ಶಿವಮೊಗ್ಗ ಶಾಸಕರು ಹಾಗೂ ಸಚಿವರಿಗೆ 15 ದಿನ ಗಡುವು : ರಸ್ತೆ ತಡೆ ಚಳುವಳಿಯ ಎಚ್ಚರಿಕೆ

 SHIVAMOGGA AIMIM party Warns MLA, & Minister

ಶಿವಮೊಗ್ಗ : ಶಿವಮೊಗ್ಗ ಶಾಸಕರು ಹಾಗೂ ಶಿಕ್ಷಣ ಸಚಿವರು ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯವನ್ನು ಮಾಡದೆ ಕಾಲಹರಣ ಮಾಡುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ರಸ್ತೆ ತಡೆ ಚಳುವಳಿಯನ್ನು ನಡೆಸಲಾಗುತ್ತದೆ ಎಂದು ಎ ಐ ಎಂ ಐ ಎಂ ಪಕ್ಷದ ನಗರಾಧ್ಯಕ್ಷ ಮೊಹಮ್ಮದ್ ವಾಸಿಕ್ ಎಚ್ಚರಿಸಿದರು. ಶಿವಮೊಗ್ಗ ಜೈಲ್​ನಲ್ಲಿದ್ದ ಮಾಸ್ಕ್​ ಮ್ಯಾನ್​ಗೆ ಜಾಮೀನು! ಆದರೆ? ವಿಷಯ ಇನ್ನಷ್ಟಿದೆ! ಇಂದು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಶಾಸಕ ಹಾಗೂ ಸಚಿವರು ಇಬ್ಬರೂ ಸಹ ಕಾಲಾ ಹರಣ … Read more

ನಮಗೆ ಬೆಲೆ ಇರುತ್ತಲ್ಲ ಎಂದು ಪ್ರಶ್ನಿಸಿದ ಬಾಲಕಿ! ಶಿಕ್ಷಕರ ಹಾಗೆ ವಿದ್ಯಾರ್ಥಿನಿಗೆ ಅರ್ಥ ಮಾಡಿಸಿದ ಸಚಿವ! ವೈರಲ್​ ಆಯ್ತು ವಿಡಿಯೋ!

KARNATAKA NEWS/ ONLINE / Malenadu today/ Oct 1, 2023 SHIVAMOGGA NEWS’  ವಿದ್ಯಾರ್ಥಿಗಳಿಗೆ ಮತ್ತೊಂದು ಪೂರಕ ಪರೀಕ್ಷೆ ಅವಕಾಶ ನೀಡಿದ್ದರ ಬಗ್ಗೆ ವಿದ್ಯಾರ್ಥಿನಿಯೊಬ್ಬಳು ಶಿಕ್ಷಣ ಸಚಿವರನ್ನ ಪ್ರಶ್ನೆ ಮಾಡಿದ್ದು ಅದಕ್ಕೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿನಿಗೆ ಸರ್ಕಾರದ ಉದ್ದೇಶ ಅರ್ಥ ಮಾಡಿಸಿದ ವಿಡಿಯೋವೊಂದು ಇದೀಗ ವೈರಲ್ ಆಗಿದೆ.  ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಸಮಾರಂಭವೊಂದರಲ್ಲಿ ಸಚಿವ ಮಧು ಬಂಗಾರಪ್ಪರವರು ಪಾಲ್ಗೊಂಡಿದ್ದರು. ಈ ವೇಳೆ ಅವರಿಗೆ ವಿದ್ಯಾರ್ಥಿನಿಯೊಬ್ಬರು ಪ್ರಶ್ನೆ ಮಾಡಿದ್ದಾರೆ. ಸರ್​,,ಎರೆಡೆರಡು ಪರೀಕ್ಷೆಗಳನ್ನು … Read more

ಸಚಿವರ ಉಸ್ತುವಾರಿಯಲ್ಲಿಂದು ಜನತಾ ದರ್ಶನ! ಹೇಗೆ ಸಲ್ಲಿಸಬಹುದು ಅಹವಾಲು! ಇಲ್ಲಿದೆ ವಿವರ

KARNATAKA NEWS/ ONLINE / Malenadu today/ Sep 25, 2023 SHIVAMOGGA NEWS’ ಶಿವಮೊಗ್ಗ: ಜಿಲ್ಲೆಯ ಜನರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಅವರ ನೇತೃತ್ವದಲ್ಲಿ ಸೆಪ್ಟೆಂಬರ್ 25ರ ಬೆಳಿಗ್ಗೆ 10.30ರಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಜನತಾದರ್ಶನ ಆಯೋಜಿಸಲಾಗಿದೆ ಎಂದು ಜಿಲ್ಲಾಕಾರಿ ಡಾ. ಆರ್.ಸೆಲ್ವಮಣಿ ತಿಳಿಸಿದ್ದಾರೆ.  ರಾಜ್ಯದ ವಿವಿಧ ಭಾಗಗಳಿಂದ ನಾಗರೀಕರು ರಾಜಧಾನಿ ಬೆಂಗಳೂರಿಗೆ ಹೋಗಿ ಹಲವಾರು ರೀತಿಯ ಸಮಸ್ಯೆಗಳ ಕುರಿತು … Read more

ಸೆಪ್ಟೆಂಬರ್ 25 ಕ್ಕೆ ಕುವೆಂಪು ರಂಗಮಂದಿರದಲ್ಲಿ ಜನತಾ ದರ್ಶನ! ಯಾರೆಲ್ಲಾ ದೂರು ಸಲ್ಲಿಸಬಹುದು! ಸಲ್ಲಿಸುವ ವಿಧಾನ ಹೇಗೆ? ಇಲ್ಲಿದೆ ಮಾಹಿತಿ

KARNATAKA NEWS/ ONLINE / Malenadu today/ Sep 22, 2023 SHIVAMOGGA NEWS’ ಶಿವಮೊಗ್ಗ ಜಿಲ್ಲೆಯ ಜನರ ಅಹವಾಲುಗಳನ್ನು ಜಿಲ್ಲಾಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಅವರ ನೇತೃತ್ವದಲ್ಲಿ ಸೆ. 25ರಂದು ಬೆಳಿಗ್ಗೆ 10.30ರಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಜನತಾದರ್ಶನ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ ಆರ್​ ಸೆಲ್ವಮಣಿ ತಿಳಿಸಿದ್ದಾರೆ. ಈ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸಹಯೋಗದಲ್ಲಿ … Read more

ಸಚಿವ ಮಧು ಬಂಗಾರಪ್ಪರವರ ಬೆನ್ನಿಗೆ ನಿಂತ ಈಡಿಗ ಸಮಾಜ! ಸ್ವಾಮೀಜಿ ಹೇಳಿಕೆ ಬಗ್ಗೆ ಏನಂತಾರೆ ಗೊತ್ತಾ ಮುಖಂಡರು!?

KARNATAKA NEWS/ ONLINE / Malenadu today/ Sep 22, 2023 SHIVAMOGGA NEWS’ ಪ್ರಣವಾಂನದ ಶ್ರೀಗಳು ಈಡಿಗ ಸಮುದಾಯಕ್ಕೆ ಸೇರಿದವರೇ ಅಲ್ಲ ಎಂದು ಹೇಳಿಕೆ ನೀಡಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪರ ಹೇಳಿಕೆಯ ಪರವಾಗಿ ಶಿವಮೊಗ್ಗದಲ್ಲಿ ಈಡಿಗ ಸಂಘ ಸಚಿವರ ಮಾತನ್ನು ಸಮರ್ಥಿಸಿಕೊಂಡಿದೆ.   ಸೋಷಿಯಲ್ ಮಿಡಿಯಾದಲ್ಲಿ ಮಧು ಬಂಗಾರಪ್ಪ ಹಾಗು ಈಡಿಗ ಸಮುದಾಯದ ವಿರುದ್ಧ ಟ್ರೋಲ್ ಮಾಡಿದವರಿಗೆ ರಾಜ್ಯ ಈಡಿಗ ಸಂಘ ಎಚ್ಚರಿಕೆ ಸಂದೇಶ ರವಾನಿಸಿದೆ. ಪ್ರಣಾವನಂದ ಶ್ರೀಗಳ ವಿರುದ್ಧ ಈಡಿಗ ಸಂಘ ಆಕ್ರೋಶ … Read more

ಮಧು ಬಂಗಾರಪ್ಪ V/s ಪ್ರಣವಾನಂದ ಸ್ವಾಮೀಜಿ! ಅವರ ಆರೋಪಕ್ಕೆ ಸಚಿವರು ನೀಡಿದ ಉತ್ತರವೇನು?

  KARNATAKA NEWS/ ONLINE / Malenadu today/ Sep 16, 2023 SHIVAMOGGA NEWS   ಪ್ರಣಾವನಂದ ಸ್ವಾಮೀಜಿ ಹಾಗೂ ಸಚಿವ ಮಧು ಬಂಗಾರಪ್ಪರ ನಡುವಿನ ವಾಕ್ಸಮರ ಮುಂದುವರಿದಿದೆ. ಕಾಂಗ್ರೆಸ್​ನ ಹಿರಿಯ ನಾಯಕ ಹರಿಪ್ರಸಾದ್​ ಪರವಾಗಿ ನಿಂತಿರುವ ಪ್ರಣಾವನಂದ ಸ್ವಾಮೀಜಿಯವರ ಬಗ್ಗೆ ನಿನ್ನೆ ಮಾತನಾಡಿದ್ದ ಮಧು ಬಂಗಾರಪ್ಪನವರ ಬಗ್ಗೆ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೆ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಮಾತನಾಡಿದ್ದಾರೆ.   ಅವರು  ತಪ್ಪು ಮಾಡಿಲ್ಲವೆಂದ ಮೇಲೆ ಕಣ್ಣೀರೇಕೆ ಹಾಕಿದ್ರು ಎಂದು ಪ್ರಶ್ನಿಸಿದ ಸಚಿವರು, ಅವರಿಗೆ ನನ್ನಿಂದ … Read more

ತಮಗೆ ಸಿಕ್ಕ ಶಿಕ್ಷಣ ಖಾತೆಯ ಹಿಂದಿನ ಸೀಕ್ರೆಟ್ ಹೇಳಿದ ಮಧು ಬಂಗಾರಪ್ಪ ! ಏನದು ಗೊತ್ತಾ?

ತಮಗೆ ಸಿಕ್ಕ ಶಿಕ್ಷಣ ಖಾತೆಯ ಹಿಂದಿನ ಸೀಕ್ರೆಟ್ ಹೇಳಿದ ಮಧು ಬಂಗಾರಪ್ಪ ! ಏನದು ಗೊತ್ತಾ?

KARNATAKA NEWS/ ONLINE / Malenadu today/ Sep 13, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಉಸ್ತುವಾರಿ ಸಚಿವರು ಆದ ಮಧು ಬಂಗಾರಪ್ಪನವರು ಇಂದು ಸೊರಬದಲ್ಲಿ ಶಿಕ್ಷಕರ ದಿನಾಚರಣೆಯಲ್ಲಿ ಪಾಲ್ಗೊಂಡರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,  1 ಕೋಟಿ 20 ಲಕ್ಷ ವಿದ್ಯಾರ್ಥಿಗಳು ನಮ್ಮ‌ಇಲಾಖೆ ಅಡಿ ಬರ್ತಾರೆ. 3½ ಲಕ್ಷ ಶಿಕ್ಷಕರಿದ್ದಾರೆ. ಶಿಕ್ಷಕರ ಕೊರತೆ ಇದೆ ಎಂದು ಮಾಹಿತಿ ನೀಡಿದರು. ಅಲ್ಲದೆ, ಖಾತೆ ಹಂಚಿಕೆಗೂ ಮೊದಲು ತಮಗೆ ಬೇರೆ ಖಾತೆಯನ್ನು ಲಿಸ್ಟ್ ಮಾಡಲಾಗಿತ್ತು. ಆ ಸಂದರ್ಭದಲ್ಲಿ … Read more

ಭಾರತದಲ್ಲಿ ಮೊದಲ ಬಾರಿಗೆ ರಾಜ್ಯದ ಪಿಯುಸಿ ಕಾಲೇಜಿನಲ್ಲಿ ಎರಡನೇ ಬಾರಿ ಪೂರಕ ಪರೀಕ್ಷೆ ಬರೆಯಲು ಅವಕಾಶ,. ಎನ್.ಇ ಪಿ ಬದಲು ಎಸ್ ಇ ಪಿ ಜಾರಿ, ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವರು ಹೇಳಿದ್ದೇನು ?

ಶಿವಮೊಗ್ಗದಲ್ಲಿ ಸ್ವಾತಂತ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ಮಧು ಬಂಗಾರಪ್ಪ ಪತ್ರಿಕಾಗೋಷ್ಠಿ.ನಡೆಸಿ ಹಲವು ಮಹತ್ವದ ಸಂಗತಿಗಳನ್ನು ತಿಳಿಸಿದರು. ಹೊಸ ಸರ್ಕಾರ ಬಂದ ನಂತರ ಗ್ಯಾರಂಟಿ ಮೂಲಕ ಯೋಜನೆ ಜಾರಿಗೊಳಿಸುತ್ತಿದೆ. ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಹೊಸ ಸರ್ಕಾರ ಬಂದಾಗ ಆಸೆ ಹಾಗೂ ಕಾರ್ಯಕ್ರಮದ ನಿರೀಕ್ಷೆ ಇರುತ್ತದೆ. ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಶೀಘ್ರವಾಗಿ ಈಡೇರಿಸುತ್ತಿದ್ದೇವೆ. ಆಗ ಮಾತ್ರ ಜನರು ನಮ್ಮ ಮೇಲಿಟ್ಟಿರುವ ನಂಬಿಕೆಗೆ ಬೆಲೆ ಬರುತ್ತದೆ.  ನಮ್ಮ ತಂದೆ ಬಂಗಾರಪ್ಪ ನಿಂತು ಧ್ವಜಾರೋಹಣ ಮಾಡಿದ ಜಾಗದಲ್ಲಿ ನಿಂತು ನಾನೂ ಧ್ವಜಾರೋಹಣ … Read more

ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಶಿವಣ್ಣ ದಂಪತಿ! ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗ್ತಾರಾ?

KARNATAKA NEWS/ ONLINE / Malenadu today/ Jun 14, 2023 SHIVAMOGGA NEWS  ಬೆಂಗಳೂರು :   ಕರುನಾಡ ಚಕ್ರವರ್ತಿ  ಶಿವರಾಜ್ ಕುಮಾರ್  ತಮ್ಮ ಪತ್ನಿ ಗೀತಾ ಅವರೊಂದಿಗೆ  ನಿನ್ನೆ  ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಸದ್ಯ ಇವರ ಈ ಮಾತುಕತೆ ಕುತೂಹಲ ಮೂಡಿಸಿದ್ದು ಮುಂದಿನ ಸಂಸತ್ ಚುನಾವಣೆಯಲ್ಲಿ ಶಿವಮೊಗ್ಗ ಅಭ್ಯರ್ಥಿಯ ಚರ್ಚೆ ಮಾತುಕತೆಯಲ್ಲಿ ನಡೆಯಿತೇ ಎಂಬ ಪ್ರಶ್ನೆಗಳು ಮೂಡುತ್ತಿವೆ.  ಅಮಿರ್​ ಅಹಮದ್ ಸರ್ಕಲ್​ನಲ್ಲಿ ಹಲ್ಲೆ/ ಬಸ್​ಗೆ … Read more