (e swathu) ವರ್ಕ್​ ನಡೆಯದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ. ಪಾಲಿಕೆ ಕಚೇರಿ ಮತ್ತು ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಐದು ಉಪಕಚೇರಿಗಳಲ್ಲಿ ಇ-ಆಸ್ತಿ ತಂತ್ರಾಂಶದ ಆಧಾರಿತ ಪತ್ರಗಳು ಸಾರ್ವಜನಿಕರಿಗೆ ಲಭ್ಯವಾಗುವುದಿಲ್ಲ ಎಂದು … Read more

ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮುದ್ದಿನಕೊಪ್ಪ ಪಂಚಾಯಿತಿ ಕಾರ್ಯದರ್ಶಿ  

Lokayukta Traps Mudinakoppa Panchayat Secretary for Bribe in Shivamogga

Lokayukta Traps Mudinakoppa Panchayat Secretary for Bribe in Shivamogga ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮುದ್ದಿನಕೊಪ್ಪ ಪಂಚಾಯಿತಿ ಕಾರ್ಯದರ್ಶಿ   Lokayukta Traps Mudinakoppa ಮಲೆನಾಡು ಟುಡೆ ಸುದ್ದಿ, ಶಿವಮೊಗ್ಗ, ಜುಲೈ 17, 2025: ಇ-ಸ್ವತ್ತು ಮಾಡಿಕೊಡಲು ₹3,000 ಲಂಚಕ್ಕೆ (Bribe) ಬೇಡಿಕೆ ಇಟ್ಟಿದ್ದ ಶಿವಮೊಗ್ಗ ತಾಲ್ಲೂಕು, ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಕುಮಾರ್​ ನಾಯ್ಕ್​ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಸಂಬಂದ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ … Read more